Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    November 21, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    November 20, 2025

    ಬಂಟ್ವಾಳ: ಸ್ಕೂಟರ್-ಕಾರು ಡಿಕ್ಕಿ-ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    November 19, 2025

    Subscribe to Updates

    Get the latest creative news from FooBar about art, design and business.

    What's Hot

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    November 21, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    November 20, 2025

    ಬಂಟ್ವಾಳ: ಸ್ಕೂಟರ್-ಕಾರು ಡಿಕ್ಕಿ-ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    November 19, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಹಾಲಸಾ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕಲಾ ಪ್ರದರ್ಶನ ಉದ್ಘಾಟನೆ
    Local News

    ಮಹಾಲಸಾ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕಲಾ ಪ್ರದರ್ಶನ ಉದ್ಘಾಟನೆ

    adminBy adminJuly 21, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜು. 21 : ನಗರದ ಕೊಡಿಯಾಲಬೈಲು ಸಮೀಪ ಭಗವತಿ ನಗರದಲ್ಲಿರುವ ಮಹಾಲಸಾ ದೃಶ್ಯಕಲಾ ಮಹಾ ವಿದ್ಯಾಲಯದಲ್ಲಿ ಶುಕ್ರವಾರ ವಾರ್ಷಿಕ ಕಲಾ ಪ್ರದರ್ಶನ ಜರಗಿತು.ವಾರ್ಷಿಕ ಕಲಾಪ್ರದರ್ಶನ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಅವರು ಇತರ ಗಣ್ಯರೊಂದಿಗೆ ಸೇರಿ ಉದ್ಘಾಟಿಸಿದರು.

    ಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ವಿದ್ಯಾರ್ಥಿಗಳ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರಿನ ಕಾರಂಜಿ ಇನ್ಫೋಟೆಕ್ ಪೈ.ಲಿ. ನಿರ್ದೇಶಕ ವಿಕ್ರಮ್ ಕೆಮ್ಮೆ ಮತ್ತು ಸಂಸ್ಥೆಯ ಅಧ್ಯಕ್ಷ ಬಾಬು ರಾವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಯಿತು.

     

    ವಾರ್ಷಿಕ ಕಲಾ ಪ್ರದರ್ಶನದಲ್ಲಿ ಕ್ರಿಯೇಟಿವ್ ಪೈಂಟಿಂಗ್, ಕಲಂಕಾರಿ ಸಾಂಪ್ರದಾಯಿಕ ಕಲೆ, ರಿಯಲಿಸ್ಟಿಕ್ ಪೈಂಟಿಂಗ್, ಸಾಂಪ್ರದಾಯಿಕ ಕಲೆಗಳು, ತಾಂಜಾವೂರುಸಾಂಪ್ರದಾಯಿಕ ಕಲೆ, ಪಠಚಿತ್ರ, ಆಯಿಲ್ ಪೈಂಟ್, ಕೈಯಿಂದಮಾಡಲಾದ ಗ್ರಾಫಿಕ್ ಡಿಸೈನ್, ಪೆನ್ಸಿಲ್ ಆರ್ಟ್, ಚಾರ್ಕೋಲ್ ಡ್ರಾಯಿಂಗ್, ಭಾವಚಿತ್ರ, ವ್ಯಕ್ತಿಚಿತ್ರ, ಮಂಡಲ ಡಿಸೈನ್ ಸೇರಿದಂತೆ 500ಕ್ಕೂ ಅಧಿಕ ಚಿತ್ರಗಳನ್ನು ಪ್ರದರ್ಶನ ಕ್ಕಿಡಲಾಗಿದೆ. ಸುಮಾರು 160 ವಿದ್ಯಾರ್ಥಿಗಳು ವರ್ಷವಿಡಿ ಬಿಡಿಸಿರುವ ಕಲಾಕೃತಿಗಳ ಪೈಕಿ ಆಯ್ದ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ.

    ಕಾಲೇಜಿನ ವಿದ್ಯಾರ್ಥಿಗಳ ಕಲಾ ಕುಂಚದಿಂದ ಅರಳಿದ ನೂರಾರು ಚಿತ್ರಗಳು ಪ್ರದರ್ಶನಗೊಂಡವು. 15 ವರ್ಷದಿಂದ ಚಿತ್ರ ಪ್ರದರ್ಶನ ಆಯೋಜಿಸಲಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಚಿತ್ರಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಲಾ ಪ್ರೇಮಿಗಳು ನೆಚ್ಚಿಕೊಂಡು ಚಿತ್ರ ಗಳನ್ನು ಖರೀದಿಸಲು ಅವಕಾಶವಿದೆ. ಕಾಲೇಜಿನ ಅಧ್ಯಾಪಕರ ಮಾತು.

     

     

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News November 21, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    Local News November 20, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    Local News November 19, 2025

    ಬಂಟ್ವಾಳ: ಸ್ಕೂಟರ್-ಕಾರು ಡಿಕ್ಕಿ-ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    Local News November 18, 2025

    ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ – ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ

    Local News November 17, 2025

    ಮಂಗಳೂರು : ಕರಾವಳಿ ಉತ್ಸವ ಮೈದಾನದಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

    Local News November 15, 2025

    ನಾಳೆ ನವೆಂಬ‌ರ್ 16ರಂದು ಮಂಗಳೂರಿನಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    Comments are closed.

    Demo
    Don't Miss
    Local News November 21, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    ಮಂಗಳೂರು : ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್ ಸೊಭಾಣ್ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್ ಮೂಲಕ…

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    November 20, 2025

    ಬಂಟ್ವಾಳ: ಸ್ಕೂಟರ್-ಕಾರು ಡಿಕ್ಕಿ-ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    November 19, 2025

    ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ – ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ

    November 18, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.