Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 14, 2026

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    March 13, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    March 12, 2026

    Subscribe to Updates

    Get the latest creative news from FooBar about art, design and business.

    What's Hot

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 14, 2026

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    March 13, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    March 12, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಹಾಗೂ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ
    Local News

    ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಹಾಗೂ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ

    adminBy adminFebruary 7, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ವಿಟ್ಟ ಫೆ. 7 : ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಹಾಗೂ  ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ ಕಾರ್ಯಕ್ರಮ ಫೆ. 6ರಂದು ಸಂಸ್ಥಾನದ ಅವರಣದಲ್ಲಿ ಜರಗಿತು.

    ಈ  ಪ್ರಯುಕ್ತ ನಡೆದ  ತುಳು ಸಾಹಿತ್ಯ ಸಮ್ಮೇಳನವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಉದ್ಘಾಟಿಸಿದರು.

    ನಂತರ ಮಾತಾಡಿದ ಅವರು ತುಳು ಭಾಷೆಗೆ ಮಾನ್ಯತೆ ಸಿಗಲು ತುಳುವರು ಒಗ್ಗಟ್ಟಾಗಿ ಹೋರಾಡಬೇಕು. ಆಂಗ್ಲ ಸಹಿತ ಎಲ್ಲ ಭಾಷೆಗಳ ಮೇಲೆ ಗೌರವ ಇರಲಿ, ಆದರೆ ತುಳುವರು ತುಳು ಭಾಷೆಯನ್ನು ಮರೆಯಬಾರದು ಎಂದು ಹೇಳಿದರು.

    ಲೇಖಕ ಭಾಸ್ಕರ ರೈ ಕುಕ್ಕುವಳ್ಳಿ ಅಧ್ಯಕ್ಷತೆ ವಹಿಸಿ, ಮಾತಾಡಿದ ಅವರು, ಯುವಜನರು ಕೃಷಿ ತ್ಯಜಿಸಿ ಪೇಟೆಗೆ ಅಥವಾ ವಿದೇಶಕ್ಕೆ ತೆರಳುತ್ತಿರುವುದು ಬೇಸರದ ಸಂಗತಿಯಾಗಿದೆ. ತುಳುವರು ತುಳು ಭಾಷೆಯಲ್ಲಿ ಮಾತಾಡಿ ತುಳು ಭಾಷೆಯನ್ನು ಪ್ರೋತ್ಸಾಹಿಸಿ ಎಂದರು.

    ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಡಾ| ವಸಂತ ಕುಮಾರ್ ಪರ್ಲ, ತುಳುನಾಡ ರಕ್ಷಣ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ತುಳು ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಉಡುಪಿ ಎಂ.ಜಿ.ಎಂ.ಕಾಲೇಜಿನ ಪ್ರಾದೇಶಿಕ ಸಂಶೋಧನೆ ಕೇಂದ್ರದ ಸಂಶೋಧಕ ಡಾ| ಎಸ್. ಆರ್., ಅರುಣ್ ಕುಮಾರ್ ಅವರು ‘ತುಳುನಾಡ ಸಂತ ಪರಂಪರೆ, ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಡಾ| ನವೀನ್ ಕುಮಾರ್ ಮರಿಕ ಅವರು ‘ತುಳುನಾಡ ಜಾನಪದ ಪರಂಪರೆ’, ಗುಂಡ್ಯಡ್ನಮಲ್ಲಿಕಾಜೆ. ರೈ ಅವರು ‘ತುಳುನಾಡ್ಡ ಸಾಹಿತ್ಯ ಪರಂಪರೆ’ ವಿಷಯಗಳಲ್ಲಿ ಮಾತನಾಡಿದರು.

    ಸ್ವಾಮೀಜಿ ತುಳುಲಿಪಿಯಲ್ಲಿ ಬರೆದ ಶ್ರೀಮದ್ಭಗವದ್ಗೀತೆ ಮತ್ತು ಡಾ| ವಸಂತ ಕುಮಾ ಪೆರ್ಲರ ‘ಮಾಯಿಪ್ಪಾಡಿ ವೀರ ಪುಳ್ಳೂರ ಬಾಚೆ’ ತುಳು ಕೃತಿಗಳು ಬಿಡುಗಡೆಗೊಂಡವು.

    ಈ ಸಂದರ್ಭದಲ್ಲಿ ಪಾಡ್ಡನ ಕಲಾವಿದೆ ಅಳದಂಗಡಿ ಕರ್ಗಿ ಶೆಡ್ತಿ, ತುಳು ಕನ್ನಡ ಸಿನೆಮಾ ನಿರ್ಮಾಪಕ ಮಲಾರುಬೀಡು ಪುಷ್ಪರಾಜ ರೈ, ಸಮಾಜ ಸೇವಕ ಮಾಡ ಹರೀಶ್ ಶೆಟ್ಟಿ ಸಾವಯವ ಕೃಷಿಕ ಕೇಪು ಕೃಷ್ಣಪ್ಪ ಪುರುಷ, ಆರಕ್ಷಕ ಸೇವೆಯ ನಡುಕೂಟೇಲು ಪ್ರವೀಣ್ ರೈ ಹಾಗೂ ಕೃಷಿ ಕ್ಷೇತ್ರದ ಎಡಮಂಗಲ ಸೀತಮ್ಮ ಹಾಲೇಶ್ ಗೌಡ ಅವರನ್ನು ತುಳು ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು,

    ನಿತ್ಯಶ್ರೀ ರೈ ಆಶಯಗೀತೆ ಹಾಡಿದರು. ರಥೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಶವಂತ ವಿಟ್ಲ ತುಳುಸಿರಿ ಪುರಸ್ಕೃತರನ್ನು ಪರಿಚಯಿಸಿದರು. ದೇವಿಪ್ರಸಾದ ಶೆಟ್ಟಿ ಬೆಜ್ಜ ನಿರೂಪಿಸಿದರು. ಗ್ರಾಮವಿಕಾಸ ಯೋಜನೆಯ ಪಿಆರ್ಒ ಮಾತೇಶ್ ಭಂಡಾರಿ ವಂದಿಸಿದರು.ನಂತರ ಯಕ್ಷಗಾನ ಪ್ರದರ್ಶನಗೊಂಡಿತು

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 14, 2026

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Local News March 12, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    Local News March 11, 2026

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Local News March 10, 2026

    ಉಪ್ಪಿನಂಗಡಿ : ಬೈಕ್‌ಗೆ ಕಾರು ಡಿಕ್ಕಿ – ಬೈಕ್ ಸವಾರ ಸಾವು

    Local News March 8, 2026

    ಕದ್ರಿ ಉತ್ತರ ವಾರ್ಡಿನಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ

    Local News March 7, 2026

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಸಾವು

    Comments are closed.

    Demo
    Don't Miss
    Local News March 14, 2026

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    ಮಂಗಳೂರು.ಮಾ.14 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 57ನೇ ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸುಮಾರು ಒಂದು…

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    March 13, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    March 12, 2026

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    March 11, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.