Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026

    Subscribe to Updates

    Get the latest creative news from FooBar about art, design and business.

    What's Hot

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ದತ್ತಜಯಂತಿ ಮಹೋತ್ಸವ- ಶ್ರೀ ದತ್ತ ಮಹಾಯಾಗ ಸಮಾರೋಪ ಸಮಾರಂಭ
    Local News

    ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ದತ್ತಜಯಂತಿ ಮಹೋತ್ಸವ- ಶ್ರೀ ದತ್ತ ಮಹಾಯಾಗ ಸಮಾರೋಪ ಸಮಾರಂಭ

    adminBy adminDecember 14, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ವಿಟ್ಲ ,ಡಿ. 14: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿ.8 ರಿಂದ 14ರ ವರೆಗೆ ನಡೆಯಲಿರುವ ದತ್ತಜಯಂತಿ ಮಹೋತ್ಸವ, ಶ್ರೀ ದತ್ತಮಹಾಯಾಗ, ಹರಿಕಥಾ ಸತ್ಸಂಗ ಮತ್ತು ಯಕ್ಷಗಾನ ಸಪ್ತಾಹ ಸಮಾರೋಪ ಸಮಾರಂಭ ಶನಿವಾರ ನಡೆಯಿತು.

    ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ, ಆತ್ಮಾರ್ಥವಾಗಿ ಗುರುಸೇವೆ ಮಾಡುವವನೇ ನೈಜ ಗುರುಸೇವಕ. ನಾನು ಎಂಬ ಅಹಂಕಾರ ಇರುವಲ್ಲಿ ಭಗವಂತನಿರುವುದಿಲ್ಲ. ನಮ್ಮ ಸತ್ಕರ್ಮಗಳು ನಮ್ಮನ್ನು ಕಾಪಾಡು ತ್ತವೆ. ಅಹಂಕಾರ, ಮಮಕಾರವಿದ್ದಾಗ ಭಗವಂತನ ಅನುಗ್ರಹ ಸಿಗದು. ಆತ್ಮಾರ್ಥದ ಅರ್ಪಣಾ ಭಾವದ ಸೇವೆಗೆ ಮಹತ್ವವಿದೆ. ಸುಖ -ದುಃಖವನ್ನು ಸಮಾನ ವಾಗಿ ಸ್ವೀಕರಿಸಿ, ಶ್ರೇಷ್ಠವಾದ ಆಧ್ಯಾತ್ಮ ವಿದ್ಯೆಯನ್ನು ಪಡೆದು ಸುಸಂಸ್ಕೃತರಾಗಬೇಕು ಮೊಬೈಲ್ ಕೊಡುವ ಮಕ್ಕಳ ಕೈಗಳಲ್ಲಿ ಭಗವದ್ಗೀತೆಯನ್ನೂ ನೀಡಿ ಎಂದು ಒಡಿಯೂರು ಶ್ರೀ ಸಂದೇಶ ನೀಡಿದರು.

    ಸಾಫ್ಟ್ ಶ್ರೀ ಮಾತಾನಂದಮಯಿ ಸಾನ್ನಿಧ್ಯ ವಹಿಸಿದ್ದರು. ಸಮಾರಂಭದಲ್ಲಿ ಹರಿದಾಸಚಂದ್ರ ಕಾಂತ ಭಟ್ ಅಶ್ವತ್ಥಪುರ, ಮುಂಬಯಿ ಶ್ರೀ ಗುರುದೇವ ಸೇವಾ ಬಳಗದ ದಾಮೋದರ ಶೆಟ್ಟಿ, ಡಾ| ಅದೀಪ್ ಶೆಟ್ಟಿ, ಸುರೇಶ್ ರೈ, ದಾವಣಗೆರೆಯ ವಕೀಲ ಹನುಮಂತಪ್ಪ ಉದ್ಯಮಿ ಮೋಹನ ಹೆಗ್ಡೆ ಮುಂಬಯಿ ವಜ್ರ ಮಾತಾ ಮಹಿಳಾ ವಿಕಾಸ ಕೇಂದ್ರದ ಕಲ್ಪನಾ ಕೆ. ಶೆಟ್ಟಿ, ಸರ್ವಾಣಿ ಪಿ.ಶೆಟ್ಟಿ ಉಪಸ್ಥಿತರಿದ್ದರು.

    ವಿದ್ಯಾಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ ಸ್ವಾಗತಿಸಿದರು.. ಯಶ ವಂತ ವಿಟ್ಲ ನಿರೂಪಿಸಿದರು. ಶ್ರೀ ಗ್ರಾಮವಿಕಾಸ ಕೇಂದ್ರದ ಪಿಆರ್ಒ ಮಾತೇಶ್ ಭಂಡಾರಿ ವಂದಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    Local News February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    Local News February 6, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Local News February 5, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    National or International news February 4, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    Local News February 3, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    Comments are closed.

    Demo
    Don't Miss
    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    ಬೆಳ್ತಂಗಡಿ,ಫೆ.07 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಫೆ.8, ಭಾನುವಾರ…

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.