Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 14, 2026

    ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

    June 13, 2026

    ದೆಹಲಿಯ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – ಮೂವರು ಸಾವು

    June 12, 2026

    Subscribe to Updates

    Get the latest creative news from FooBar about art, design and business.

    What's Hot

    ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 14, 2026

    ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

    June 13, 2026

    ದೆಹಲಿಯ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – ಮೂವರು ಸಾವು

    June 12, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ವಳಚ್ಚಿಲ್ ನಲ್ಲಿ ಎಕ್ಸ್ ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್ ಪರ್ಟ್ ಕಾಲೇಜು ದಿನಾಚರಣೆ
    Local News

    ವಳಚ್ಚಿಲ್ ನಲ್ಲಿ ಎಕ್ಸ್ ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್ ಪರ್ಟ್ ಕಾಲೇಜು ದಿನಾಚರಣೆ

    adminBy adminJanuary 1, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ವಳಚ್ಚಿಲ್,ಜ.1 : ವಳಚ್ಚಿಲ್ ನಲ್ಲಿ ಎಕ್ಸ್ ಪರ್ಟ್  ಪದವಿಪೂರ್ವ ಕಾಲೇಜಿನ 39ನೇ ಎಕ್ಸ್ ಪರ್ಟ್ ಕಾಲೇಜು ದಿನಾಚರಣೆ ಭಾನುವಾರ ನಡೆಯಿತು.

    ಕಾರ್ಯಕ್ರಮದಲ್ಲಿ ಮನಿಲಾದ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರ ಹಿರಿಯ ಸಲಹೆಗಾರ ವಿ.ಪೊನ್ನುರಾಜ್ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಅತ್ಯುತ್ತಮ ಜ್ಞಾನವನ್ನು ಸಂಪಾದನೆ ಮಾಡಬೇಕು. ಅಂಕದ ಜತೆಗೆ ಜ್ಞಾನ ಎರಡೂ ಕೂಡ ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಸಹಾಯ ಮಾಡುತ್ತದೆ ಎಂದರು.

    ಯೇನೆಪೊಯ ಪರಿಗಣಿತ ವಿವಿ ಕುಲಸಚಿವ ಡಾ.ಯೆನೆಪೋಯ ಅಬ್ದುಲ್ ಕುಂಞ ಮಾತನಾಡಿ, ಯಶಸ್ಸು ಸುಲಭದ ಹಾದಿಯಲ್ಲ, ಯಶಸನ್ನು ಸಂಪಾದಿಸಬೇಕಾದರೆ ಸತತ ಪರಿಶ್ರಮದ ಜತೆ ಅಚಲ ನಿರ್ಧಾರ ಇದ್ದರಷ್ಟೇ ಅವರು ಬದುಕಿನಲ್ಲಿ ಮುಂದೆ ಸಾಗುತ್ತಾರೆ ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿಸಿದ್ದ ಎಕ್ಸ್ ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್.ನಾಯಕ್ ಮಾತನಾಡಿ, ಎಕ್ಸ್ ಪರ್ಟ್ ಕಾಲೇಜು ದಿನಾಚರಣೆಯ ಮೂಲಕ ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿದಾಗ ಇತರ ವಿದ್ಯಾರ್ಥಿಗಳು ಕೂಡ ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತಾರೆ ಎಂದರು.

    ಕಾರ್ಯಕ್ರಮದಲ್ಲಿ ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್, ಟ್ರಸ್ಟಿ ಉಸ್ತಾದ್ ರಫೀಕ್ ಖಾನ್, ಐಟಿ ನಿರ್ದೇಶಕ ಅಂಕುಶ್ ಎನ್.ನಾಯಕ್, ಆರ್ಕಿಟೆಕ್ಟ್ ದೀಪಿಕಾ ಎನ್.ನಾಯಕ್, ಸಿಎ ಎಸ್. ಎಸ್.ನಾಯಕ್, ಆಡಿಟರ್ ಸಿಎ ಜಗನ್ನಾಥ್ ಕಾಮತ್,ಕೊಡಿಯಲ್ ಬೈಲ್ ಎಕ್ಸ್ ಪರ್ಟ್ ಪಿಯು ಕಾಲೇಜು ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್  ಉಪಸ್ಥಿತರಿದ್ದರು.

    ಪ್ರಾಚಾರ್ಯ ಡಾ.ಎನ್.ಕೆ.ವಿಜಯನ್ ಕರಿಪ್ಪಲ್ ಸ್ವಾಗತಿಸಿ, ಉಪಪ್ರಾಚಾರ್ಯ ಸುಬ್ರಹ್ಮಣ್ಯ ಉಡುಪ ವಂದಿಸಿ. ವಿದ್ಯಾರ್ಥಿಗಳಾದ ವೈಷ್ಣವಿ ಗುರುರಾಜ್ ಹಾಗೂ ಉಜ್ವಲ್ ಬೂಂದಿಹಾಳ್ ನಿರೂಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 14, 2026

    ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    Local News June 11, 2026

    ಉಡುಪಿ: ತಾಯಿಯ ಕಂಕುಳಿನಲ್ಲಿದ್ದ ಕಂದಮ್ಮನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು ಮಗು ಸಾವು

    Local News June 10, 2026

    ಕುಂಬಳೆ: ಗಾಳಿಯ ರಭಸಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿ ಸಾವು

    Local News June 8, 2026

    ಜೂನ್ 11: “ಕಜ್ಜ” ತುಳು ಸಿನಿಮಾ ಬಿಡುಗಡೆ

    Local News June 7, 2026

    ಮ.ನ.ಪಾ. ವ್ಯಾಪ್ತಿಯ ಕಣ್ಣೂರು ವಾರ್ಡಿನ ಶ್ರೀ ವೈದ್ಯನಾಥ ದೇವಸ್ಥಾನದ ಬಳಿ ಕಾವೇರಂಗಡಿ ಯೋಗೀಶ್ ಮನೆಯವರೆಗೆ ರಸ್ತೆಯ ಅಭಿವೃದ್ಧಿ ಕಾಮಗಾರಿಗಾಗಿಯ ಗುದ್ದಲಿ ಪೂಜೆ

    Local News June 6, 2026

    ಹಿಮಾಚಲ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ

    Comments are closed.

    Demo
    Don't Miss
    Local News June 14, 2026

    ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    ಮಂಗಳೂರು,ಜೂ. 14  : ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು…

    ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

    June 13, 2026

    ದೆಹಲಿಯ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – ಮೂವರು ಸಾವು

    June 12, 2026

    ಉಡುಪಿ: ತಾಯಿಯ ಕಂಕುಳಿನಲ್ಲಿದ್ದ ಕಂದಮ್ಮನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು ಮಗು ಸಾವು

    June 11, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.