Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕುಂದಾಪುರ: ತ್ರಾಸಿ-ಮರವಂತೆ ಬೀಚ್ನಲ್ಲಿ ಮುಳುಗುತ್ತಿದ್ದ ಐದು ಮಂದಿಯ ರಕ್ಷಣೆ

    June 9, 2025

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    June 8, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    Subscribe to Updates

    Get the latest creative news from FooBar about art, design and business.

    What's Hot

    ಕುಂದಾಪುರ: ತ್ರಾಸಿ-ಮರವಂತೆ ಬೀಚ್ನಲ್ಲಿ ಮುಳುಗುತ್ತಿದ್ದ ಐದು ಮಂದಿಯ ರಕ್ಷಣೆ

    June 9, 2025

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    June 8, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ನ.15,17ರಂದು ಬೆಂಗಳೂರಿನಲ್ಲಿ ಟಿವಿ9  ಎಕ್ಸ್ಪೋ
    Local News

    ನ.15,17ರಂದು ಬೆಂಗಳೂರಿನಲ್ಲಿ ಟಿವಿ9  ಎಕ್ಸ್ಪೋ

    adminBy adminNovember 14, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು,ನ.14 : ಬೆಂಗಳೂರಿನ ನಾಯಂಡಹಳ್ಳಿ ಬಳಿಯ ನಂದಿ ಲಿಂಕ್ ಗ್ರೌಂಡ್ನಲ್ಲಿ ಟಿವಿ9 ಕನ್ನಡ ಸ್ವೀಟ್ ಹೋಮ್ ನಿಂದ ನ.15 ರಿಂದ 17ರವರೆಗೆ ರಿಯಲ್ ಎಸ್ಟೇಟ್ ಎಕ್ಸ್ಪೋ ಮೂರು ದಿನಗಳ ಕಾಲ ನಡೆಯಲಿದೆ. ಬೆಂಗಳೂರಿನ ಪ್ರಮುಖ ಲ್ಯಾಂಡ್ ಡೆವಲಪರ್ಗಳ ವಿವಿಧ ಪ್ರಾಜೆಕ್ಟ್ಗಳನ್ನು ಒಂದೇ ವೇದಿಕೆಯಲ್ಲಿ ಕಾಣಬಹುದು.

    ಮನೆ ಅಥವಾ ಸೈಟ್ ಖರೀದಿಸಬೇಕು ಎನ್ನುವ ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಬೆಂಗಳೂರಿನಂಥ ನಗರಗಳಲ್ಲಿ ಚಿರಾಸ್ತಿ ಹೊಂದುವ ಆಸೆ ಕೆಲವರಲ್ಲಿ ಇದೆ. ವಿವಿಧ ಬಿಸಿನೆಸ್ಗಳಿಗೆ ಪೋಷಕವಾಗಿರುವ ಬೆಂಗಳೂರು ನಗರದಲ್ಲಿ ಭೂಮಿ ಬೆಲೆ ರಾಕೆಟ್ನಂತೆ ಮೇಲೇರುತ್ತಲೇ ಇದೆ. ಎಲ್ಲಾ ವರ್ಗದ ಜನರ ಆಸೆ, ಅಗತ್ಯಗಳಿಗೆ ತಕ್ಕಂತೆ ಮನೆ, ನಿವೇಶನಗಳು ಎಕ್ಸ್ಪೋನಲ್ಲಿ  ಲಭ್ಯ ಇವೆ. ಆದರೆ, ಅವುಗಳನ್ನು ಹುಡುಕಲು ಸಂಯಮ ಬೇಕು. ಅಷ್ಟು ವ್ಯವಧಾನ, ಸಮಯ ಇರುವವರ ಸಂಖ್ಯೆ ಕಡಿಮೆ. ಹೀಗಾಗಿ, ದುರಾಸೆಯ ಬ್ರೋಕರ್ ಗಳ  ಜಾಲಕ್ಕೆ ಬೀಳುವುವರೇ ಹೆಚ್ಚು. ಇಂಥವರಿಗೆ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ  ಉತ್ತಮ ಮಾರ್ಗೋಪಾಯ ನೀಡಿದೆ. ನಗರದ ಪ್ರಮುಖ ಲ್ಯಾಂಡ್ ಡೆವಲಪರ್ಗಳು ಈ ಎಕ್ಸ್ಪೋದಲ್ಲಿ ಒಂದೆಡೆ ಲಭ್ಯ ಇರುತ್ತಾರೆ. ಇವರ ವಿವಿಧ ರೆಸಿಡೆನ್ಷಿಯಲ್ ಮತ್ತು ಕಮರ್ಷಿಯಲ್ ಪ್ರಾಪರ್ಟಿಗಳ ಬಗ್ಗೆ ಒಂದೇ ವೇದಿಕೆಯಲ್ಲಿ ಮಾಹಿತಿ ಪಡೆಯಬಹುದು.

