Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

    November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    November 22, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    November 21, 2025

    Subscribe to Updates

    Get the latest creative news from FooBar about art, design and business.

    What's Hot

    ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

    November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    November 22, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    November 21, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಳ್ಳಾಲ : ಉಳ್ಳಾಲ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ನಾಮಪತ್ರ ಸಲ್ಲಿಕೆ
    Local News

    ಉಳ್ಳಾಲ : ಉಳ್ಳಾಲ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ನಾಮಪತ್ರ ಸಲ್ಲಿಕೆ

    adminBy adminApril 22, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಳ್ಳಾಲ, ಏ. 22 : ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರು ಏ.20, ಗುರುವಾರ ನಾಮ ಪತ್ರ ಸಲ್ಲಿಸಿದ್ದಾರೆ.

    ಸತೀಶ್ ಕುಂಪಲ ಅವರು ಕುಂಪಲದ ಶ್ರೀ ಬಾಲಕೃಷ್ಣ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮುನ್ನೂರು ದೆಕ್ಕಾಡು ಕೊರಗಜ್ಜನ ಕ್ಷೇತ್ರ, ಮಾಡೂರು ದೈವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ನಂತರ ಉಳ್ಳಾಲ ಅಬ್ಬಕ್ಕ ಸರ್ಕಲ್ನಲ್ಲಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ನಡೆಸಿದರು. ಬಳಿಕ ಉಳ್ಳಾಲದಲ್ಲಿ ನವ ಮಂಗಳೂರು ನಿರ್ಮಾತೃ ಶ್ರೀನಿವಾಸ ಮಲ್ಯ ಅವರ ಮನೆಗೆ ಭೇಟಿ ನೀಡಿದ ಬಳಿಕ ಪಂಡಿತ್‍ಹೌಸ್ನಲ್ಲಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಹಿರಿಯ ಮುಖಂಡರ ನೇತೃತ್ವದಲ್ಲಿ ತೊಕ್ಕೊಟ್ಟುವರೆಗೆ ಹೆಚ್ಚಿನ ಸಂಖ್ಯೆಯ ಬಿಜೆಪಿ ಕಾರ್ಯಕರ್ತರೊಂದಿಗೆ ಬೃಹತ್ ರ‍್ಯಾಲಿ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದವರೆಗೆ ನಡೆಯಿತು.

    ಸಾರ್ವಜನಿಕ ಸಭೆಯ ನಂತರ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯಲ್ಲಿ ಸತೀಶ್ ಕುಂಪಲ ಅವರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾರ್ಗದರ್ಶನದಲ್ಲಿ ಚುನಾವಣಾ„ಕಾರಿ ರಾಜು ಅವರಿಗೆ ನಾಮಪತ್ರ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣ ಪಾಲೆಮಾರ್, ಮಾಜಿ ಶಾಸಕ ಕೆ, ಜಯರಾಮ ಶೆಟ್ಟಿ, ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಅಶ್ವಿನಿ ಬೆಜ್ಜ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ರಾಜ್ಯ ಚುನಾವಣಾ ಪ್ರಭಾರಿ ಚೆನ್ನಪ್ಪ ಕೋಟ್ಯಾನ್, ಮಂಡಲ ಪ್ರಭಾರಿಗಳಾದ ಕಸ್ತೂರಿ ಪಂಜ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಹಿಳಾ ಅಧ್ಯಕ್ಷ ಧನಲಕ್ಮಿ ಗಟ್ಟಿ, ಮಂಡಲ ಅಧ್ಯಕ್ಷ ಚಂದ್ರಹಾಸ ಪಂಡಿತ್‍ಹೌಸ್, ಚುನಾವಣಾ ನಿರ್ವಾಹಣಾ ಸಮಿತಿ ಸಂಚಾಲಕ ರವೀಂದ್ರ ಶೆಟ್ಟಿ ಉಳಿದೊಟ್ಟು, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಹೆರಮಂತ್ ಶೆಟ್ಟಿ ದೇರಳಕಟ್ಟೆ, ನವೀನ್ ಪಾದಲ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News November 22, 2025

    ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

    Local News November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    Local News November 21, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    Local News November 20, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    Local News November 19, 2025

    ಬಂಟ್ವಾಳ: ಸ್ಕೂಟರ್-ಕಾರು ಡಿಕ್ಕಿ-ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    Local News November 18, 2025

    ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ – ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ

    Comments are closed.

    Demo
    Don't Miss
    Local News November 22, 2025

    ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

    ಮಂಗಳೂರು, ನ. 22 : ನಗರದ ಉರ್ವ ಸ್ಟೋರ್ನ ತುಳುಭವನದ ಸಿರಿ ಚಾವಡಿಯಲ್ಲಿ ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು…

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    November 22, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    November 21, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    November 20, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.