Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    May 15, 2025

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    May 14, 2025

    ಮೇ 16 : ಲೈಟ್ ಹೌಸ್ ಕನ್ನಡ ಸಿನೆಮಾ ತೆರೆಗೆ

    May 14, 2025

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    May 15, 2025

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    May 14, 2025

    ಮೇ 16 : ಲೈಟ್ ಹೌಸ್ ಕನ್ನಡ ಸಿನೆಮಾ ತೆರೆಗೆ

    May 14, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
    Local News

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    adminBy adminMay 14, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಳ್ಳಾಲ,ಮೇ.14 :: ಉಳ್ಳಾಲ ದರ್ಗಾ ಉರೂಸ್ ಸಮಾರಂಭಕ್ಕೆ ರಾಜ್ಯ ಸರ್ಕಾರವು ವಿಧಾನಸಭಾ ಸ್ಪೀಕರ್ ಅವರ ಬೇಡಿಕೆಯನ್ನು ಪುರಸ್ಕರಿಸಿ ಮೂರು ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

    ಅವರು ಖುತ್ ಬುಝಮಾನ್ ಹಝತ್ ಅಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ತಂಬಳ್ ಅವರ ಹೆಸರಿನಲ್ಲಿ ನಡೆಯುವ ಉರೂಸ್ ಕಾರ್ಯಕ್ರಮ ಪ್ರಯುಕ್ತ ಮೇ.10, ಶನಿವಾರ ಭೇಟಿ ನೀಡಿ ದರ್ಗಾ  ಝಿಯಾರತ್ ನಡೆಸಿದ ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಲಕ್ಷಾಂತರ ಜನರು ಉಳ್ಳಾಲ ದರ್ಗಾ ಉರೂಸ್ ನಲ್ಲಿ ಗೆ ಆಗಮಿಸುತ್ತಾರೆ. ಇಲ್ಲಿನ ಉರೂಸ್ ನ ಕೊನೆಯ ದಿನ ಭಕ್ತಾದಿಗಳಿಗೆ ನೀಡಲಾಗುವ ಅನ್ನದಾನ ವ್ಯವಸ್ಥೆಗೆ 50 ಕುರಿಗಳನ್ನು ನಾನು ದಾನ ನೀಡುತ್ತೇನೆ ಎಂದು ಅವರು ಹೇಳಿದರು.

    ಸಂಸ್ಥೆಗೆ ಹಣ ಕೊಡುವುದು ಮುಖ್ಯ ಅಲ್ಲ. ಸಂಸ್ಥೆಯು ಸಾಮಾಜಿಕ, ಶೈಕ್ಷಣಿಕವಾಗಿ ಎಷ್ಟು ಜನರನ್ನು ಪರಿವರ್ತನೆ ಮಾಡುತ್ತದೆ ಎಂಬುದು ಮುಖ್ಯ ಆಗಿರುತ್ತದೆ. ಈ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ದರ್ಗಾ ಸಮಿತಿ ನೀಡಬೇಕು ಎಂದು ಕರೆ ನೀಡಿದರು.

    ರಾತ್ರಿ ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಹಂಝ ಮಿಸ್ಟಾಹಿ ಓಟ್ಟಪ್ಪದವ್, ಅಬ್ದುಲ್ ಖಾದರ್ ಸಖಾಫಿ ಮುದುಗುಡ ಮುಖ್ಯ ಭಾಷಣ ಮಾಡಿದರು.ಅಬ್ದುಲ್ ಖಾದರ್ ಹಾಜಿ ಬೆಂಗಳೂರು ದುಆ ನೆರವೇರಿಸಿದರು.

    ಕಾರ್ಯಕ್ರಮ ದಲ್ಲಿ ಸ್ಪೀಕರ್ ಯುಟಿ ಖಾದರ್, ಪುತ್ತೂರು ಶಾಸಕ ಅಶೋಕ್ ರೈ, ಸಹ್ಯಾದ್ರಿ ಕಾಲೇಜು ಅಧ್ಯಕ್ಷ ಶಾಸಕ ಮಂಜುನಾಥ ಭಂಡಾರಿ, ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಮ್, ಆರ್.ಪದ್ಮರಾಜ್, ರಾಜ್ಯ ವಕ್ಸ್ ಮಂಡಳಿ ಮೈಸೂರು ವಿಭಾಗದ ವಕೀಲ ನೂರು ಇಬ್ರಾಹಿಮ್ ಖಾನ್, ತಹಶೀಲ್ದಾರ್ ಪುಟ್ಟರಾಜು, ಜಿಲ್ಲಾ ಅಧಿಕಾರಿ ಅಬೂಬಕ್ಕರ್, ರಾಜ್ಯ ವಕ್ಸ್ ಸಲಹಾ ಸಮಿತಿ ಸದಸ್ಯ ರಹ್ಮಾನ್ ಕೋಡಿಜಾಲ್, ಹಳೆ ಕೋಟೆ ಮಸೀದಿ ಅಧ್ಯಕ್ಷ ಮುಹಮ್ಮದ್ ಹಾಜಿ ಕುತ್ತಾರ್, ಖತೀಬ್ ಸಿರಾಜುದ್ದೀನ್ ಹಿಮಮಿ, ಸದ್ ರ್ ಮುಅಲ್ಲಿಂ ಇರ್ಫಾನ್ ಮದನಿ, ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕಾರ್ಯದರ್ಶಿ ಮುಸ್ತಫಾ ಮದನಿನಗರ, ಇಸ್ಲಾಕ್, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಸದಸ್ಯ ಅಬ್ದುಲ್ ಖಾದರ್ ಕೋಡಿ, ಇಯ್ತಿಯಾಝ್, ಅಬೂಬಕ್ಕರ್ ಹೈದರಲಿ ನಗರ, ಅರೆಬಿಕ್ ಕಾಲೇಜು ಪ್ರೊಫೆಸರ್ ಇಬ್ರಾಹಿಂ ಅಪ್ಪನಿ, ಆಝಾದ್ ಇಸ್ಮಾಯಿಲ್, ಕೇಂದ್ರ ಜುಮ್ಮಾಮಸೀದಿ ಖತೀಬ್ ಹಾಫಿಕ್ ಅಬ್ದುಲ್ ಮಜೀದ್ ಫಾಳಿಲಿ ಮತ್ತಿತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 15, 2025

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    Local News May 13, 2025

    ಉಡುಪಿ: ನಾಯಿ ಅಡ್ಡ ಬಂದು ಬೈಕ್ ಮೈಲಿಗಲ್ಲಿಗೆ ಡಿಕ್ಕಿ- ಬಾಲಕ ಸಾವು

    Local News May 12, 2025

    ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಮೃತ್ಯು

    Local News May 12, 2025

    ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ

    Local News May 11, 2025

    ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವ-ಸಹಾಯ ಗುಂಪುಗಳ ‘ರಜತ ಸಂಭ್ರಮ–2025’ ಕಾರ್ಯಕ್ರಮ

    Local News May 11, 2025

    ಮಂಗಳೂರು : ಎಂ.ಸಿ. ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ

    Comments are closed.

    Demo
    Don't Miss
    Local News May 15, 2025

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    ಮಂಗಳೂರು, ಮೇ. 15: ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ…

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    May 14, 2025

    ಉಡುಪಿ: ನಾಯಿ ಅಡ್ಡ ಬಂದು ಬೈಕ್ ಮೈಲಿಗಲ್ಲಿಗೆ ಡಿಕ್ಕಿ- ಬಾಲಕ ಸಾವು

    May 13, 2025

    ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಮೃತ್ಯು

    May 12, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.