Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಬಿಕರ್ನಕಟ್ಟೆ ಬಾಲ ಏಸು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ – ಹೊರೆಕಾಣಿಕೆ ಸಮರ್ಪಣೆ

    January 6, 2026

    ಬೈಕಂಪಾಡಿ : ಪ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

    January 5, 2026

    ಮಂಗಳೂರು : ಧರ್ಮಪ್ರಾಂತ್ಯದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಭವ್ಯ ಮೆರವಣಿಗೆ

    January 4, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಬಿಕರ್ನಕಟ್ಟೆ ಬಾಲ ಏಸು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ – ಹೊರೆಕಾಣಿಕೆ ಸಮರ್ಪಣೆ

    January 6, 2026

    ಬೈಕಂಪಾಡಿ : ಪ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

    January 5, 2026

    ಮಂಗಳೂರು : ಧರ್ಮಪ್ರಾಂತ್ಯದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಭವ್ಯ ಮೆರವಣಿಗೆ

    January 4, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಜ.05:ಮಂಗಳೂರು ಪುರಭವನದಲ್ಲಿ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ
    Local News

    ಜ.05:ಮಂಗಳೂರು ಪುರಭವನದಲ್ಲಿ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ

    adminBy adminJanuary 3, 2026
    Facebook Twitter Pinterest LinkedIn WhatsApp Reddit Tumblr Email
    ???????
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಜ.03 : ಉರ್ವ,ಹೊಗೆಬೈಲು ಬೈಕಾಡಿ ಪ್ರತಿಷ್ಠಾನ (ರಿ.) ವತಿಯಿಂದ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 5 ರಂದು ಸೋಮವಾರ ಸಂಜೆ 4 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಭರತ್ ರಾಜ್ ಬೈಕಾಡಿ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬೈಕಾಡಿ ಜನಾರ್ದನ ಆಚಾರ್ ಅವರ ಧೈಯೋದ್ದೇಶಗಳನ್ನು ಮುಂದುವರಿಸಿಕೊಂಡು ಹೋಗುವ ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ಸಮಾಜಸೇವೆ ಹಾಗೂ ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 5 ಜನವರಿ 2021ರಲ್ಲಿ ಬೈಕಾಡಿ ಪ್ರತಿಷ್ಠಾನವನ್ನು ಹುಟ್ಟು ಹಾಕಲಾಯಿತು. ಪ್ರತಿ ವರ್ಷದಂತೆ ಬೈಕಾಡಿಯವರ ಹುಟ್ಟುಹಬ್ಬದಂದು “ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ”ಯನ್ನು ವಿವಿಧ ಕ್ಷೇತ್ರಗಳಲ್ಲಿ ಕೃಷಿಗೈದ ಪ್ರತಿಭಾವಂತರಿಗೆ ಬೈಕಾಡಿ ಪ್ರತಿಷ್ಠಾನವು ನೀಡುತ್ತಾ ಬಂದಿದೆ. ಇದೇ ಜನವರಿ 5, 2026ರಂದು ಬೈಕಾಡಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ”ಯನ್ನು ಈ ಬಾರಿ ಹಿರಿಯ ಜನಪದ ಕಲಾವಿದ ರಮೇಶ್ ಕಲ್ಮಾಡಿಯವರಿಗೆ ನೀಡಿ ಗೌರವಿಸಲಾಗುವುದು ಅದೇ ರೀತಿ ಹಿರಿಯ ಭರತನಾಟ್ಯ ಗುರುಗಳಾದ ಮೋಹನ್ ಕುಮಾರ್ ಉಳ್ಳಾಲ್ ಅವರು ನೃತ್ಯ ಕ್ಷೇತ್ರದಲ್ಲಿ ಮಾಡಿದ ಅಪೂರ್ವ ಸೇವೆಗಾಗಿ ‘ಜೀವಮಾನ ಸಾಧನಾ ಪುರಸ್ಕಾರ’ ಮತ್ತು ಶಿಕ್ಷಕ, ಪಕ್ಷಿ ವೀಕ್ಷಕ ಮತ್ತು ಕಲಾವಿದರಾದ ಅರವಿಂದ ಕುಡ್ಲ ಇವರಿಗೆ “ಯುವ ಪುರಸ್ಕಾರ’ ನೀಡಿ ಗೌರವಿಸಲಿದ್ದೇವೆ ಎಂದರು.

