Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಅಕ್ಬರ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ

    January 25, 2026

    ಫೆ.14,15 : ಜಪ್ಪಿನಮೊಗರಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ

    January 24, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಮನ್ಮಹಾರಥೋತ್ಸವ ಸಂಪನ್ನ

    January 23, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಅಕ್ಬರ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ

    January 25, 2026

    ಫೆ.14,15 : ಜಪ್ಪಿನಮೊಗರಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ

    January 24, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಮನ್ಮಹಾರಥೋತ್ಸವ ಸಂಪನ್ನ

    January 23, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಅಕ್ಟೋಬರ್ 11 ರಂದು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ
    Local News

    ಅಕ್ಟೋಬರ್ 11 ರಂದು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ

    adminBy adminOctober 9, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಅ.09 : ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಅ. 11 ರಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೇ ಅವತರಣೋತ್ಸವ ಅಮೃತೋತ್ಸವ 2025ನ್ನು ಶದ್ಧಾ ಭಕ್ತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತದೆ ಎಂದು ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಅಮೀನ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8.45ಕ್ಕೆ ಸ್ವಾಮಿನಿ ಮಂಗಳಾಮೃತ ಪ್ರಾಣ
    ಅವರು ಅಮೃತ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9ರಿಂದ 11 ಗಂಟೆಯವರೆಗೆ ಶ್ರೀ ಗುರು ಪಾದುಕಾ ಪೂಜೆ, ಸತ್ಸಂಗ, ಭಜನೆ, ಧ್ಯಾನ, 11ರಿಂದ 12ರ ವರೆಗೆ ಸಭಾ ಕಾರ್ಯಕ್ರಮ ಇರುತ್ತದೆ. ವಿಧಾನ ಸಭಾಧ್ಯಕ್ಷರಾದ ಯು.ಟಿ, ಖಾದರ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂ
    ರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಅಮೃತ ವಿಶ್ವವಿದ್ಯಾ ಪೀಠಂ ಕೊಚ್ಚಿ ಕ್ಯಾಂಪಸ್ ನ ಡೀನ್, ನಿರ್ದೇಶಕ ಡಾ| ಯು. ಕೃಷ್ಣ ಕುಮಾರ್ ಭಾಗವಹಿಸಲಿದ್ದಾರೆ .ಶಾಸಕರಾದ, ವೇದವ್ಯಾಸ ಕಾಮತ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು.

    ಮಧಾಹ್ನ 12 ಗಂಟೆಗೆ ರವಿ ಅಲೆವೂರಾಯ ಮತ್ತು ತಂಡದವರಿಂದ ಯಕ್ಷಗಾನ ಬಯಲಾಟ ಅಮೃತಮಯಿ ಮಹಾತ್ಮೆ 1.30ಕ್ಕೆ ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ, ಸಂಜೆ 4.30ಕ್ಕೆ ಬಾಲಕೃಷ್ಣ ಭಟ್ ಮತ್ತು ಅವರ ತಂಡದಿಂದ ಶ್ರೀ ಚಕ್ರಪೂಜೆ ತಂತ್ರ ರತ್ನ ಬ್ರಹ್ಮಶ್ರೀ ಕಾರ್ಯಕ್ರಮ ಜರಗಲಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಡಾ| ವಸಂತಕುಮಾರ್ ಪೆರ್ಲ, ಖಜಾಂಚಿ ಯು. ರಾಮನಾಥ್ ನಾಯಕ, ಸದಸ್ಯರಾದ ಡಾ|ದೇವದಾಸಪುತ್ರನ್ ಮತ್ತಿತ್ತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News January 25, 2026

    ಮಂಗಳೂರು : ಅಕ್ಬರ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ

    Local News January 24, 2026

    ಫೆ.14,15 : ಜಪ್ಪಿನಮೊಗರಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ

    Local News January 23, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಮನ್ಮಹಾರಥೋತ್ಸವ ಸಂಪನ್ನ

    Local News January 20, 2026

    ಮಂಗಳೂರು: ಹೊಯಿಗೆ ಬಝಾರ್ ನಲ್ಲಿರುವ ಹೆಂಚಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ

    Local News January 19, 2026

    ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿಯ ಮುಂದುವರಿದ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Local News January 18, 2026

    ಫೆ.4-10 : ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ, ನೇಮೋತ್ಸವ

    Comments are closed.

    Demo
    Don't Miss
    Local News January 25, 2026

    ಮಂಗಳೂರು : ಅಕ್ಬರ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ

    ಮಂಗಳೂರು, ಜ. 25: ಹಂಪನಕಟ್ಟೆಯಲ್ಲಿರುವ ಅಕ್ಬರ್ ಕಾಂಪ್ಲೆಕ್ಸ್ನಲ್ಲಿ ಶನಿವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಹಲವು ಅಂಗಡಿಗಳು ಬೆಂಕಿಗೆ…

    ಫೆ.14,15 : ಜಪ್ಪಿನಮೊಗರಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ

    January 24, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಮನ್ಮಹಾರಥೋತ್ಸವ ಸಂಪನ್ನ

    January 23, 2026

    ಶ್ರೀನಗರ : ಸೇನಾ ವಾಹನ ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದು10 ಮಂದಿ ಸಾವು

    January 22, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.