Share Facebook Twitter LinkedIn Pinterest Email ವಿಟ್ಲ, ಅ. 21 : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಮೃತ ಪಟ್ಟ ಯುವಕ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Local News September 1, 2026ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
Local News August 28, 2026ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