Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಎಲ್ಲುಮುತ್ತಾ ಸಿನಿಮಾ ನಿರ್ಮಾಪಕ ಸತ್ಯ ಶ್ರೀನಿವಾಸನ್ ನಿರ್ಮಾಣದ ‘ಅಲೆಯ ವೈಖರಿ ‘ ಪಾಪ್ ಸಾಂಗ್

    September 8, 2025

    ಅ.1ರಂದು ಕರಾವಳಿ ಉತ್ಸವ ಮೈದಾನದಲ್ಲಿ 10ನೇ ಆವೃತ್ತಿಯ ಪಿಲಿನಲಿಕೆ

    September 8, 2025

    ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ

    September 7, 2025

    Subscribe to Updates

    Get the latest creative news from FooBar about art, design and business.

    What's Hot

    ಎಲ್ಲುಮುತ್ತಾ ಸಿನಿಮಾ ನಿರ್ಮಾಪಕ ಸತ್ಯ ಶ್ರೀನಿವಾಸನ್ ನಿರ್ಮಾಣದ ‘ಅಲೆಯ ವೈಖರಿ ‘ ಪಾಪ್ ಸಾಂಗ್

    September 8, 2025

    ಅ.1ರಂದು ಕರಾವಳಿ ಉತ್ಸವ ಮೈದಾನದಲ್ಲಿ 10ನೇ ಆವೃತ್ತಿಯ ಪಿಲಿನಲಿಕೆ

    September 8, 2025

    ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ

    September 7, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು ಪತ್ರಿಕಾ ಭವನದಲ್ಲಿ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಕಾರ್ಯಕ್ರಮ
    Local News

    ಮಂಗಳೂರು ಪತ್ರಿಕಾ ಭವನದಲ್ಲಿ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಕಾರ್ಯಕ್ರಮ

    adminBy adminJuly 30, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜು.30 : ಮಂಗಳೂರು ಪತ್ರಿಕಾ ಭವನದಲ್ಲಿ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಕಾರ್ಯಕ್ರಮ ಮಂಗಳವಾರ ನಡೆಯಿತು.ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿದ ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಜಿ.
    ಅವರು ಮಾತನಾಡಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದು ಒಂದು ವಿಶಿಷ್ಟ ಅನುಭವ. ಸೇನೆಗೆ ಸೇರ ಬಯಸುವ ಯುವಕರು ದೇಶಪ್ರೇಮ, ಸೇವಾ ಮನೋಭಾವನೆ ಹಾಗೂ ದೃಢವಾದ ಮಾನಸಿಕ ಸಿದ್ಧತೆ ಹೊಂದಿರುವುದು ಅಗತ್ಯ ಎಂದು ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಜಿ. ಅಮೀನ್ ಹೇಳಿದರು.

    ಭಾರತೀಯ ವಾಯು ಸೇನೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸುವ ಅವಕಾಶ ಲಭಿಸಿದ್ದು, ಅದರ ಅನುಭವ ವಿಭಿನ್ನ . ಪದವಿ ಮುಗಿದು ಪರೀಕ್ಷೆ ಫಲಿತಾಂಶ ಬರುವ ಮೊದಲೇ ವಾಯು ಸೇನೆಗೆ ಆಯ್ಕೆಯಾಗಿದ್ದೆ ಎಂದರು.

