Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಕೋಮು ಸಂಘರ್ಷ ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಘಟಕ ಅಸ್ತಿತ್ವಕ್ಕೆ – ಗೃಹ ಸಚಿವ ಪರಮೇಶ್ವರ್‌ ಅವರಿಂದ ಚಾಲನೆ

    June 13, 2025

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    June 12, 2025

    ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

    June 11, 2025

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಕೋಮು ಸಂಘರ್ಷ ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಘಟಕ ಅಸ್ತಿತ್ವಕ್ಕೆ – ಗೃಹ ಸಚಿವ ಪರಮೇಶ್ವರ್‌ ಅವರಿಂದ ಚಾಲನೆ

    June 13, 2025

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    June 12, 2025

    ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

    June 11, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಬೋಳೂರು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಹಿತ ವರ್ಷಾವಧಿ ಮಹಾಪೂಜೆ
    Uncategorized

    ಬೋಳೂರು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಹಿತ ವರ್ಷಾವಧಿ ಮಹಾಪೂಜೆ

    adminBy adminFebruary 20, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉರ್ವ, ಫೆ. 20 : ಬೋಳೂರು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಹಿತ ವರ್ಷಾವಧಿ ಮಹಾಪೂಜೆ ಮಂಗಳವಾರ ಸಂಪನ್ನಗೊಂಡಿತು.

    ಸೋಮವಾರ,ಫೆ. 17ರಂದು ರಾತ್ರಿ ದೇವಿಗೆ ಮಹಾರಂಗ ಪೂಜೆಯಾಗಿ ಹಾಲು ಉಕ್ಕಿಸುವ ಪೂಜೆ ನೆರವೇರಿತು. ತಡರಾತ್ರಿ ಮಹಾಪೂಜೆ ಹೊರಗಿನ ದರ್ಶನ ಬಲಿ, ಕಟ್ಟೆ ಬಲಿ, ಮಡಸ್ತಾನ, ಕಂಚಿಲ್ ಸೇವೆ, ಶ್ರೀದೇವಿಯ ಗರ್ಭಗುಡಿ ಪ್ರವೇಶವಾಯಿತು.
    ಮಂಗಳವಾರ ಬೆಳಗ್ಗೆ ನಿತ್ಯಪೂಜೆ, ಮಧ್ಯಾಹ್ನ ಸರ್ವಾಲಂಕಾರ ಪೂಜೆ, ಮಹಾಪೂಜೆ, ಸಂಜೆ ಮಹಾಪೂಜೆ, ಹೊರಗಿನ ದರ್ಶನ ಬಲಿ, ಕಟ್ಟೆ ಬಲಿ, ಮಡಸ್ತಾನ, ಕಂಚಿಲ್ ಸೇವೆ, ಶ್ರೀದೇವಿಯ ಗರ್ಭಗುಡಿ ಪ್ರವೇಶವಾಯಿತು.

    ರಾತ್ರಿ ಸುಡುಮದ್ದು ಪ್ರದರ್ಶನ ನೆರವೇರಿತು. ಬಳಿಕ ನೈವೇದ್ಯ ಬಲಿ, ಮಹಾರಾಶಿ ಪೂಜೆ ನಡೆಯಿತು. ಫೆಬ್ರವರಿ 22ರಂದು ರಾತ್ರಿ 7ರಿಂದ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮ ನಡೆಯಲಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    Local News May 26, 2025

    ಉಡುಪಿ : ಚರ್ಚ್‌ನಲ್ಲಿ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು

    State news May 23, 2025

    ‘ಮಾರ್ಕೋ’ ಚಿತ್ರದ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’

    Uncategorized May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    Uncategorized May 16, 2025

    ಮೇ. 17 : ದಾರುಲ್ ಇಲ್ಮ್ ಮದ್ರಸದ ನವೀಕೃತ ಕಟ್ಟಡ ಉದ್ಘಾಟನೆ

    Uncategorized May 16, 2025

    ಉಡುಪಿ : ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

    Comments are closed.

    Demo
    Don't Miss
    Local News June 13, 2025

    ಮಂಗಳೂರು : ಕೋಮು ಸಂಘರ್ಷ ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಘಟಕ ಅಸ್ತಿತ್ವಕ್ಕೆ – ಗೃಹ ಸಚಿವ ಪರಮೇಶ್ವರ್‌ ಅವರಿಂದ ಚಾಲನೆ

    ಮಂಗಳೂರು, ಜೂ. 13: ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್…

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    June 12, 2025

    ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು

    June 11, 2025

    ಜೂ.13, 14 : ಪುರಭವನದಲ್ಲಿ ಸಿಎ ವಿದ್ಯಾರ್ಥಿಗಳ ಮೆಗಾ ಸಮ್ಮೇಳನ

    June 11, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.