Share Facebook Twitter LinkedIn Pinterest Email ಕಾರ್ಕಳ :ಕಾರ್ಕಳ ತಾಲೂಕಿನ ತೆಳ್ಳಾರಿನ ದೇಲೊಟ್ಟು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾದ ಘಟನೆ ಡಿ. 14, ಬುಧವಾರ ನಡೆದಿದೆ. ಆತ್ಮಹತ್ಯೆ ಗೆ ಶರಣಾದ ಯುವಕನನ್ನು ದಯಾನಂದ ಕುಲಾಲ್ (34) ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತಿದ್ದಾರೆ.
Local News August 8, 2026ಆ.10 : ಮಂಗಳೂರಿನ ಉರ್ವಸ್ಟೋರ್ ಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನದಲ್ಲಿಎಂ. ದೇವದಾಸ್ ಅವರಿಗೆ ನುಡಿ ನಮನ ಕಾರ್ಯಕ್ರಮ
Local News August 8, 2026ಆ.9 : ಮಂಗಳೂರಿನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ–2026’ ಹಾಗೂ ವಿಶ್ವ ಕುಂದಾಪ್ರ ದಿನಾಚರಣೆ ಆಚರಣೆ