ಎಸ್ಸಿಡಿಸಿಸಿ ಬ್ಯಾಂಕ್ 20226.19 ಕೋಟಿ ರೂ ವ್ಯವಹಾರ,131.14 ಕೋಟಿ ರೂ ಲಾಭ – ಡಾ.ಎಂ.ಎನ್ ರಾಜೇಂದ್ರ ಕುಮಾರ್April 4, 2026
ಎಸ್ಸಿಡಿಸಿಸಿ ಬ್ಯಾಂಕ್ 20226.19 ಕೋಟಿ ರೂ ವ್ಯವಹಾರ,131.14 ಕೋಟಿ ರೂ ಲಾಭ – ಡಾ.ಎಂ.ಎನ್ ರಾಜೇಂದ್ರ ಕುಮಾರ್April 4, 2026
Share Facebook Twitter LinkedIn Pinterest Email ವಿಟ್ಲ, ಅ. 21 : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಮೃತ ಪಟ್ಟ ಯುವಕ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Local News April 4, 2026ಎಸ್ಸಿಡಿಸಿಸಿ ಬ್ಯಾಂಕ್ 20226.19 ಕೋಟಿ ರೂ ವ್ಯವಹಾರ,131.14 ಕೋಟಿ ರೂ ಲಾಭ – ಡಾ.ಎಂ.ಎನ್ ರಾಜೇಂದ್ರ ಕುಮಾರ್
Local News April 1, 2026ಬೊಕ್ಕಪಟ್ನ ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