Share Facebook Twitter LinkedIn Pinterest Email ವಿಟ್ಲ, ಅ. 21 : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಮೃತ ಪಟ್ಟ ಯುವಕ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Local News November 18, 2025ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ – ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ
Local News November 15, 2025ನಾಳೆ ನವೆಂಬರ್ 16ರಂದು ಮಂಗಳೂರಿನಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ – ಡಾ.ಎಂ.ಎನ್ ರಾಜೇಂದ್ರ ಕುಮಾರ್