ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಉದ್ಘಾಟನೆMarch 22, 2026
ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಉದ್ಘಾಟನೆMarch 22, 2026
Share Facebook Twitter LinkedIn Pinterest Email ವಿಟ್ಲ, ಅ. 21 : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಮೃತ ಪಟ್ಟ ಯುವಕ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Local News March 22, 2026ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಉದ್ಘಾಟನೆ
Local News March 19, 2026ಮಂಗಳೂರು : ಅತ್ತಾವರ 55 ನೇ ವಾರ್ಡಿನ ರಸ್ತೆ ಅಗಲೀಕರಣ ಸಹಿತ ತಡೆಗೋಡೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