Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಜ.05:ಮಂಗಳೂರು ಪುರಭವನದಲ್ಲಿ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ

    January 3, 2026

    ಮೂಡುಬಿದಿರೆ : ಕಾರು ಢಿಕ್ಕಿ- ಬಾಲಕ ಸಾವು

    January 2, 2026

    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ

    January 1, 2026

    Subscribe to Updates

    Get the latest creative news from FooBar about art, design and business.

    What's Hot

    ಜ.05:ಮಂಗಳೂರು ಪುರಭವನದಲ್ಲಿ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ

    January 3, 2026

    ಮೂಡುಬಿದಿರೆ : ಕಾರು ಢಿಕ್ಕಿ- ಬಾಲಕ ಸಾವು

    January 2, 2026

    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ

    January 1, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ನಿಂತಿಕಲ್ಲುವಿನಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 21ನೇ ನಿಂತಿಕಲ್ಲು ಶಾಖೆ ಉದ್ಘಾಟನೆ
    Local News

    ನಿಂತಿಕಲ್ಲುವಿನಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 21ನೇ ನಿಂತಿಕಲ್ಲು ಶಾಖೆ ಉದ್ಘಾಟನೆ

    adminBy adminSeptember 2, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ನಿಂತಿಕಲ್ಲು, ಸೆ.. 2 : ನಿಂತಿಕಲ್ಲುವಿನಲ್ಲಿ ನಮ್ಮ ಶಾಖೆಯ ಉದ್ಘಾಟನೆ ಆಗಿರುವುದು ನನಗೆ ಸಂತಸ ತಂದಿದೆ. ಪಾರದರ್ಶಕ ಆಡಳಿತ ವ್ಯವಸ್ಥೆ ಹಾಗೂ ಪ್ರಾಮಾಣಿಕ ಪ್ರಯತ್ನದಿಂದ ಸಂಸ್ಥೆಯು ಯಶಸ್ಸಿಯಾಗಿ ಬೆಳೆಯಲು ಸಾಧ್ಯ. ಗ್ರಾಹಕರು ಸಹಕಾರಿಯ ಜೀವಾಳ, ಮಾನವೀಯ ಮೌಲ್ಯ ಬಹಳಷ್ಟು ಶ್ರೇಷ್ಟವಾದುದು. ಸೇವೆ, ಸಹಕಾರ ಸಂಸ್ಥೆಯ ಮೂಲ ಉದ್ದೇಶವಾಗಿಸಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಅವರು ಆ.30ರಂದು ನಿಂತಿಕಲ್ಲಿನ ಸಾಧನಾ ಸಹಾಕಾರ ಸೌಧದಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನಿರ್ದೇಶಕರಾದ ಭಾರತಿ ಜಿ. ಭಟ್ ರವರು ಮಾತನಾಡಿ ಗ್ರಾಮೀಣ ಜನರ ಸೇವೆಗಾಗಿ ಒಡಿಯೂರು ವಿವಿಧೋ ದೇಶ ಸಹಕಾರಿ ಸಂಸ್ಥೆಯು ಹುಟ್ಟಿಕೊಂಡಿದೆ. ಮಾನವೀಯ ಮೌಲ್ಯ ತುಂಬಿದ ಸಂಸ್ಥೆ ಇದಾಗಿದೆ ಎಂದು ಅವರು ಹೇಳಿದರು.

    ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಸಹಕಾರ ರತ್ನ ಎ. ಸುರೇಶ್ ರೈ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಕೇರ್ಪಡ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ವಸಂತ ನಡುಬೈಲ್, ಮುರುಳ್ಳ ಗ್ರಾ.ಪಂ.ಅಧ್ಯಕ್ಷರಾದ ವನಿತಾ ಸುವರ್ಣ ಬಾಮೂಲೆ, ಮುರು – ಎಣ್ಣೂರು ಪ್ರಾಕೃತಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಂತಿಕಲ್ಲು ಇದರ ಅಧ್ಯಕ್ಷರಾದ ಕುಸುಮಾವತಿ ರ ಕೆ.ಜಿ. ಎಣ್ಣೂರು ಗುತ್ತು, ಎಣ್ಣೂರು ಕೋಟಿಚೆನ್ನಯ ನಗರ ಶ್ರೀ ಸೀತಾ-ರಾಮಚಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ರಘುನಾಥ ರೈ ಕೆ.ಎಸ್. ಕಟ್ಟಬೀಡು, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಪಿ.ಆರ್.ಒ. ಮಾತೇಶ್ ಭಂಡಾರಿ, ಶ್ರೀ ಗುರುದೇವ ಸೇವಾಬಳಗ ಮುರುಳ್ಯ – ಎಣ್ಣೂರು ವಲಯ ಅಧ್ಯಕ್ಷರಾದ ಮಹಾಬಲ ರೈ ಎಂ ಕೋಡೋಳು, ಸಹಕಾರಿಯ ಮುಖ್ಯ ಕಾರ್ಯನಿರ್ವಯಣಾಧಿಕಾರಿ ದಯಾನಂದ ಶೆಟ್ಟಿ, ಬಾಕ್ರಬೈಲು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News January 3, 2026

    ಜ.05:ಮಂಗಳೂರು ಪುರಭವನದಲ್ಲಿ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ

    Local News January 2, 2026

    ಮೂಡುಬಿದಿರೆ : ಕಾರು ಢಿಕ್ಕಿ- ಬಾಲಕ ಸಾವು

    Local News January 1, 2026

    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ

    Local News January 1, 2026

    ಜ.14, 15 : ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2026

    Local News January 1, 2026

    ಸಂಸದ ಬ್ರಿಜೇಶ್ ಚೌಟ ನೇತೃತ್ವದ 9ನೇ ವರ್ಷದ ಮಂಗಳೂರು ಕಂಬಳದ ಫಲಿತಾಂಶ

    Local News December 28, 2025

    ಕಂಬಳ ಗ್ರಾಮೀಣ ಜನರ ಪರಿಶ್ರಮ ಮತ್ತು ಗೌರವದ ಸಂಕೇತ – ಬಿ.ವೈ.ವಿಜಯೇಂದ್ರ

    Comments are closed.

    Demo
    Don't Miss
    Local News January 3, 2026

    ಜ.05:ಮಂಗಳೂರು ಪುರಭವನದಲ್ಲಿ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ

    ಮಂಗಳೂರು,ಜ.03 : ಉರ್ವ,ಹೊಗೆಬೈಲು ಬೈಕಾಡಿ ಪ್ರತಿಷ್ಠಾನ (ರಿ.) ವತಿಯಿಂದ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 5…

    ಮೂಡುಬಿದಿರೆ : ಕಾರು ಢಿಕ್ಕಿ- ಬಾಲಕ ಸಾವು

    January 2, 2026

    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ

    January 1, 2026

    ಜ.14, 15 : ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2026

    January 1, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.