ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ- ಮಂಗಳೂರು ಹಾಪ್ಕಾಮ್ಸ್ ಜನರಲ್ ಮ್ಯಾನೇಜರ್ ಸಾವುJuly 21, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ- ಮಂಗಳೂರು ಹಾಪ್ಕಾಮ್ಸ್ ಜನರಲ್ ಮ್ಯಾನೇಜರ್ ಸಾವುJuly 21, 2026
Share Facebook Twitter LinkedIn Pinterest Email ವಿಟ್ಲ, ಅ. 21 : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಮೃತ ಪಟ್ಟ ಯುವಕ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.