Share Facebook Twitter LinkedIn Pinterest Email ಕಲ್ಲಡ್ಕ, ಮಾ. 17 : ರೈಲು ಢಿಕ್ಕಿ ಹೊಡೆದು ಯುವಕನೋರ್ವ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Local News March 19, 2026ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