    ವಾಯು ಸೇನೆಯ ತರಬೇತಿಯ ನಂತರ ಗೌಹಾಟಿಯಲ್ಲಿ ವೃತ್ತಿ ಜೀವನ ಆರಂಭಗೊಂಡಿತು. ವಿವಿಧ ಕರ್ತವ್ಯಗಳನ್ನು ನಿರ್ವಹಿಸಿ ಹಂತಹಂತವಾಗಿ ಭಡ್ತಿ ಪಡೆದು ಗ್ರೂಪ್ ಕ್ಯಾಪ್ಟನ್ ಆಗಿ ನಿವೃತ್ತಿಯಾದೆ. ವಿಶ್ವದ ಅತಿ ದೊಡ್ಡ ಹೆಲಿಕಾಪ್ಟರ್‌ನಲ್ಲಿ ಕೆಲಸ ಮಾಡುವ ಅವಕಾಶ ದೊರಕಿತ್ತು. ಈ ಹೆಲಿಕಾಪ್ಟರ್‌ನಲ್ಲಿ ಬುಲ್ಡೋಜರ್ ಕೊಂಡೊಯ್ದು ಈಶಾನ್ಯ ಭಾರತದ ಕೆಲವು ದುರ್ಗಮ ಪ್ರದೇಶಗಳಲ್ಲಿ ರಸ್ತೆ ಮಾಡಲು ಸಾಧ್ಯವಾಯಿತು. ಅಸ್ಸಾಂ, ಅರುಣಾಚಲ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಪ್ರವಾಹ ಬಂದಾಗ ಜನರನ್ನು ರಕ್ಷಣೆ ಮಾಡಿದ್ದೆವು. ಈ ಸಂದರ್ಭ ಸಂತ್ರಸ್ತರಿಂದ ಸಿಗುತ್ತಿದ್ದ ಪ್ರಶಂಸೆ ವೃತ್ತಿ ಜೀವನನದ ಮರೆಯಲಾಗದ ಕ್ಷಣಗಳು ಎಂದು ಅವರು ವಿವರಿಸಿದರು.

    ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕಾ ಭವನ ಟ್ರಸ್ಟ್‌ನ ಅಧ್ಯಕ್ಷ ರಾಮಕೃಷ್ಣ ಆರ್. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

    ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಕೋಶಾಧಿಕಾತಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 8, 2025

    ಅ.1ರಂದು ಕರಾವಳಿ ಉತ್ಸವ ಮೈದಾನದಲ್ಲಿ 10ನೇ ಆವೃತ್ತಿಯ ಪಿಲಿನಲಿಕೆ

    Local News September 7, 2025

    ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ

    Local News September 5, 2025

    ಮಂಗಳೂರಿನಲ್ಲಿ ರೆಸ್ಟೊಲೆಕ್ಸ್, ನೋವಾ ಸ್ಲೀಪ್ ಕಂಫರ್ಟ್ಸ್ ಸಹಭಾಗಿತ್ವದಲ್ಲಿ ನೂತನ ಮಳಿಗೆ ಶುಭಾರಂಭ

    Local News September 5, 2025

    ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

    Local News September 4, 2025

    ಬೆಳ್ತಂಗಡಿ: ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

    Local News September 2, 2025

    ಕಲ್ಲಚ್ಚು ಪ್ರಕಾಶನದ 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ 2025 ಸಮಾರಂಭ

    Comments are closed.

    Demo
    Don't Miss
    Film News September 8, 2025

    ಎಲ್ಲುಮುತ್ತಾ ಸಿನಿಮಾ ನಿರ್ಮಾಪಕ ಸತ್ಯ ಶ್ರೀನಿವಾಸನ್ ನಿರ್ಮಾಣದ ‘ಅಲೆಯ ವೈಖರಿ ‘ ಪಾಪ್ ಸಾಂಗ್

    ಬೆಂಗಳೂರು, ಸೆ.8 : ಎಲ್ಲುಮುತ್ತಾ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಹೈ5 ಸ್ಟುಡಿಯೋಸ್ ನ ನಿರ್ಮಾಪಕ ಸತ್ಯ ಶ್ರೀನಿವಾಸನ್ ಇದೀಗ ಅಲೆಯ…

    ಅ.1ರಂದು ಕರಾವಳಿ ಉತ್ಸವ ಮೈದಾನದಲ್ಲಿ 10ನೇ ಆವೃತ್ತಿಯ ಪಿಲಿನಲಿಕೆ

    September 8, 2025

    ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ

    September 7, 2025

    ಮಂಗಳೂರಿನಲ್ಲಿ ರೆಸ್ಟೊಲೆಕ್ಸ್, ನೋವಾ ಸ್ಲೀಪ್ ಕಂಫರ್ಟ್ಸ್ ಸಹಭಾಗಿತ್ವದಲ್ಲಿ ನೂತನ ಮಳಿಗೆ ಶುಭಾರಂಭ

    September 5, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.