Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ : ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮಹಿಳೆ ಸಾವು

    February 1, 2026

    ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಕಾನ್ಸಿಡೆಂಟ್ ಗ್ರೂಪ್ ನ ಸಿ.ಜೆ. ರಾಯ್ ಆತ್ಮಹತ್ಯೆ

    January 31, 2026

    ಕೊಲಂಬಿಯಾ : ವಿಮಾನ ಪತನ – ಸಂಸದ ಸೇರಿ 15 ಜನರು ಸಾವು

    January 30, 2026

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ : ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮಹಿಳೆ ಸಾವು

    February 1, 2026

    ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಕಾನ್ಸಿಡೆಂಟ್ ಗ್ರೂಪ್ ನ ಸಿ.ಜೆ. ರಾಯ್ ಆತ್ಮಹತ್ಯೆ

    January 31, 2026

    ಕೊಲಂಬಿಯಾ : ವಿಮಾನ ಪತನ – ಸಂಸದ ಸೇರಿ 15 ಜನರು ಸಾವು

    January 30, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ಉದ್ಯೋಗ ಸೃಷ್ಟಿ, ಶಿಕ್ಷಣ, ಪ್ರವಾಸೋದ್ಯಮ, ದೂರದೃಷ್ಟಿಯ ಪ್ರಣಾಳಿಕೆ : ಡಾ. ಭರತ್ ಶೆಟ್ಟಿ
    Local News

    ಮಂಗಳೂರು: ಉದ್ಯೋಗ ಸೃಷ್ಟಿ, ಶಿಕ್ಷಣ, ಪ್ರವಾಸೋದ್ಯಮ, ದೂರದೃಷ್ಟಿಯ ಪ್ರಣಾಳಿಕೆ : ಡಾ. ಭರತ್ ಶೆಟ್ಟಿ

    adminBy adminMay 7, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ. 06 : ಉತ್ತರ ಕ್ಷೇತ್ರದಲ್ಲಿ ಹಿಂದೂ ಭವನ ಸ್ಥಾಪನೆ ಮಾಡಿ ಅಲ್ಲಿ ಬಡವರ ಮದುವೆಗೆ ಕಡಿಮೆ ವೆಚ್ಚದಲ್ಲಿ ಸಭಾಂಗಣ ಒದಗಿಸುವುದು, ಮೀನುಗಾರರಿಗೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ, ಐಟಿ ಹಬ್ ನಿರ್ಮಾಣ, ಆಯುಷ್ ವನ ನಿರ್ಮಾಣ, ಅಲೆಮಾರಿ ಗೋವುಗಳಿಗೆ ಗೋಶಾಲೆ, ಕಡಲಕಿನಾರೆಯಲ್ಲಿ ಜಲಕ್ರೀಡೆ, ಆಹಾರ ಮಳಿಗೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಒತ್ತು ಸಹಿತ ದೂರದೃಷ್ಟಿ, ಅಭಿವೃದ್ಧಿ, ರಾಷ್ಟ್ರೀಯತೆಗೆ ಆದ್ಯತೆ ನೀಡಿ ಮುಂದಿನ ಅವಧಿಗೆ ಕ್ಷೇತ್ರದಲ್ಲಿ ಸರ್ವಾಂಗೀಣ ಬೆಳವಣಿಗೆಯನ್ನು ಒಳಗೊಂಡ 30 ಅಂಶಗಳ ಪ್ರಣಾಳಿಕೆಯನ್ನು ಬಿಜೆಪಿ ಅಭ್ಯರ್ಥಿ,  ಡಾ. ಭರತ್ ಶೆಟ್ಟಿ ವೈ ಬಿಡುಗಡೆಗೊಳಿಸಿದರು.

    ಡಾ. ಭರತ್ ಶೆಟ್ಟಿ ಅವರು ಕಾವೂರು ಸೊಸೈಟಿ ಸಭಾಂಗಣದಲ್ಲಿರುವ ಪಕ್ಷದ ಚುನಾವಣಾ ಕಾರ್ಯಾಲಯದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳ ಉನ್ನತೀಕರಣ, ಆಡಳಿತ/ ಐಐಟಿ, ಐಐಎಂ ವ್ಯಾಸಂಗ ಮಾಡುವವರಿಗೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು, ಗ್ರಾಮೀಣ ಭಾಗದಲ್ಲಿ ಕ್ಯಾಂಪ್ಕೊ ಮಾದರಿಯಲ್ಲಿ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಹಕಾರಿ ಸಂಸ್ಥೆಗಳ ಸ್ಥಾಪನೆ, ಸರಕಾರಿ ಕಚೇರಿಗಳಲ್ಲಿ ಸರಕಾರದ ಸೌಲಭ್ಯ ಪಡೆಯಲು ಸರಳೀಕರಣ ವ್ಯವಸ್ಥೆ, ಸ್ತ್ರೀಶಕ್ತಿ ಮಾದರಿಯಲ್ಲಿ ಯುವಕರಿಗಾಗಿ ಯುವಶಕ್ತಿ ಗುಂಪುಗಳ ರಚನೆ, ಸಮುದಾಯ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಕ್ರಮ, ಇನ್ನಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ, ಶಬರಿಮಲೆಗೆ ತೆರಳುವ ಯಾತ್ರಿಗಳಿಗೆ ತಂಗಲು ಮಂಗಳೂರು ಉತ್ತರದಲ್ಲಿ ವಿಶ್ರಾಂತಿ ಶಿಬಿರ ಹೀಗೆ ಹಲವು ಯೋಜನೆಗಳನ್ನು ಅನುಷ್ಟಾನಕ್ಕೆ ತರಲಾಗುವುದು ಎಂದರು.

