Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್’ ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

    May 9, 2025

    ಮಂಗಳೂರು : ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರು ಇದರ ಆಡಳಿತ ಕಚೇರಿ, ಸ್ಥಳಾಂತರಗೊಂಡ ಉರ್ವ ಶಾಖೆಯ ಕಚೇರಿ ಉದ್ಘಾಟನೆ

    May 8, 2025

    ಮೇ23 : ‘ಗಂಟ್ ಕಲ್ವೆರ್’ ತುಳು ಚಿತ್ರ ಬಿಡುಗಡೆ

    May 7, 2025

    Subscribe to Updates

    Get the latest creative news from FooBar about art, design and business.

    What's Hot

    AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್’ ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

    May 9, 2025

    ಮಂಗಳೂರು : ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರು ಇದರ ಆಡಳಿತ ಕಚೇರಿ, ಸ್ಥಳಾಂತರಗೊಂಡ ಉರ್ವ ಶಾಖೆಯ ಕಚೇರಿ ಉದ್ಘಾಟನೆ

    May 8, 2025

    ಮೇ23 : ‘ಗಂಟ್ ಕಲ್ವೆರ್’ ತುಳು ಚಿತ್ರ ಬಿಡುಗಡೆ

    May 7, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು : ರೋಹನ್ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್ ಸ್ಟಾರ್ ಶಾರುಖಾನ್
    Local News

    ಮಂಗಳೂರು : ರೋಹನ್ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್ ಸ್ಟಾರ್ ಶಾರುಖಾನ್

    adminBy adminMay 7, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ. 07 : ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದ ಪ್ರಸಿದ್ದ ಸಂಸ್ಥೆ ರೋಹನ್ ಕಾರ್ಪೊರೇಷನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸ್ಟಾರ್ ಶಾರುಖಾನ್ ಅವರನ್ನು ಘೋಷಿಸಿದೆ. ರೋಹನ್ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಶಾರುಖಾನ್ ಅವರು ಸಹಿ ಮಾಡಿದ್ದಾರೆ.

    ಕರ್ನಾಟಕದ ಮಂಗಳೂರಿನಲ್ಲಿ ಸ್ಥಾಪನೆಯಾದ ಮತ್ತು ಕೇಂದ್ರಕಚೇರಿ ಹೊಂದಿರುವ, ರೋಹನ್ ಕಾರ್ಪೊರೇಷನ್ ಕಳೆದ ಮೂರು ದಶಕಗಳಿಂದ ಹಿಲ್ ಕ್ರೆಸ್ಟ್, ಹೈ ಕ್ರೆಸ್ಟ್, ರೋಹನ್ ಸಿಟಿ ಮತ್ತು ರೋಹನ್ ಸ್ಕ್ವೇರ್ ಇತ್ಯಾದಿ ಪ್ರಮುಖ ಡೆವಲಪ್‌ಮೆಂಟ್ಗಳೊಂದಿಗೆ ಮಂಗಳೂರಿನ ಆಕಾಶದೆತ್ತರದ ಕಟ್ಟಡಗಳನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಯೋಜನೆಗಳು ಆಧುನಿಕತೆ, ನಾವೀನ್ಯತೆಯಿಂದ ಕೂಡಿವೆ.

    ರೋಹನ್ ಕಾರ್ಪೊರೇಷನ್ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಡಾ. ರೋಹನ್ ಮೊಂತೇರೊ ಶಾರುಖ್ ಖಾನ್ ಅವರನ್ನು ಕುರಿತು,ಶಾರುಖ್ ಖಾನ್‌ರನ್ನು ಹೊಂದಿರುವುದು ರೋಹನ್ ಕಾರ್ಪೊರೇಷನ್ ಪಾಲುದಾರಿಕೆಗಿಂತ ಹೆಚ್ಚಿನದ್ದೆಂದು ಪ್ರತಿನಿಧಿಸುತ್ತದೆ- ಇದು ಕನಸು ಹಾಗೂ ಬದ್ಧತೆಯ ಸಮ್ಮಿಲನವಾಗಿದೆ. ಶಾರುಖ್ ಖಾನ್ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿರುವಂತೆ, ರೋಹನ್ ಕಾರ್ಪೊರೇಷನ್ ಜೀವನವನ್ನು ಮಾರ್ಪಡಿಸುವ ಮೂಲಕ ಸ್ಫೂರ್ತಿ ನೀಡುವ ಆಕಾಂಕ್ಷೆ ಹೊಂದಿದೆ. ಅವರನ್ನು ನಮ್ಮೊಂದಿಗೆ ಹೊಂದುವ ಮೂಲಕ, ನಾವು ಕರ್ನಾಟಕ ಹಾಗೂ ಅದರಾಚೆಗೆ ನಗರ ಜೀವನವನ್ನು ಮರುವ್ಯಾಖ್ಯಾನಿಸುವ ನಮ್ಮ ಭರವಸೆಗೆ ಬದ್ಧರಾಗಿದ್ದೇವೆ ಎಂದು ಹೇಳಿದರು.

    ಶಾರುಖ್ ಖಾನ್ ಮಾತನಾಡಿ,, ರೋಹನ್ ಕಾರ್ಪೊರೇಷನ್‌ನೊಂದಿಗೆ ರಾಯಭಾರಿಯಾಗಿ ಕೈಜೋಡಿಸುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ರೋಹನ್ ಕಾರ್ಪೊರೇಷನ್ ಸಂಸ್ಟೆಯಿಂದ ನಾಳಿನ ನಗರಗಳನ್ನು ರೂಪಿಸುವ ಅದ್ಭುತ ಪ್ರಯಾಣದಲ್ಲಿ ಭಾಗವಾಗಿರಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 9, 2025

    AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್’ ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

    Local News May 8, 2025

    ಮಂಗಳೂರು : ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರು ಇದರ ಆಡಳಿತ ಕಚೇರಿ, ಸ್ಥಳಾಂತರಗೊಂಡ ಉರ್ವ ಶಾಖೆಯ ಕಚೇರಿ ಉದ್ಘಾಟನೆ

    Local News May 7, 2025

    ಮೇ23 : ‘ಗಂಟ್ ಕಲ್ವೆರ್’ ತುಳು ಚಿತ್ರ ಬಿಡುಗಡೆ

    Local News May 7, 2025

    ಕಾಂತಾರಾ ಚಾಪ್ಟರ್ -1 ಸೆಟ್‌ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ಸಾವು

    Local News May 7, 2025

    ಮಂಗಳೂರು : ಕುದ್ರೋಳಿ ದೇವಸ್ಥಾನದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

    Local News May 6, 2025

    ಮೇ 09 : ಪಿದಾಯಿ ತುಳು ಚಿತ್ರ ತೆರೆಗೆ

    Comments are closed.

    Demo
    Don't Miss
    Local News May 9, 2025

    AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್’ ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

    ಮಂಗಳೂರು,ಮೇ.09 : AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್’ ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ – 2025…

    ಮಂಗಳೂರು : ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರು ಇದರ ಆಡಳಿತ ಕಚೇರಿ, ಸ್ಥಳಾಂತರಗೊಂಡ ಉರ್ವ ಶಾಖೆಯ ಕಚೇರಿ ಉದ್ಘಾಟನೆ

    May 8, 2025

    ಮೇ23 : ‘ಗಂಟ್ ಕಲ್ವೆರ್’ ತುಳು ಚಿತ್ರ ಬಿಡುಗಡೆ

    May 7, 2025

    ಕಾಂತಾರಾ ಚಾಪ್ಟರ್ -1 ಸೆಟ್‌ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ಸಾವು

    May 7, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.