Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    July 8, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    July 6, 2025

    Subscribe to Updates

    Get the latest creative news from FooBar about art, design and business.

    What's Hot

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    July 8, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    July 6, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಆಕಾಶ್ ಎಜುಕೇಶನಲ್ ಲಿಮಿಟೆಡ್ ನಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗೆ (KCET Plus) ಕೆಸಿಇಟಿಪ್ಲಸ್ ಪ್ರಾರಂಭ
    Local News

    ಆಕಾಶ್ ಎಜುಕೇಶನಲ್ ಲಿಮಿಟೆಡ್ ನಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗೆ (KCET Plus) ಕೆಸಿಇಟಿಪ್ಲಸ್ ಪ್ರಾರಂಭ

    adminBy adminJanuary 28, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಜ.28 : ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ (AESL) ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು ಪ್ರಾರಂಭಿಸಿದೆ.

    ಈ ಕೋರ್ಸುಗಳು ಇಂಜಿನಿಯರಿಂಗ್ ಕಾಲೇಜುಗಳು ನಡೆಸುವ ಪ್ರಾದೇಶಿಕ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ (ಮೇನ್) ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸುವಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವನ್ನು ಒದಗಿಸುವ ಉದ್ದೇಶವನ್ನು ಹೊಂದಿವೆ. ಇಂಗ್ಲಿಷ್‌ನಲ್ಲಿ ನಡೆಯುವ ಈ ಕೋರ್ಸ್ ಪದವಿಪೂರ್ವ ಬೋರ್ಡ್ ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತವೆ.ಈ KCET ಕೋರ್ಸುಗಳು ಪ್ರಾದೇಶಿಕ ಮಾರುಕಟ್ಟೆಗಳಲ್ಲಿ ತನ್ನ ನೆಲೆಗಳನ್ನು ವಿಸ್ತರಿಸುವ ಮತ್ತು ರಾಜ್ಯಗಳ ಪದವಿಪೂರ್ವ ಮಂಡಳಿಗಳ ವಿದ್ಯಾರ್ಥಿಗಳೊಂದಿಗೆ ಸಿಬಿಎಸ್ಇ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಗುಣಮಟ್ಟದ ತರಬೇತಿಯನ್ನು ಒದಗಿಸುವ ಆಕಾಶ್ ಅವರ ಕಾರ್ಯತಂತ್ರದ ಭಾಗವಾಗಿದೆ ರಾಜ್ಯ ಇಂಜಿನಿಯರಿಂಗ್ ಪ್ರವೇಶಗಳು ಮತ್ತು ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳೆರಡಕೂ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಈ ಕೋರ್ಸುಗಳು ಸಮಗ್ರವಾದ ಸಾಧನವಾಗಿ ಸಹಾಯಕವಾಗುತ್ತವೆ. ವಾರ್ಷಿಕ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆಯನ್ನು ಬರೆಯುತ್ತಿದ್ದು ಪ್ರಾದೇಶಿಕ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ತರಬೇತಿಯನ್ನು ಒದಗಿಸುವ ಮೂಲಕ ಶೈಕ್ಷಣಿಕ ಅಂತರವನ್ನು ಕಡಿಮೆಮಾಡಲು ಆಕಾಶ್ ತನ್ನ ಈ ಉಪಕ್ರಮದ ಮೂಲಕ ಉದ್ದೇಶಿಸಿದೆ.

    ಸತತವಾಗಿ ಮೂರು ವರ್ಷಗಳ ಕಾಲ KCETನಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ರಾಜ್ಯದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುವ ಹೆಗ್ಗಳಿಕೆ ಆಕಾಶ್ ಹೊಂದಿದೆ, 2021ರಲ್ಲಿ ಮೇಘನ್ ಎಚ್.ಕೆ., 2022ರಲ್ಲಿ ಅಪೂರ್ವ್ ಟಂಡನ್ ಮತ್ತು 2023ರಲ್ಲಿ ವಿಘ್ನೇಶ್ ಎನ್. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ನ ವ್ಯಾಪಾರ ಮತ್ತು ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಅವರು, “ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರವಾದ ತರಬೇತಿಯೊಂದಿಗೆ ವಿದ್ಯಾರ್ಥಿಗಳನ್ನು ಸಬಲರಾಗಿಸಲು ಆಕಾಶ್ ಆಳವಾದ ಬದ್ಧತೆಯನ್ನು ಹೊಂದಿದೆ ಎಂದು ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್‌ನ ವ್ಯಾಪಾರ ಮತ್ತು ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಅವರು ಹೇಳಿದರು.

    10ನೆಯ ತರಗತಿಯಿಂದ 11ನೆಯ ತರಗತಿಗೆ ಪ್ರವೇಶಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ, 10ನೆಯ ತರಗತಿಯ ಬೋರ್ಡ್ ಪರೀಕ್ಷೆಗಳು ಮುಗಿದ ನಂತರ ಮಾರ್ಚ್ 2025ರಿಂದ ಮೇ 2025ರ ನಡುವೆ ಹಾಗೂ ಫಲಿತಾಂಶಗಳ ಘೋಷಣೆಯಾದ ನಂತರ ಜೂನ್-ಜುಲೈ 2025ರಲ್ಲಿ ಕೆಸಿಇಟಿ ಮತ್ತು ಜೆಇಇ (ಮೇನ್) 2027 (ಸಿಬಿಎಸ್ಇ/ಪಿಯುಸಿ) ಪ್ರವೇಶ ಪರೀಕ್ಷೆಗಳಿಗಾಗಿ ಎರಡು ವರ್ಷದ ಇಂಟೆಗ್ರೇಟೆಡ್ ತರಗತಿ ಕೋರ್ಸನ್ನು ಆಕಾಶ್ ನಡೆಸುತ್ತಿದೆ. 11ನೆಯ ತರಗತಿಯಿಂದ 12ನೆಯ ತರಗತಿಗೆ ಪ್ರವೇಶಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ, ಕೆಸಿಇಟಿ ಮತ್ತು ಜೆಇಇ (ಮೇನ್) 2026 (ಸಿಬಿಎಸ್ಇ/ಪಿಯುಸಿ) ಪ್ರವೇಶ ಪರೀಕ್ಷೆಗಳಿಗಾಗಿ ಒಂದು ವರ್ಷದ ಇಂಟೆಗ್ರೇಟೆಡ್ ತರಗತಿ ಕೋರ್ಸು ಮಾರ್ಚ್-ಏಪ್ರಿಲ್ 2025ರಲ್ಲಿ, ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಾರಂಭವಾಗುತ್ತದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಮಗಳೂರುಸಹಾಯಕ ನಿರ್ದೇಶಕ ಶ್ಯಾಮ ಪ್ರಸಾದ, ಬ್ರ್ಯಾಂಚ್ ಹೆಡ್ ವಿಶ್ವನಾಥ ಪಿ.ಜಿ. ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 8, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    Local News July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    Local News July 6, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    Local News July 4, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    Local News July 3, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    Comments are closed.

    Demo
    Don't Miss
    Local News July 8, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    ಮಂಗಳೂರು, ಜು. 08  : ಅಲ್ ಮದೀನಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿದ್ದೀಕ್ ಪಾಂಡವರಕಲ್ಲು ಎಂಬಾತ ಮುಸ್ಲಿಂ ಸಮುದಾಯದ ಯುವತಿಯರಿಗೆ…

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    July 8, 2025

    ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

    July 6, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.