    ಕಳೆದ ಅವಧಿಯಲ್ಲಿ ಕೋರೊನಾದ ಎರಡು ವರ್ಷಗಳನ್ನು ಮತ್ತು ಒಂದು ವರ್ಷ ವಿಪಕ್ಷದಲ್ಲಿದ್ದರೂ ಉಳಿದ 2 ವರ್ಷಗಳಲ್ಲಿ 2,250 ಕೋಟಿ ರೂಗಳನ್ನು ತಂದು ಕ್ಷೇತ್ರದ ಅಭಿವೃದ್ಧಿ ನಡೆಸಲಾಗಿದೆ. ಕ್ಷೇತ್ರದ ಹೆಚ್ಚಿನ ಪ್ರಮುಖ ರಸ್ತೆಗಳು, ಒಳರಸ್ತೆಗಳು ಕಾಂಕ್ರೀಟಿಕರಣಗೊಂಡು ಅಭಿವೃದ್ಧಿಯಾಗಿವೆ. ಪ್ರಮುಖ ಜಂಕ್ಷನ್ ಗಳು, ಕೆರೆ, ಉದ್ಯಾನವನ, ವೃತ್ತ, ರಾಜಕಾಲುವೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಹೆಚ್ಚಿನವು ಪೂರ್ಣಗೊಂಡಿವೆ. ಹಲವು ಪ್ರಗತಿಯಲ್ಲಿವೆ. ದೇವಾಲಯ, ದೈವಸ್ಥಾನಗಳಿಗೆ ಅನುದಾನ ನೀಡಿ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಪ್ರವಾಸೋದ್ಯಮದಲ್ಲಿ ಬೀಚ್ ಅಭಿವೃದ್ಧಿ, ಬ್ಲೂಫ್ಲಾಗ್ ಹೆಗ್ಗಳಿಕೆ, ಕಾಲೇಜಿಗೆ ನ್ಯಾಕ್ ಸ್ಥಾನಮಾನ, ಹಾಸ್ಟೆಲ್ ಗಳ ಅಭಿವೃದ್ಧಿ, ಶಾಲೆಗಳಿಗೆ ಹೊಸ ಕೊಠಡಿ, ಪಿಠೋಪಕರಣಗಳ ಪೂರೈಕೆ ಸಹಿತ ವಿವಿಧ ಯೋಜನೆಗಳು ಆಗಿವೆ. ಮುಂದಿನ ಅವಧಿಯಲ್ಲಿ ಇನ್ನಷ್ಟು ವೇಗದಲ್ಲಿ ಕೆಲಸಕಾರ್ಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

    ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಸಂದೀಪ್ ಪಚ್ಚನಾಡಿ, ಶರತ್ಚಂದ್ರ ಶೆಟ್ಟಿ, ರಾಜೇಶ್ ಕೊಠಾರಿ,ಕೃಷ್ಣ ಶೆಟ್ಟಿ ಕಡಬ ಹಾಗೂ ಬಿಜೆಪಿ ಮುಖಂಡರಉಪಸ್ಥಿತರಿದ್ದರು.

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 1, 2026

    ಉಡುಪಿ : ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮಹಿಳೆ ಸಾವು

    Local News January 29, 2026

    ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

    Local News January 28, 2026

    ಮೂಡುಬಿದಿರೆ : ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

    Local News January 26, 2026

    ಉಡುಪಿ : ಸ್ಕೂಟರ್‌ಗೆ ಕಂಟೈನರ್ ಲಾರಿ ಢಿಕ್ಕಿ – ಸವಾರ ಸಾವು

    Local News January 25, 2026

    ಮಂಗಳೂರು : ಅಕ್ಬರ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ

    Local News January 24, 2026

    ಫೆ.14,15 : ಜಪ್ಪಿನಮೊಗರಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ

    Comments are closed.

    Demo
    Don't Miss
    Local News February 1, 2026

    ಉಡುಪಿ : ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಮಹಿಳೆ ಸಾವು

    ಉಡುಪಿ, ಫೆ. 01 : ಚಲಿಸುತ್ತಿದ್ದ ಬೈಕ್‌ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ…

    ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಕಾನ್ಸಿಡೆಂಟ್ ಗ್ರೂಪ್ ನ ಸಿ.ಜೆ. ರಾಯ್ ಆತ್ಮಹತ್ಯೆ

    January 31, 2026

    ಕೊಲಂಬಿಯಾ : ವಿಮಾನ ಪತನ – ಸಂಸದ ಸೇರಿ 15 ಜನರು ಸಾವು

    January 30, 2026

    ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

    January 29, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.