Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಆ. 3 : ಒಡಿಯೂರು ಶ್ರೀಗಳ ಜನ್ಮದಿನೋತ್ಸವ –ಗ್ರಾಮೋತ್ಸವದ ಪೂರ್ವಭಾವಿಯಾಗಿ ‘ ಬೃಹತ್ ಸ್ವಚ್ಚತಾ ಅಭಿಯಾನ

    July 31, 2025

    ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

    July 30, 2025

    ಪುತ್ತೂರು: ವಿವಾಹಿತ ಯುವಕ ಆತ್ಮಹತ್ಯೆ

    July 29, 2025

    Subscribe to Updates

    Get the latest creative news from FooBar about art, design and business.

    What's Hot

    ಆ. 3 : ಒಡಿಯೂರು ಶ್ರೀಗಳ ಜನ್ಮದಿನೋತ್ಸವ –ಗ್ರಾಮೋತ್ಸವದ ಪೂರ್ವಭಾವಿಯಾಗಿ ‘ ಬೃಹತ್ ಸ್ವಚ್ಚತಾ ಅಭಿಯಾನ

    July 31, 2025

    ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

    July 30, 2025

    ಪುತ್ತೂರು: ವಿವಾಹಿತ ಯುವಕ ಆತ್ಮಹತ್ಯೆ

    July 29, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ
    Local News

    ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

    adminBy adminJuly 30, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಜು. 30 : ಎಮ್.ಸಿ.ಸಿ. ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಆರ್ಥಿಕ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರೈಸಿ ಎಮ್.ಸಿ.ಸಿ. ಬ್ಯಾಂಕ್ 22 ವರ್ಷಗಳ ನಂತರ ಬ್ರಹ್ಮಾವರ, ಬೆಳ್ತಂಗಡಿ ಮತ್ತು ಬೆಳ್ಮಣ್ನಲ್ಲಿ ಮೂರು ಶಾಖೆಗಳನ್ನು ತೆರೆದಿದ್ದು, ಶಾಖೆಗಳ ಒಟ್ಟು ಸಂಖ್ಯೆಯು 16ರಿಂದ 19ಕ್ಕೆ ತಲುಪಿದ್ದು, ಬೈಂದೂರಿನಲ್ಲಿ ತನ್ನ 20ನೇ ಶಾಖೆಯನ್ನು ದಿನಾಂಕ 03.08.2025ರಂದು ತೆರೆಯಲಿದೆ ಎಂದು ಎಮ್.ಸಿ.ಸಿ. ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಎಮ್.ಸಿ.ಸಿ. ಬ್ಯಾಂಕ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಖೆಯ ಉದ್ಘಾಟಣಾ ಕಾರ್ಯಕ್ರಮದಲ್ಲಿ ಎಮ್.ಸಿ.ಸಿ. ಬ್ಯಾಂಕ್ನ ಅಧ್ಯಕ್ಷ, ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಅಧ್ಯಕ್ಷತೆ ವಹಿಸುವರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ವಿನ್ಸೆಂಟ್ ಕುವೆಲ್ಹೊ ಶಾಖೆಯನ್ನು ಆಶೀರ್ವದಿಸಲಿದ್ದಾರೆ. ಬೈಂದೂರಿನ ಶಾಸಕ ಶ್ರೀ ಗುರುರಾಜ್ ಗಂಟಿಹೊಳೆ ಅವರು ಮುಖ್ಯ ಅತಿಥಿಯಾಗಿರಲಿದ್ದಾರೆ. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರಿನ ಆಡಳಿತ ಧರ್ಮದರ್ಶಿ ಶ್ರೀ ಬಾಬು ಶೆಟ್ಟಿ, ಬೈಂದೂರು ಸೇಂಟ್ ಥಾಮಸ್ ರೆಸಿಡೆನ್ಶಿಯಲ್ ಸ್ಕೂಲ್, ಇದರ ಪ್ರಾಂಶುಪಾಲ ವಂದನೀಯ ಫಿಲಿಪ್ ನೆಲಿವಿಲ್ಲ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಶ್ರೀ ಸದಾಶಿವ ಡಿ. ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ ಕಾಪ್ಸಿ ನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ಶ್ರೀ ನಾಗೇಶ್ ಖಾರ್ವಿ, ಬೈಂದೂರಿನ ವಕೀಲರ ಸಂಘದ ಅಧ್ಯಕ್ಷ ಶ್ರೀ ಮೋಬಿ ಪಿ.ಸಿ. ಇವರು ಗೌರವ ಅತಿಥಿಗಳಾಗಲಿದ್ದಾರೆ.

