Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ: ದ್ವೇಷ ಭಾಷಣ: ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ಎಫ್‌ಐಆರ್

    July 30, 2026

    ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಹಲವರಿಗೆ ಗಾಯ

    July 29, 2026

    ಬಜ್ಪೆ: ಬಸ್-ಬೈಕ್ ಮುಖಾಮುಖಿ ಢಿಕ್ಕಿ- ಬೈಕ್ ಸವಾರ ಸಾವು

    July 28, 2026

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ: ದ್ವೇಷ ಭಾಷಣ: ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ಎಫ್‌ಐಆರ್

    July 30, 2026

    ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಹಲವರಿಗೆ ಗಾಯ

    July 29, 2026

    ಬಜ್ಪೆ: ಬಸ್-ಬೈಕ್ ಮುಖಾಮುಖಿ ಢಿಕ್ಕಿ- ಬೈಕ್ ಸವಾರ ಸಾವು

    July 28, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರಿನ ನಂತೂರು ಬಳಿ ಅಪಘಾತ -ಬೈಕ್ ಸವಾರ ಸಾವು
    Local News

    ಮಂಗಳೂರಿನ ನಂತೂರು ಬಳಿ ಅಪಘಾತ -ಬೈಕ್ ಸವಾರ ಸಾವು

    adminBy adminJuly 27, 2022
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು :  ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಸಾವನ್ನಪ್ಪಿದ್ದಾರೆ.ಮೃತ ವ್ಯಕ್ತಿಯನ್ನು ಕಾವೂರು ಜ್ಯೋತಿನಗರದ ನಿವಾಸಿ ಪ್ರದೀಪ್ (24) ಎಂದು ಗುರುತಿಸಲಾಗಿದೆ.

    ಈ ಘಟನೆ ಸೋಮವಾರ ಸಂಜೆ ಸುಮಾರು 6ಕ್ಕೆ ನಂತೂರು ಬಳಿ ಸ್ಕೂಟರ್ ಮತ್ತು ಕಾರು ಡಿಕ್ಕಿಯಾಗಿ  ಬಳಿಕ ಲಾರಿಗೆ ಸ್ಕೂಟರ್ ಡಿಕ್ಕಿಯಾದ  ಪರಿಣಾಮವಾಗಿ ಸಂಭವಿಸಿದೆ. ಅಪಘಾತದಲ್ಲಿ ಪ್ರದೀಪ್‌ರ ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾರೆ.

    ಈ ಘಟನೆಯ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 30, 2026

    ಉಡುಪಿ: ದ್ವೇಷ ಭಾಷಣ: ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ಎಫ್‌ಐಆರ್

    Local News July 28, 2026

    ಬಜ್ಪೆ: ಬಸ್-ಬೈಕ್ ಮುಖಾಮುಖಿ ಢಿಕ್ಕಿ- ಬೈಕ್ ಸವಾರ ಸಾವು

    Local News July 27, 2026

    ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ

    Local News July 23, 2026

    ಬಂಟ್ವಾಳ : ಶಾಲಾ ಬಸ್ ಮೇಲೆ ಮರ ಬಿದ್ದು ಯುಕೆಜಿ ಬಾಲಕಿ ಸಾವು

    Local News July 23, 2026

    ಮೂಡುಬಿದಿರೆ: ಆಟೋರಿಕ್ಷಾ ಪಲ್ಟಿಯಾಗಿ ನಿವೃತ್ತ ಶಿಕ್ಷಕ ಮೃತ್ಯು

    Local News July 20, 2026

    ಮಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ – ಚಾಲಕ ಅಪಾಯದಿಂದ ಪಾರು

    Comments are closed.

    Demo
    Don't Miss
    Local News July 30, 2026

    ಉಡುಪಿ: ದ್ವೇಷ ಭಾಷಣ: ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ಎಫ್‌ಐಆರ್

    ಉಡುಪಿ, ಜು. 30   : ಕಾಂಗ್ರೆಸ್‌ ಮತ್ತು ಕ್ರಾಕೋಚ್ ಜನತಾ ಪಾರ್ಟಿ ವಿರುದ್ಧ ನಗರದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ನಡೆದಿದ್ದ…

    ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಹಲವರಿಗೆ ಗಾಯ

    July 29, 2026

    ಬಜ್ಪೆ: ಬಸ್-ಬೈಕ್ ಮುಖಾಮುಖಿ ಢಿಕ್ಕಿ- ಬೈಕ್ ಸವಾರ ಸಾವು

    July 28, 2026

    ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಚರಣೆ

    July 27, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.