Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಉದ್ಘಾಟನೆ
    Local News

    ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಉದ್ಘಾಟನೆ

    adminBy adminSeptember 11, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಪಡುಬಿದ್ರಿ,ಸೆ.11 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ಮತ್ತು ನವೀಕೃತ ಹವಾನಿಯಂತ್ರಿಕ ಶಾಖೆಯು ಸೋಮವಾರ ಉದ್ಘಾಟನೆಗೊಂಡಿತು.

    ನೂತನ ಕಟ್ಟಡದ ಉದ್ಘಾಟನೆಯನ್ನು ಎಸ್ ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಅಧ್ಯಕ್ಷ ಡಾ.ಎಂ.ಎಸ್.ರಾಜೇಂದ್ರ ಕುಮಾರ್ ಅವರು ನೆರವೇರಿಸಿದರು.

    ನಂತರ ಮಾತನಾಡಿದ ರಾಜೇಂದ್ರ ಕುಮಾರ್ ಅವರು, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.ಸಹಕಾರಿ ಸಂಸ್ಥೆಗಳು ಜನರೊಂದಿಗೆ ಸಾಮಾಜಿಕ ಕಳಕಳಿಯಿಂದ ಸೇವೆ ಸಲ್ಲಿಸುತ್ತಾ ಜನರಿಗೆ ಹತ್ತಿರವಾಗುತ್ತಿದ್ದು, ಸಹಕಾರಿ ಬ್ಯಾಂಕ್ ಇಂದು ಜನರಿಗಾಗಿ ವಿಸ್ತಾರಗೊಳ್ಳುತ್ತಿದೆ ಎಂದು ಅವರು ಹೇಳಿದರು.

    ಪಡುಬಿದ್ರಿ ಸೊಸೈಟಿಯ ಅಧ್ಯಕ್ಷರಾದ ವೈ.ಸುಧೀರ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸೊಸೈಟಿಯು ರೈತರ ನೆರವಿಗಾಗಿ ರಸಗೊಬ್ಬರ ಖರೀದಿಗೆ ಶೇ.15 ರಿಯಾಯಿತಿ ನೀಡುವ ಮೂಲಕ ಪ್ರಥಮ ಸ್ಥಾನಿಯಾಗಿದೆ. ಪಡುಬಿದ್ರಿ ಸೊಸೈಟಿಯ ಎಲ್ಲ 5 ಶಾಖೆಗಳು ಹವಾನಿಯಂತ್ರಿಕ ವ್ಯವಸ್ಥೆ ಹೊಂದಿವೆ ಎಂದರು.

    ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಸ್ಥೆಯ ಬಗ್ಗೆ ಹೆಮ್ಮೆಯಾಗುತ್ತದೆ. ಭಾರತದ ಬಲಿಷ್ಠ ಹಣಕಾಸು ಸಂಸ್ಥೆಯಾಗಿ ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

    ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪಲಿಮಾರು ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಡುಪ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಕಾರ್ಯಕ್ರಮದಲ್ಲಿ ಮಾತನಾಡಿದರು.

    ಈ ಸಂದರ್ಭದಲ್ಲಿ ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಗುತ್ತಿನಾ ಶೇಖರ ಶೆಟ್ಟಿ, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ, ಯುವ ಕೃಷಿಕ ರೋಹಿತ್ ಶೆಟ್ಟಿ, ಯುವ ಸಮಾಜ ಸೇವಕ ಶರಣ್ ಕುಮಾರ್ ಮಟ್ಟು, ಕಟ್ಟಡದ ಗುತ್ತಿಗೆದಾರರರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ.ಸುವರ್ಣ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ವರ ಪೈ, ಕುಂದಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ, ತಾ.ಪಂ. ಮಾಜಿ ಸದಸ್ಯರಾದ ಲಕ್ಷ್ಮಣ್ ಶೆಟ್ಟಿ, ದಿನೇಶ್ ಕೋಟ್ಯಾನ್, ಡಾ.ಪ್ರಭಾ ನಂಬಿಯಾರ್, ಹಾಜಿ ಎಂ.ಪಿ.ಶೇಖಬ್ಬ ಪಲಿಮಾರು, ಉದ್ಯಮಿ ದಿನೇಶ್ ಪ್ರಭು, ನಿರ್ದೇಶಕರಾದ ಶಿವರಾಮ ಶೆಟ್ಟಿ, ಮಾಧವ ಆಚಾರ್ಯ, ರಾಜಾರಾಮ್ ರಾವ್, ವೈ.ಜಿ. ರಸೂಲ್, ಸ್ಪ್ಯಾನಿ ಕ್ವಾಡ್ರಸ್, ಗಿರೀಶ್ ಪಲಿಮಾರು, ವಾಸುದೇವ ಪಲಿಮಾರು, ಯಶವಂತ ಪಿ.ಬಿ, ಸುಚರಿತಾ ಎಲ್. ಅಮೀನ್, ಕುಸುಮಾ ಎಂ. ಕರ್ಕೇರ, ಕಾಂಚನಾ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಬಾಲಗೋಪಾಲ ಬಲ್ಲಾಳ್, ಸಿಇಒ ನಿಶ್ಮಿತಾ ಪಿ.ಎಚ್, ಶಾಖಾ ಪ್ರಬಂಧಕಿ ಶೋಭಾ ಪುತ್ರನ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 9, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    Local News February 8, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    Local News February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    Local News February 6, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Local News February 5, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    Comments are closed.

    Demo
    Don't Miss
    Local News February 9, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    ಕಾಸರಗೋಡು, ಫೆ. 09 : ಕಾರು ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟೀಯ ಹೆದ್ದಾರಿಯ…

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.