Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮೇ. 17 : ದಾರುಲ್ ಇಲ್ಮ್ ಮದ್ರಸದ ನವೀಕೃತ ಕಟ್ಟಡ ಉದ್ಘಾಟನೆ

    May 16, 2025

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    May 16, 2025

    ಉಡುಪಿ : ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

    May 16, 2025

    Subscribe to Updates

    Get the latest creative news from FooBar about art, design and business.

    What's Hot

    ಮೇ. 17 : ದಾರುಲ್ ಇಲ್ಮ್ ಮದ್ರಸದ ನವೀಕೃತ ಕಟ್ಟಡ ಉದ್ಘಾಟನೆ

    May 16, 2025

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    May 16, 2025

    ಉಡುಪಿ : ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

    May 16, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ
    Local News

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    adminBy adminMay 16, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ. 16 :ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗೊಂದು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ.

    ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆ ಉಂಟಾಗಿ ನೀರು ಒಳಗಡೆ ನುಗ್ಗಿ ಹಡಗು ಮುಳುಗಿದೆ.

    ಆರು ಮಂದಿ ಭಾರತೀಯ ಸಿಬ್ಬಂದಿಗಳು ಹಡಗಿನಲ್ಲಿ ಪ್ರಯಾಣಿಸುತ್ತಿದ್ದರು. ತಾಂತ್ರಿಕ ಸಮಸ್ಯೆ ಉಂಟಾಗಿ ನೀರು ಒಳಗಡೆ ನುಗ್ಗಿದ ವೇಳೆ ಎಲ್ಲಾಸಿಬ್ಬಂದಿ ಹಡಗಿನಿಂದ ಸಣ್ಣ ಡಿಂಗಿ ಬೋಟಿನ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ.ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ನ ‘ವಿಕ್ರಂ’ ಶಿಪ್ ನಲ್ಲಿ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 15, 2025

    ಉಡುಪಿ: ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಉದ್ಘಾಟನೆ

    Local News May 15, 2025

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    Local News May 14, 2025

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    Local News May 13, 2025

    ಉಡುಪಿ: ನಾಯಿ ಅಡ್ಡ ಬಂದು ಬೈಕ್ ಮೈಲಿಗಲ್ಲಿಗೆ ಡಿಕ್ಕಿ- ಬಾಲಕ ಸಾವು

    Local News May 12, 2025

    ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಮೃತ್ಯು

    Local News May 12, 2025

    ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ

    Comments are closed.

    Demo
    Don't Miss
    Local News May 16, 2025

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    ಮಂಗಳೂರು, ಮೇ. 16 :ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗೊಂದು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ.…

    ಉಡುಪಿ: ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಉದ್ಘಾಟನೆ

    May 15, 2025

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    May 15, 2025

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    May 14, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.