Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಭಾರತೀಯ ವೈದ್ಯಕೀಯ ಸಂಘ ಇದರ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    October 20, 2025

    ‘ಬಿಂದು’ ಜ್ಯುವೆಲ್ಲರಿಯ ಮಂಗಳೂರು ಶೋರೂಂ ಶುಭಾರಂಭ

    October 19, 2025

    ಬಿಜೈ ನ್ಯೂ ರೋಡ್‌ನಲ್ಲಿ ಚರಂಡಿ ಮತ್ತು ಫುಟ್‌ಪಾತ್ ನಿರ್ಮಾಣಗೊಳ್ಳಲಿದ್ದು, ಅದರ ಶಿಲನ್ಯಾಸ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್

    October 19, 2025

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ವೈದ್ಯಕೀಯ ಸಂಘ ಇದರ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    October 20, 2025

    ‘ಬಿಂದು’ ಜ್ಯುವೆಲ್ಲರಿಯ ಮಂಗಳೂರು ಶೋರೂಂ ಶುಭಾರಂಭ

    October 19, 2025

    ಬಿಜೈ ನ್ಯೂ ರೋಡ್‌ನಲ್ಲಿ ಚರಂಡಿ ಮತ್ತು ಫುಟ್‌ಪಾತ್ ನಿರ್ಮಾಣಗೊಳ್ಳಲಿದ್ದು, ಅದರ ಶಿಲನ್ಯಾಸ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್

    October 19, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»ಬೆಳ್ತಂಗಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ – ಸವಾರ ಸಾವು

    ಬೆಳ್ತಂಗಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ – ಸವಾರ ಸಾವು

    ಬೆಳ್ತಂಗಡಿ, ಸೆ. 06: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ.

    ಮೃತರನ್ನು ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ಗುರುತಿಸಲಾಗಿದೆ.

    ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

    Demo
    Don't Miss
    Local News October 20, 2025

    ಭಾರತೀಯ ವೈದ್ಯಕೀಯ ಸಂಘ ಇದರ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    ಮಂಗಳೂರು ಅ. 20 : ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ 2025-26 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು…

    ‘ಬಿಂದು’ ಜ್ಯುವೆಲ್ಲರಿಯ ಮಂಗಳೂರು ಶೋರೂಂ ಶುಭಾರಂಭ

    October 19, 2025

    ಬಿಜೈ ನ್ಯೂ ರೋಡ್‌ನಲ್ಲಿ ಚರಂಡಿ ಮತ್ತು ಫುಟ್‌ಪಾತ್ ನಿರ್ಮಾಣಗೊಳ್ಳಲಿದ್ದು, ಅದರ ಶಿಲನ್ಯಾಸ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್

    October 19, 2025

    ಅ.19: ಕುದ್ರೋಳಿ ಕ್ಷೇತ್ರದಲ್ಲಿ ಗೂಡುದೀಪ ಸ್ಪರ್ಧೆ

    October 18, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.