Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    June 7, 2025

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    June 7, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಸುರತ್ಕಲ್ : ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಏ.18ರಿಂದ ಸಹಸ್ರ ಕುಂಭ ಬ್ರಹ್ಮಕಲಶಾಭಿಷೇಕ, ಜಾತ್ರಾಮಹೋತ್ಸವ
    Local News

    ಸುರತ್ಕಲ್ : ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಏ.18ರಿಂದ ಸಹಸ್ರ ಕುಂಭ ಬ್ರಹ್ಮಕಲಶಾಭಿಷೇಕ, ಜಾತ್ರಾಮಹೋತ್ಸವ

    adminBy adminApril 10, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಸುರತ್ಕಲ್ : ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಎ.18 ರಿಂದ 26ರ ವರೆಗೆ ಸಹಸ್ರ ಕುಂಭ ಬ್ರಹ್ಮಕಲಶಾಭಿಷೇಕ, ಜಾತ್ರಾಮಹೋತ್ಸವ, ನೂತನ ಬ್ರಹ್ಮರಥ ಸಮರ್ಪಣೆ ಬ್ರಹ್ಮರಥೋತ್ಸವ, ಭಜನಾ ಸಂಭ್ರಮೋತ್ಸವ, ನಾಗಮಂಡಲೋತ್ಸವ, ಜಾರಂದಾಯ ದೈವದ ನೇಮೋತ್ಸವವು ಜರುಗಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಗುರುವಾರ ದೇವಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಧಾರ್ಮಿಕ ಕಾರ್ಯಕ್ರಮಗಳ ಪೂರ್ವಭಾವಿಯಾಗಿ ಎ.18ರಂದು ಹಸಿರು ಹೊರೆಕಾಣಿಕೆ ವಾಹನ ಜಾಥಾ ಮೆರವಣಿಗೆ ನಡೆಯಲಿದೆ. ಇಡ್ಯಾ ಶ್ರೀ ಮಹಾಲಿಂಗೇಶ್ವ ದೇವಸ್ಥಾನದ ವಠಾರದಿಂದ ಸಂಜೆ 3:30ಕ್ಕೆ ಆರಂಭಗೊಳ್ಳಲಿರುವ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಳದ ಅನುವಂಶಿಕ ಮೊತ್ತೇಸರರಾದ ವೇ.ಮೂ. ಐ. ರಮಾನಂದ ಅವರು ಚಾಲನೆ ನೀಡಲಿದ್ದಾರೆ. ಇಡ್ಯಾದಿಂದ ಚೊಕ್ಕಬೆಟ್ಟು ಮಾರ್ಗವಾಗಿ ಕೃಷ್ಣಾಪುರ 5ನೇ ಬ್ಲಾಕ್ ಯುವಕ ಮಂಡಳಕ್ಕೆ ತಲುಪಿ ಬಳಿಕ 4:30ಕ್ಕೆ ಅಲ್ಲಿಂದ ಭವ್ಯ ಶೋಭಾಯಾತ್ರೆಯ ಮೂಲಕ ಹೊರೆಕಾಣಿಕೆ ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನಕ್ಕೆ ತಲುಪಲಿದೆ ಎಂದರು.

    ಎ.19ರಂದು ಜಾತ್ರಾ ಧ್ವಜಾರೋಹಣ ನಡೆಯಲಿದ್ದು, ಎ.21ರಂದು ಶ್ರೀದೇವರಿಗೆ ಸಹಸ್ರ ಕುಂಭ ಬ್ರಹ್ಮಕಲಾಭಿಷೇಕ ನಡೆಯಲಿದೆ. ಎ.22ರಂದು ದೇವಳಕ್ಕೆ ನೂತನ ಬ್ರಹ್ಮರಥ ಸಮರ್ಪಿಸಲಾಗುವುದು ಬಳಿಕ ಬ್ರಹ್ಮರಥೋತ್ಸವ ನಡೆಯಲಿದೆ. ಎ.24ರಂದು ಭಜನಾ ಸಂಬ್ರಮೋತ್ಸವ ನಡೆಯಲಿದ್ದು, ಎ.25ರಂದು ನಾಗಮಂಡಲೋತ್ಸವ ಮತ್ತು ಎ.26ರಂದು ಜಾರಂದಾಯ ದೈವದ ನೇಮೋತ್ಸವ ನಡೆಯಲಿದೆ.ಹಾಗೆನೇ, ಧಾರ್ಮಿಕ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಧರ್ಮೇಂದ್ರ ಗಣೇಶಪುರ, ಕಾರ್ಯ ನಿರ್ವಹಣಾಧಿ ಕಾರಿ ನವೀನ್ ಕುಮಾರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿ ಮತ್ತು ನಾಗಮಂಡಲ ಸಮಿತಿಯ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 7, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    Local News June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    Local News June 6, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    Local News June 5, 2025

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    Local News June 3, 2025

    ದಕ್ಷಿಣ ಕನ್ನಡ : 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ

    Local News June 2, 2025

    ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

    Comments are closed.

    Demo
    Don't Miss
    Local News June 7, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    ಮಂಗಳೂರು, ಜೂ. 07 : ದ.ಕ.ಜಿಲ್ಲೆಯಲ್ಲಿ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಇಂದು ಶನಿವಾರ ಆಚರಿಸಿದರು. ನಗರದ ಲೈಟ್‌ಹೌಸ್ ಹಿಲ್…

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    June 7, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    June 6, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.