Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    April 12, 2026

    “90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

    April 11, 2026

    ಮಂಗಳೂರಿನ ಪುರಭವನದಲ್ಲಿ ಏಪ್ರಿಲ್ 12 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    April 10, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    April 12, 2026

    “90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

    April 11, 2026

    ಮಂಗಳೂರಿನ ಪುರಭವನದಲ್ಲಿ ಏಪ್ರಿಲ್ 12 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    April 10, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಗರ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    Local News

    ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಗರ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    adminBy adminDecember 30, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬಂಟ್ವಾಳ, ಡಿ.30 : ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಗರ ಸಂಘದ ವತಿಯಿಂದ ವಿಟ್ಲ ಅಕ್ಷಯ ಸಮುದಾಯ ಭವನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.29, ಆದಿತ್ಯವಾರದಂದು ಜರಗಿತು.

    ಅಂದು ಬೆಳಗ್ಗೆ 7ಗಂಟೆಗೆ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಪೂರ್ಣಾನುಗ್ರಹದೊಂದಿಗೆ ಶ್ರೀ ಗಣಪತಿ ಹೋಮ, 8 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು.

    ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘದ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಗರ ಸಂಘದಿಂದ ನಡೆಯುವ ಈ ಸಾಮಾಜಿಕ ಕಾರ್ಯಕ್ಕೆ ಶ್ಲಾಘನೀಯ ಎಂದರು.

    ಎಂ. ಬಿ. ಪೌಂಡೇಶನ್ ಸುಳ್ಯ ಇದರ ಅಧ್ಯಕ್ಷರು ಎಂ. ಬಿ. ಸದಾಶಿವ ಮಾತನಾಡಿ, ಮಕ್ಕಳಿಗೆ ಸಂಸ್ಥಾರಯುತ ಶಿಕ್ಷಣ ನೀಡಬೇಕು. ಡಿಜಿಟಲ್ ಯುಗದಲ್ಲಿ ನಾವು ಶೈಕ್ಷಣಿಕ,ಸಾಮಾಜಿಕ ಬದಲಾವಣೆಗಳನ್ನು ಕಾಣಬೇಕು ಎಂದು ಹೇಳಿದರು

    ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು, ಸಂಜೀವ ಮಠಂದೂರು, ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಮಾತೃಸಂಘದ ಅಧ್ಯಕ್ಷರು ಲೋಕಯ್ಯ ಗೌಡ ಕಾರ್ಯಕ್ರಮದಲ್ಲಿ ಮಾತಾಡಿದರು.

    ಈ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ನಡೆಯಿತು.ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರು ಸಿ. ಕುಶಾಲಪ್ಪ ಗೌಡ  ಅವರು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ನಿರ್ದೇಶಕರು ಡಾ| ರೇಣುಕಾ ಪ್ರಸಾದ್ ಕುರುಂಜಿ, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವ ಅಧ್ಯಕ್ಷರು ಗಿರಿಯಪ್ಪ ಗೌಡ  ಶಾಂತಿಲ,ವಿಟ್ಲ ಮಹಿಳಾ ಘಟಕದ ಅಧ್ಯಕ್ಷರು ಅಮಿತಾಕೃಷ್ಣ ಕುಡಿಪ್ಪಾಡಿ ಗುತ್ತು, ಯುವ ವೇದಿಕೆ ವಿಟ್ಲ ಇದರ ಅಧ್ಯಕ್ಷರು ದಿನೇಶ್ ಗೌಡ ಮಾಡ್ತೇಲು,  ಸಂಘದ ಗೌರವಾಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮಾತೃ ಸಂಘ, ಮಹಿಳಾ ಘಟಕ ಮತ್ತು ಯುವ ವೇದಿಕೆಯ ಸರ್ವಸದಸ್ಯರು ಉಪಸ್ಥಿತರಿದ್ದರು. ವಿಶ್ವನಾಥ ಕುಳಾಲು ಸ್ವಾಗತಿಸಿದರು. ಅಮಿತಾ ಕೃಷ್ಣ ಅವರಿಂದ ದನ್ಯವಾದ, ಜಲಜಾಕ್ಷಿ, ಯತೀಶ್ ಪಾದೆ ಅವರು ನಿರ್ವಾಹಣೆ ಮಾಡಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News April 12, 2026

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    Local News April 10, 2026

    ಮಂಗಳೂರಿನ ಪುರಭವನದಲ್ಲಿ ಏಪ್ರಿಲ್ 12 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    Local News April 7, 2026

    ಎಂಸಿಸಿ ಬ್ಯಾಂಕಿಗೆ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ – ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

    Local News April 6, 2026

    ಪಿ ಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಮೊಂಟೆಪದವ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

    Local News April 5, 2026

    ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಹಬ್ಬ ಆಚರಣೆ

    Local News April 5, 2026

    ಗುರುಪುರ : 3ನೇ ವರ್ಷದ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

    Comments are closed.

    Demo
    Don't Miss
    Local News April 12, 2026

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    ಮಂಗಳೂರು, ಏ. 12 : ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ರಾ.ಹೆ.…

    “90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

    April 11, 2026

    ಮಂಗಳೂರಿನ ಪುರಭವನದಲ್ಲಿ ಏಪ್ರಿಲ್ 12 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    April 10, 2026

    ಎಪ್ರಿಲ್ 10 ರಂದು “90 ಎಮ್ ಎಲ್” ತುಳು ಚಿತ್ರ ತೆರೆಗೆ

    April 9, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.