    ಕಳೆದ ವರ್ಷ (2023ರ ಸೆಪ್ಟೆಂಬರ್) ನಡೆದ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಬೆಂಗಳೂರಿಗರು ಭರ್ಜರಿ ಸ್ಪಂದನೆ ನೀಡಿದ್ದರು. ಹೆಚ್ಚು ಜನರು ಎಕ್ಸ್ಪೋಗೆ ಬಂದು ಹೋಗಿದ್ದರು. ಈ ವರ್ಷದ ಎಕ್ಸ್ಪೋ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ನವೆಂಬರ್ 15, 16 ಮತ್ತು 17ರಂದು ನಡೆಯಲಿದೆ.

    ವಿವಿಧ ಬೆಲೆಸ್ತರಗಳಲ್ಲಿ ಲಕ್ಷುರಿ ವಿಲ್ಲಾ, ಪ್ಲಾಟ್, ಅಪಾರ್ಟ್ಮೆಂಟ್, ಫಾರ್ಮ್ ಲ್ಯಾಂಡ್ ಗಳನ್ನು  ಒಂದೇ ಸ್ಥಳದಲ್ಲಿ ಮಾಹಿತಿ ಪಡೆದು ಅವಲೋಕಿಸಬಹುದು.ಉದ್ಯಮದ ತಜ್ಞರು, ಪ್ರಾಪರ್ಟಿ ಕನ್ಸಲ್ಟೆಂಟ್, ಲೀಗಲ್ ಅಡ್ವೈಸರ್ಗಳೆಲ್ಲರೂ ಸ್ಥಳದಲ್ಲಿ ನೆರವಿಗೆ ಲಭ್ಯವಿರುತ್ತಾರೆ.ಎಕ್ಸ್ಪೋದಲ್ಲಿ ನೀವು ಪ್ರಾಪರ್ಟಿ ಖರೀದಿಗೆ ನೊಂದಾಯಿಸಿದರೆ ವಿಶೇಷ ರಿಯಾಯಿತಿ, ಆಕರ್ಷಕ ಪಾವತಿ ಅವಕಾಶ ಮತ್ತಿತರ ಎಕ್ಸ್ಕ್ಲೂಸಿವ್ ಆಫರ್ ಗಳನ್ನು  ಪಡೆಯಬಹುದು.ಇತರ ಹೂಡಿಕೆದಾರರೊಂದಿಗೆ ಮಾತನಾಡಬಹುದು, ವೃತ್ತಿಪರರೊಂದಿಗೆ ಸಮಾಲೋಚಿಸಬಹುದು. ಹೀಗೆ ನಾನಾ ಅವಕಾಶಗಳಿವೆ.

    ಟಿವಿ9 ಕನ್ನಡ ಸ್ವೀಟ್ ಹೋಮ್ ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ಪ್ರಾಪರ್ಟಿ ಎಕ್ಸ್ಪೋ ಆಯೋಜಿಸುತ್ತಾ ಬರುತ್ತಿದೆ. ವರ್ಷದಿಂದ ವರ್ಷಕ್ಕೆ ಎಕ್ಸ್ಪೋದ ವಿಶ್ವಾಸಾರ್ಹತೆ, ಉಪಯುಕ್ತತೆ, ವ್ಯಾಪ್ತಿ ಹೆಚ್ಚುತ್ತಾ ಬಂದಿದೆ. ನಿಮಗೆ ಪ್ರಾಪರ್ಟಿ ಖರೀದಿಸುವ ಇರಾದೆ ಇದ್ದಲ್ಲಿ ಈ ವರ್ಷದ ಎಕ್ಸ್ಪೋ ಭೇಟಿ ನೀಡಬಹುದು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 9, 2025

    ಕುಂದಾಪುರ: ತ್ರಾಸಿ-ಮರವಂತೆ ಬೀಚ್ನಲ್ಲಿ ಮುಳುಗುತ್ತಿದ್ದ ಐದು ಮಂದಿಯ ರಕ್ಷಣೆ

    Local News June 8, 2025

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    Local News June 7, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    Local News June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    Local News June 6, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    Local News June 5, 2025

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    Comments are closed.

    Demo
    Don't Miss
    Local News June 9, 2025

    ಕುಂದಾಪುರ: ತ್ರಾಸಿ-ಮರವಂತೆ ಬೀಚ್ನಲ್ಲಿ ಮುಳುಗುತ್ತಿದ್ದ ಐದು ಮಂದಿಯ ರಕ್ಷಣೆ

    ಕುಂದಾಪುರ, ಜೂ. 09 : ತ್ರಾಸಿ-ಮರವಂತೆ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ರಭಸಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐದು ಮಂದಿಯನ್ನು ಲೈಫ್…

    ಬೆಳ್ತಂಗಡಿ: ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

    June 8, 2025

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.