Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    May 18, 2026

    ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರದ ಪ್ರೀಮಿಯರ್ ಪ್ರದರ್ಶನ

    May 16, 2026

    Subscribe to Updates

    Get the latest creative news from FooBar about art, design and business.

    What's Hot

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    May 18, 2026

    ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರದ ಪ್ರೀಮಿಯರ್ ಪ್ರದರ್ಶನ

    May 16, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಎರಡನೇ ಶಾಖೆ ಮೂಡುಬಿದಿರೆಯಲ್ಲಿ ಉದ್ಘಾಟನೆ
    Uncategorized

    ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಎರಡನೇ ಶಾಖೆ ಮೂಡುಬಿದಿರೆಯಲ್ಲಿ ಉದ್ಘಾಟನೆ

    adminBy adminApril 28, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮೂಡುಬಿದಿರೆ, ಏ.28 : ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಎರಡನೇ ಶಾಖೆಯು ಮೂಡುಬಿದಿರೆಯ ಜೈನಪೇಟೆ ಬಡಗು ಬಸದಿ ಎದುರಿನ ಫಾರ್ಚೂನ್ ಹೈವೇ-2 ಕಟ್ಟಡದ ಮೊದಲ ಮಹಡಿಯಲ್ಲಿ ಏ. 27, ಆದಿತ್ಯವಾರ ಉದ್ಘಾಟನೆಗೊಂಡಿತು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ನೂತನ ಶಾಖೆಯ ಕಚೇರಿಯನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭಕೋರಿದರು. ನಂತರ ವಲೇರಿಯನ್ ಮೊರಾಸ್ ಅವರಿಗೆ ಮೊದಲ ಪಾಲು ಬಂಡವಾಳ ಪ್ರಮಾಣಪತ್ರ ವಿತರಿಸಿದರು.

    ಆಶೀರ್ವಚನವಿತ್ತ ಅಲಂಗಾರು ಹೋಲಿ ರೋಸರಿ ಚರ್ಚ್ನ ಧರ್ಮಗುರು ವಂ ವಾಲ್ಟರ್ ಡಿ’ಸೋಜಾ ಅವರು ದೇವರ ಅನುಗ್ರಹದಿಂದ ಆಡಳಿತದ ಪ್ರಾಮಾಣಿಕತೆ, ಆಸಕ್ತಿ, ಸಿಬಂದಿಗಳ ಸೌಜನ್ಯಪೂರ್ಣ ಸೇವೆಯಿಂದ ಸಹಕಾರ ಸಂಘವು ಪ್ರಗತಿ ಹೊಂದಲು ಸಾಧ್ಯವಾಗುವುದು ಎಂದು ಹೇಳಿದರು. ಬಳಿಕ ಲೂಯಿಸ್ ಡಿ’ಸಿಲ್ವ ಅವರಿಗೆ ಮೊದಲ ನಿರಖು ಠೇವಣಾತಿ ಪತ್ರ ವಿತರಿಸಿದರು.

    ಫರ್ಚೂನ್ ಪ್ರಮೋಟರ್ಸ್ ಪಾಲುದಾರರಾದ ಅಬುಲಾಲ್ ಪುತ್ತಿಗೆ ಅವರು ಭದ್ರತಾ ಕೋಶ ಉದ್ಘಾಟಿಸಿ ಮೆಟಲ್ಲಾ ಅಲ್ಲೋನ್ಸ್ ಅವರಿಗೆ ಉಳಿತಾಯ ಖಾತೆ ಪುಸ್ತಕ ವಿತರಿಸಿದರು. ಮೂಡುಬಿದಿರೆ ಕಥೋಲಿಕ್ ಸಭಾ ಅಧ್ಯಕ್ಷ ಅವಿಲ್ ಡಿ’ಸೋಜಾ ಅವರು ಗಣಕಯಂತ್ರ ಉದ್ಘಾಟಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ವಲೇರಿಯನ್, ರೊಡ್ರಿಗಸ್ ಅವರು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮತಾಡಿದ ಅವರು13 ವರ್ಷಗಳ ಹಿಂದೆ ಪ್ರಾರಂಭವಾದ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘವು 3,224 ಸದಸ್ಯಬಲ,42.75 ಲಕ್ಷ ಪಾಲು ಬಂಡವಾಳ, 55 ಕೋಟಿ ರೂ. ದುಡಿಯುವ ಬಂಡವಾಳದೊಂದಿಗೆ 195 ಕೋಟಿ ಲಾಭ ಗಳಿಸಿದ್ದು, ಕಳೆದ ಸಾಲಿಗೆ ಶೇ.18 ಡಿವಿಡೆಂಡ್ ನೀಡಲಾಗಿದೆ ನೂತನವಾಗಿ ಪ್ರಾರಂಭಗೊಂಡಿರುವ ಶಾಖೆಗೆ ಗ್ರಾಹಕ ಬೆಂಬಲ ಬಯಸಿದರು.

    ನಿರ್ದೇಶಕ ಮಂಡಳಿಯ ಸಿಲ್ವೆಸ್ಟರ್ ಮೋನಿ, ಸುನಿಲ್ ಸಂತೋಷ್ ಮೊರಾಸ್, ಅರುಣ್ ಸಂದೇಶ್ ಡಿ’ಸೋಜಾ, ಗೀತಾ `ಫೆಲ್ಸಿಯಾನ ಡಿ’ಸೋಜಾ, ಫೆಲಿಕ್ಸ್ ಡಿ’ಸೋಜಾ, ಆಶಾ ಬೆನೆಡಿಕ್ಟ್ ಸಲ್ದಾನ, ವಲೇರಿಯನ್ ಗ್ರಾಸ್ತಾ, ಸಿಇಒ ವಿಲ್ಸನ್ ನೆಲ್ಸನ್, ನಿರ್ದೇಶಕಿ ಮೇಬಲ್ ಪ್ಲೇವಿಯಾ ಲೋಬೋ ಉಪಾಧ್ಯಕ್ಷರಾದ ಅನಿಲ್ ಪ್ರಕಾಶ್, ಸದಸ್ಯರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    Uncategorized April 30, 2026

    ಬಂಟರ ಯಾನೆ ನಾಡವರ ಮಾತೃ ಸಂಘದಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

    Uncategorized April 21, 2026

    ಮಂಗಳೂರು : ಉರ್ವ ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 20ನೇ ವಾರ್ಷಿಕ ನೇಮೋತ್ಸವ

    Uncategorized April 14, 2026

    ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಹಾರಥೋತ್ಸವ ಸಂಪನ್ನ

    Uncategorized March 29, 2026

    ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Uncategorized February 21, 2026

    ಫೆ.22 : ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

    Comments are closed.

    Demo
    Don't Miss
    Local News May 18, 2026

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    ಮಂಗಳೂರು,ಮೇ. 18  : ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಇದೇ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು…

    ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರದ ಪ್ರೀಮಿಯರ್ ಪ್ರದರ್ಶನ

    May 16, 2026

    ಮೇ15,16 : ಚಾರ್ಟಡ್್ರ ಅಕೌಂಟೆಂಟ್ಸ್ಗಳ ರಾಷ್ಟ್ರೀಯ ಸಮ್ಮೇಳನ

    May 15, 2026

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    May 15, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.