    ಕಾರ್ಯಕ್ರಮದಲ್ಲಿ ಸುನಿಲ್ ಕುಮಾರ್ ವಿ. ಕಾರ್ಕಳ, ಕ್ಯಾ. ಗಣೇಶ್ ಕಾರ್ಣಿಕ್, ಡಾ. ರಾಮಕೃಷ್ಣ ಆಚಾರ್,ಡಾ.ಕೆ ಚಿನ್ನಪ್ಪ ಗೌಡ,ಮತ್ತು ಲ /ಸುಧಾಕರ ಆಚಾರ್ಯ ಅಭ್ಯಾಗತರಾಗಿ ಉಪಸ್ಥಿತರಿ ಲಿರುವರು. ಸಭಾ ಕಾರ್ಯಕ್ರಮದ ಬಳಿಕ ಮಂಡ್ಯ ರಮೇಶ್ ತಂಡ “ನಟನ ರಂಗ ಶಾಲೆ” ಮೈಸೂರು ಇಲ್ಲಿಯ ಕಲಾವಿದರಿಂದ “ಭಾಸ ಪಂಚಕ” (ಭಾಸ ಮಹಾಕವಿಯ 5 ನಾಟಕಗಳ ಸಂಕಲಿತ ರೂಪ) ಎಂಬ ಕನ್ನಡ ನಾಟಕದ ಪ್ರಸ್ತುತಿ ಇದೆ. ಉಚಿತ ಪ್ರವೇಶವಿದೆ. ನೃತ್ಯ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದ ನೃತ್ಯ ಗುರುಗಳ ಭಾವಚಿತ್ರ ಮತ್ತು ವಿವರವನ್ನೊಳಗೊಂಡ ಕ್ಯಾಲೆಂಡರ್ ಇದೇ ವೇದಿಕೆಯಲ್ಲಿ ಡಾ. ಎಂ. ಮೋಹನ ಆಳ್ವ ಇವರ ಅಮೃತಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ರತ್ನಾವತಿ ಜೆ. ಬೈಕಾಡಿ ಅಧ್ಯಕ್ಷರು, ಬೈಕಾಡಿ ಪ್ರತಿಷ್ಠಾನ,ಮಂಗಳೂರು ರೇಖಾ ಬೈಕಾಡಿ,ಮಾಧುರಿ ಶ್ರೀರಾಮ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News January 6, 2026

    ಮಂಗಳೂರು : ಬಿಕರ್ನಕಟ್ಟೆ ಬಾಲ ಏಸು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ – ಹೊರೆಕಾಣಿಕೆ ಸಮರ್ಪಣೆ

    Local News January 5, 2026

    ಬೈಕಂಪಾಡಿ : ಪ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

    Local News January 4, 2026

    ಮಂಗಳೂರು : ಧರ್ಮಪ್ರಾಂತ್ಯದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಭವ್ಯ ಮೆರವಣಿಗೆ

    Local News January 2, 2026

    ಮೂಡುಬಿದಿರೆ : ಕಾರು ಢಿಕ್ಕಿ- ಬಾಲಕ ಸಾವು

    Local News January 1, 2026

    ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ

    Local News January 1, 2026

    ಜ.14, 15 : ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ 2026

    Comments are closed.

    Demo
    Don't Miss
    Local News January 6, 2026

    ಮಂಗಳೂರು : ಬಿಕರ್ನಕಟ್ಟೆ ಬಾಲ ಏಸು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ – ಹೊರೆಕಾಣಿಕೆ ಸಮರ್ಪಣೆ

    ಮಂಗಳೂರು,ಜ. 06 : ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜ.3, ಶನಿವಾರ ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ…

    ಬೈಕಂಪಾಡಿ : ಪ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

    January 5, 2026

    ಮಂಗಳೂರು : ಧರ್ಮಪ್ರಾಂತ್ಯದ ವಾರ್ಷಿಕ ಪವಿತ್ರ ಪರಮ ಪ್ರಸಾದದ ಭವ್ಯ ಮೆರವಣಿಗೆ

    January 4, 2026

    ಜ.05:ಮಂಗಳೂರು ಪುರಭವನದಲ್ಲಿ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ ಪ್ರದಾನ ಸಮಾರಂಭ

    January 3, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.