Share Facebook Twitter LinkedIn Pinterest Email ವಿಟ್ಲ, ಅ. 21 : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಮೃತ ಪಟ್ಟ ಯುವಕ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Local News September 12, 2026ಅಡಿಕೆ ಹಾಳೆ ತಟ್ಟೆಗಳಲ್ಲಿ ಅರೆಕೋಲಿನ್ ಪ್ರಮಾಣ ಅತ್ಯಂತ ಕಡಿಮೆ – ಅಗ್ರಿ ಲೀಫ್ ಸಹ ಸಂಸ್ಥಾಪಕ ಅವಿನಾಶ್ ರಾವ್