Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಆಗಸ್ಟ್ 5 ರಂದು ‘ಕುಡ್ಲ ನಮ್ಮ ಊರು’ ಕನ್ನಡ ಚಿತ್ರ ಬಿಡುಗಡೆ

    August 28, 2025

    ಆಗೋಸ್ಟ್ 29 ರಂದು ‘ನೆತ್ತೆರೆಕೆರೆ’ ತುಳು ಚಿತ್ರ ಬಿಡುಗಡೆ

    August 27, 2025

    ಎಸ್ಯಾಸಾಫ್ಟ್ ನಿಂದ ಅತ್ಯಾಧುನಿಕ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ

    August 27, 2025

    Subscribe to Updates

    Get the latest creative news from FooBar about art, design and business.

    What's Hot

    ಆಗಸ್ಟ್ 5 ರಂದು ‘ಕುಡ್ಲ ನಮ್ಮ ಊರು’ ಕನ್ನಡ ಚಿತ್ರ ಬಿಡುಗಡೆ

    August 28, 2025

    ಆಗೋಸ್ಟ್ 29 ರಂದು ‘ನೆತ್ತೆರೆಕೆರೆ’ ತುಳು ಚಿತ್ರ ಬಿಡುಗಡೆ

    August 27, 2025

    ಎಸ್ಯಾಸಾಫ್ಟ್ ನಿಂದ ಅತ್ಯಾಧುನಿಕ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ

    August 27, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕರ್ನಾಟಕ ರಾಜ್ಯ  ಸರಕಾರಿ ನೌಕರರ ಸಂಘದಿಂದ  ನೌಕರರ  ಮಕ್ಕಳ  ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ
    Local News

    ಕರ್ನಾಟಕ ರಾಜ್ಯ  ಸರಕಾರಿ ನೌಕರರ ಸಂಘದಿಂದ  ನೌಕರರ  ಮಕ್ಕಳ  ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ

    adminBy adminAugust 26, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆ. 26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಎಸೆಸೆಲ್ಸಿ ಮತ್ತು ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ನಡೆಯಿತು.

    ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ  ನಡೆದ  ಪ್ರತಿಭಾ ಪುರಸ್ಕಾರ ಜತೆ ಸಂಘಧ ಪದಾಧಿಕಾರಿಗಳು ಹಾಗೂ ನಿರ್ದೇಶಕರಿಗೆ ಸನ್ಮಾನ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನೆರವೇರಿಸಿದರು

    ದಕ್ಷಿಣ ಕನ್ನಡ ಜಿಲ್ಲೆಯ 133 ಎಸೆಸೆಲ್ಸಿ, 102 ಪಿಯುಸಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲೆಯ 115 ಮಂದಿ ಎಸೆಸೆಲ್ಸಿ ಮತ್ತು 88 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದದಲ್ಲಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ,ಸರಕಾರಿ ಯೋಜನೆ, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮಹತ್ಕಾರ್ಯವನ್ನು ಸರಕಾರಿ ನೌಕರರು ನಿರ್ವಹಿಸುತ್ತಿದ್ದಾರೆ.ಭವಿಷ್ಯವನ್ನು ನಿರ್ಮಾಣ ಮಾಡುವ ವಿದ್ಯಾರ್ಥಿಗಳಿಗೆ ವಿಶ್ವಾಸ ತುಂಬಿಸುವ ಕೆಲಸವನ್ನು ಸಂಘದಿಂದ ಮಾಡಲಾಗುತ್ತಿದೆ. ಸರಕಾರಿ ನೌಕರರ ಸಂಘದಿಂದ ಇನ್ನಷ್ಟು ಉತ್ತಮ ಕಾರ್ಯಗಳು ನಡೆಯಲಿ  ಹೇಳಿದರು.

    ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು, ಸರಕಾರಿ ನೌಕರರು ಸಮಾಜಕ್ಕೆ ಕೊಡುಗೆ ನೀಡುವ ದೇಶಾಭಿಮಾನಿಗಳಾಗಿ ಹೊರಹೊಮ್ಮಬೇಕು. ಸಂಘದಿಂದ ನಡೆಯುವ ಇಂಥ ಸಮಾಜಮುಖಿ ಕಾರ್ಯ ಪ್ರಶಂಸನೀಯ ಎಂದರು.

    ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪುರಸ್ಕರಿಸಲಾಯಿತು.

    ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಅಕ್ಷಯ ಗೋಖಲೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಸ್. ಬಸವರಾಜ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಂ.ಎಸ್., ಉಡುಪಿ ಜಿಲ್ಲಾಧ್ಯಕ್ಷ ಕೆ. ದಿನಕರ ಶೆಟ್ಟಿ, ರಾಜ್ಯ ಸಂಘಟದ ಪ್ರಧಾನ ಕಾರ್ಯದರ್ಶಿ ಗಿರಿ ಗೌಡ ಎಚ್. ಮತ್ತಿತ್ತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News August 28, 2025

    ಆಗಸ್ಟ್ 5 ರಂದು ‘ಕುಡ್ಲ ನಮ್ಮ ಊರು’ ಕನ್ನಡ ಚಿತ್ರ ಬಿಡುಗಡೆ

    Local News August 27, 2025

    ಆಗೋಸ್ಟ್ 29 ರಂದು ‘ನೆತ್ತೆರೆಕೆರೆ’ ತುಳು ಚಿತ್ರ ಬಿಡುಗಡೆ

    Local News August 27, 2025

    ಎಸ್ಯಾಸಾಫ್ಟ್ ನಿಂದ ಅತ್ಯಾಧುನಿಕ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ

    Local News August 26, 2025

    ಜಪ್ಪಿನಮೊಗರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

    Local News August 25, 2025

    ಉಡುಪಿ : ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

    Local News August 24, 2025

    ಎನ್ಎಂಪಿಎ ಸುವರ್ಣ ಮಹೋತ್ಸವ, ಆಗಸ್ಟ್ 31ರಂದು ಆರೋಗ್ಯಕರ ಜೀವನಶೈಲಿಗಾಗಿ ಓಟ

    Comments are closed.

    Demo
    Don't Miss
    Local News August 28, 2025

    ಆಗಸ್ಟ್ 5 ರಂದು ‘ಕುಡ್ಲ ನಮ್ಮ ಊರು’ ಕನ್ನಡ ಚಿತ್ರ ಬಿಡುಗಡೆ

    ಮಂಗಳೂರು, ಆ. 28 : ಕೃತರ್ಥ ಪ್ರೊಡಕ್ಷನ್ ನಿರ್ಮಾಣದ ಕನ್ನಡ ಚಲನಚಿತ್ರ, ‘ಕುಡ್ಲ ನಮ್ಮ ಊರು’ ಆಗಸ್ಟ್ 5 ರಂದು…

    ಆಗೋಸ್ಟ್ 29 ರಂದು ‘ನೆತ್ತೆರೆಕೆರೆ’ ತುಳು ಚಿತ್ರ ಬಿಡುಗಡೆ

    August 27, 2025

    ಎಸ್ಯಾಸಾಫ್ಟ್ ನಿಂದ ಅತ್ಯಾಧುನಿಕ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ

    August 27, 2025

    ಜಪ್ಪಿನಮೊಗರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

    August 26, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.