    ಇದರ ಜೊತೆಗೆ, 09.08.2025ರಂದು ಬೆಳ್ಮಣ್ನಲ್ಲಿ 9ನೇ ಎಟಿಎಮ್, 10.08.2025ರಂದು ಸುರತ್ಕಲ್ನಲ್ಲಿ 10ನೇ ಎಟಿಎಮ್, 17.08.2025ರಂದು ಕುಲಶೇಖರ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು ಉದ್ಘಾಟನೆ ಹಾಗೂ 11ನೇ ಎಟಿಎಮ್ ಉದ್ಘಾಟನೆ, 14.09.2025ರಂದು ಕಿನ್ನಿಗೋಳಿಯಲ್ಲಿ 12ನೇ ಎಟಿಎಮ್, 27.09.2025ರಂದು ಉಡುಪಿ ಶಾಖೆಯಲ್ಲಿ 13ನೇ ಎಟಿಎಮ್, ಮತ್ತು 05.10.2025ರಂದು 14ನೇ ಎಟಿಎಮ್ ಸಂತೆಕಟ್ಟೆಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಅವರು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರು ಜೆರಾಲ್ಡ್ ಜೂಡ್ ಡಿ’ಸಿಲ್ವಾ, ನಿರ್ದೇಶಕರಾದ ಆಂಡ್ರ್ಯೂ ಡಿಸೋಜಾ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೋಜಾ, ಎಲ್ರಾಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜಾ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿ’ಕ್ರೂಜ್, ಶರ್ಮಿಳಾ ಮಿನೇಜಸ್ ವೃತ್ತಿಪರ ನಿರ್ದೇಶಕರಾದ ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಮತ್ತು ಮಹಾಪ್ರಬಂಧಕರು ಸುನಿಲ್ ಮಿನೇಜಸ್ ಅವರು ಉಪಸ್ಥಿತರಿದ್ದವರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 31, 2025

    ಆ. 3 : ಒಡಿಯೂರು ಶ್ರೀಗಳ ಜನ್ಮದಿನೋತ್ಸವ –ಗ್ರಾಮೋತ್ಸವದ ಪೂರ್ವಭಾವಿಯಾಗಿ ‘ ಬೃಹತ್ ಸ್ವಚ್ಚತಾ ಅಭಿಯಾನ

    Local News July 29, 2025

    ಪುತ್ತೂರು: ವಿವಾಹಿತ ಯುವಕ ಆತ್ಮಹತ್ಯೆ

    Local News July 28, 2025

    ದೇವರು ಸರ್ವವ್ಯಾಪಿ ಎಂಬ ಮಹತ್ತರ ಸಂದೇಶ ನೀಡುತ್ತಿದೆ ಬ್ರಹ್ಮಸ್ಥಾನಂ- ಕ್ಷೇತ್ರ:ಪ್ರಮೋದ್ ಮಧ್ವರಾಜ್

    Local News July 27, 2025

    ಆಗಸ್ಟ್ 01 : ‘ಎಲ್ಟು ಮುತ್ತಾ’ ಕನ್ನಡ ಚಲನಚಿತ್ರ ಬಿಡುಗಡೆ

    Local News July 26, 2025

    ಆ.1-2: ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ‘ಆಳ್ವಾಸ್ ಪ್ರಗತಿ-2025’ ಬೃಹತ್ ಉದ್ಯೋಗ ಮೇಳ

    Local News July 25, 2025

    ಜೈಪುರ : ಶಾಲಾ ಕಟ್ಟಡ ಕುಸಿದು 4 ವಿದ್ಯಾರ್ಥಿಗಳು ಮೃತ್ಯು ; ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

    Comments are closed.

    Demo
    Don't Miss
    Local News July 31, 2025

    ಆ. 3 : ಒಡಿಯೂರು ಶ್ರೀಗಳ ಜನ್ಮದಿನೋತ್ಸವ –ಗ್ರಾಮೋತ್ಸವದ ಪೂರ್ವಭಾವಿಯಾಗಿ ‘ ಬೃಹತ್ ಸ್ವಚ್ಚತಾ ಅಭಿಯಾನ

    ಮಂಗಳೂರು, ಜು.31: ಒಡಿಯೂರು ಶ್ರೀಗಳ ಜನ್ಮದಿನೋತ್ಸವ -ಗ್ರಾಮೋತ್ಸವ ಪೂರ್ವಭಾವಿಯಾಗಿ 2001ರಿಂದ ನಿರಂತರವಾಗಿ ಸ್ವಚ್ಚತಾ ಕಾರ್ಯ ಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, ಈ…

    ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

    July 30, 2025

    ಪುತ್ತೂರು: ವಿವಾಹಿತ ಯುವಕ ಆತ್ಮಹತ್ಯೆ

    July 29, 2025

    ದೇವರು ಸರ್ವವ್ಯಾಪಿ ಎಂಬ ಮಹತ್ತರ ಸಂದೇಶ ನೀಡುತ್ತಿದೆ ಬ್ರಹ್ಮಸ್ಥಾನಂ- ಕ್ಷೇತ್ರ:ಪ್ರಮೋದ್ ಮಧ್ವರಾಜ್

    July 28, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.