Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    June 28, 2025

    Subscribe to Updates

    Get the latest creative news from FooBar about art, design and business.

    What's Hot

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    June 28, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ತುಳುಭವನದಲ್ಲಿ ಆಟಿದ ಗೇನ ಕಾರ್ಯಕ್ರಮ
    Uncategorized

    ತುಳುಭವನದಲ್ಲಿ ಆಟಿದ ಗೇನ ಕಾರ್ಯಕ್ರಮ

    adminBy adminAugust 16, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು , ಆ.16: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ , ತುಳುಭವನದಲ್ಲಿ ‘ಆಟಿದ ಗೇನ’ ಕಾರ್ಯಕ್ರಮ ಆ.4,ಭಾನುವಾರ ನಡೆಯಿತು.

    ಆಟಿದ ಗೇನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಾಖೆ ಸಹಾ ಯಕ ನಿರ್ದೇಶಕ ಬಿ.ಎ ಖಾದರ ಅವರು ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಇಂದಿನ ಆಧುನಿಕತೆಯ ನಡುವೆಯೂ ತುಳು ನಾಡಿನ ಹಲವಾರು ಸಂಸ್ಕೃತಿಗಳು ಇನ್ನೂಉಳಿದುಕೊಂಡಿದೆ. ಇಂದಿನ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯ ಮಾಡಿಕೊಡಬೇಕಾದ ಅವಶ್ಯಕತೆಯಿದೆ ಎಂದರು.

    ತುಳು ಸಾಹಿತಿ, ಡಾ|| ಇಂದಿರಾ ಹೆಗ್ಗಡೆ ಅವರು ಮಾತನಾಡಿ, ಆಟಿ ಅಂದರೆ ಅನಿಷ್ಟದ ತಿರುಳು ಎಂದು ಪರಿಗಣಿತ. ಧಾರ್ಮಿಕ ಇತರೇ ಶುಭ ಸಮಾರಂಭಗಳು ನಡೆಯುವುದು ಕಡಿಮೆ. ಈ ವೇಳೆ ಭೂಮಿಗೆ ಬಿತ್ತುವ ಹಾಗೆ ಇಲ್ಲ ಆಟಿ ತಿಂಗಳು ನಿಧಾನವಾಗಿ ಸಾಗಿದರೆ ಸೋಣ ತಿಂಗಳು ಕುದುರೆಯಂತೆ ಓಡುತ್ತದೆ ಎಂಬ ಮಾತಿದೆ. ಹಿಂದಿನ ಕಾಲದಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ಅಂದಿನ ದಿನಗಳನ್ನು ನೆನಪಿಸುವ ಸಲುವಾಗಿ ಈ ಆಟಿದ ದಿನ ಕಾರ್ಯಕ್ರಮಗಳನ್ನು ಅಲ್ಲಲ್ಲಿಆಚರಿಸುತ್ತಾರೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ , ಅಕಾಡೆಮಿಯು ತುಳುನಾಡಿನ ವಿವಿಧ ಮೂಲ ಸಮುದಾಯಗಳ ಸಾಂಸ್ಕೃತಿಕ ಆಯಾಮ, ಆಚಾರ , ವಿಚಾರ, ಸಂಪ್ರದಾಯಗಳ ಬಗ್ಗೆ ದಾಖಲೀಕರಣ ಮಾಡುವ ಉದ್ದೇಶವಿರಿಸಿಕೊಂಡಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಹಿರಿಯ ಕೃಷಿ ಕಸುಬಿನ ಮಹಿಳೆಯರಾದ ಲೀಲಾ, ಸುರ್ಯೆದಿ, ಮೋಹಿನಿ, ಇಂದಿರಾ ಅವರನ್ನು ಸನ್ಮಾನಿಸಲಾಯಿತು.ವೇದಿಕೆಯಲ್ಲಿ ತುಳು ಅಕಾಡೆಮಿ ಸದಸ್ಯ ರೋಹಿತ್ ಉಳ್ಳಾಲ್ , ಮುಂಡಾಲ ಯುವ ವೇದಿಕೆಯ ಅಧ್ಯಕ್ಷ ರವಿ ಕುದ್ಮುಲ್ ಗಾರ್ಡನ್, ಶ್ವಾಸಕೋಶ ತಜ್ಞೆ ಡಾ.ಅಲ್ಕಾ ಸಿ.ಭಟ್ , ಲತಾ ಎಸ್.ಬಿ., ಚಂದ್ರ ಪ್ರಭಾ ಶೇಖರ್ , ಅನಿತಾ ದಯಾಕರ್ , ರತ್ನಾವತಿ ರಂಜನ್ , ಚೈತ್ರ ಮುಲ್ಲಕಾಡ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized June 23, 2025

    ಜೂನ್ 27 ರಂದು ಎಚ್.ಎಮ್. ಪೆರ್ನಾಲ್ ಅವರ ನಾಲ್ಕನೆಯ ಕವನ ಸಂಕಲನ ʼಜನೆಲ್ʼ ಬಿಡುಗಡೆ

    Local News June 20, 2025

    ಜೂ.21-22 : ಬೆಂದೂರ್‌ವೆಲ್ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಕುಡ್ಲ ಪೆಲಕಾಯಿ ಪರ್ಬ’

    Local News June 18, 2025

    ದ.ಕ., ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆ : ದ.ಕ. ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ , ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

    Uncategorized June 17, 2025

    ಕುಂದಾಪುರ: ಬಸ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್ – ಸವಾರ ಸಾವು

    Local News May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    Local News May 26, 2025

    ಉಡುಪಿ : ಚರ್ಚ್‌ನಲ್ಲಿ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು

    Comments are closed.

    Demo
    Don't Miss
    National or International news June 30, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    ಹೈದರಾಬಾದ್, ಜೂ. 30 : ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ…

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    June 28, 2025

    ಮೆಕ್ಸಿಕೋ : 3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

    June 27, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.