Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ: ಶಾಲಾ ಬಸ್ ಚಾಲಕನಿಗೆ ಹೃದಯಾಘಾತ- ಡಿವೈಡರ್‌ಗೆ ಬಸ್ ಡಿಕ್ಕಿ, ತಪ್ಪಿದ ಅನಾಹುತ

    June 16, 2026

    ಮಹಾರಾಜ ಟ್ರೋಫಿ: ಮಂಗಳೂರು ತಂಡದ ಜೆರ್ಸಿ, ತಂಡದ ಗೀತೆ ಬಿಡುಗಡೆ

    June 15, 2026

    ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 14, 2026

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ: ಶಾಲಾ ಬಸ್ ಚಾಲಕನಿಗೆ ಹೃದಯಾಘಾತ- ಡಿವೈಡರ್‌ಗೆ ಬಸ್ ಡಿಕ್ಕಿ, ತಪ್ಪಿದ ಅನಾಹುತ

    June 16, 2026

    ಮಹಾರಾಜ ಟ್ರೋಫಿ: ಮಂಗಳೂರು ತಂಡದ ಜೆರ್ಸಿ, ತಂಡದ ಗೀತೆ ಬಿಡುಗಡೆ

    June 15, 2026

    ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 14, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ನರ್ಸಿಂಗ್ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವನೆ : ಎಫ್ ಐಆರ್ ದಾಖಲು
    Local News

    ಮಂಗಳೂರು: ನರ್ಸಿಂಗ್ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವನೆ : ಎಫ್ ಐಆರ್ ದಾಖಲು

    adminBy adminFebruary 8, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಫೆ 08 : ನಗರದ ಶಕ್ತಿನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆ ಯ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಕಲುಷಿತ ಆಹಾರ ಸೇವನೆಯಿಂದ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಈ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

    ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

    ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರ ದಿಢೀರ್ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಹಾಸ್ಟೆಲ್ ನ ಬಹುತೇಕ ವಿದ್ಯಾರ್ಥಿನಿಯರಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಬಳಿಕ ಎ ಜೆ ಹಾಸ್ಪಿಟಲ್ , ಕೆ ಎಂ ಸಿ ಆಸ್ಪತ್ರೆ, ಸಿಟಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 16, 2026

    ಉಡುಪಿ: ಶಾಲಾ ಬಸ್ ಚಾಲಕನಿಗೆ ಹೃದಯಾಘಾತ- ಡಿವೈಡರ್‌ಗೆ ಬಸ್ ಡಿಕ್ಕಿ, ತಪ್ಪಿದ ಅನಾಹುತ

    Local News June 15, 2026

    ಮಹಾರಾಜ ಟ್ರೋಫಿ: ಮಂಗಳೂರು ತಂಡದ ಜೆರ್ಸಿ, ತಂಡದ ಗೀತೆ ಬಿಡುಗಡೆ

    Local News June 14, 2026

    ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    Local News June 11, 2026

    ಉಡುಪಿ: ತಾಯಿಯ ಕಂಕುಳಿನಲ್ಲಿದ್ದ ಕಂದಮ್ಮನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು ಮಗು ಸಾವು

    Local News June 10, 2026

    ಕುಂಬಳೆ: ಗಾಳಿಯ ರಭಸಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿ ಸಾವು

    Local News June 8, 2026

    ಜೂನ್ 11: “ಕಜ್ಜ” ತುಳು ಸಿನಿಮಾ ಬಿಡುಗಡೆ

    Comments are closed.

    Demo
    Don't Miss
    Local News June 16, 2026

    ಉಡುಪಿ: ಶಾಲಾ ಬಸ್ ಚಾಲಕನಿಗೆ ಹೃದಯಾಘಾತ- ಡಿವೈಡರ್‌ಗೆ ಬಸ್ ಡಿಕ್ಕಿ, ತಪ್ಪಿದ ಅನಾಹುತ

    ಉಡುಪಿ, ,ಜೂ. 16 : ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ , ರಸ್ತೆ ಮಧ್ಯೆ ಬಸ್…

    ಮಹಾರಾಜ ಟ್ರೋಫಿ: ಮಂಗಳೂರು ತಂಡದ ಜೆರ್ಸಿ, ತಂಡದ ಗೀತೆ ಬಿಡುಗಡೆ

    June 15, 2026

    ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 14, 2026

    ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

    June 13, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.