Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    March 15, 2026

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 14, 2026

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    March 13, 2026

    Subscribe to Updates

    Get the latest creative news from FooBar about art, design and business.

    What's Hot

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    March 15, 2026

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 14, 2026

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    March 13, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪೆದಮಲೆಯಲ್ಲಿ ಪುನನಿರ್ಮಾಣಗೊಂಡಿರುವ ಶ್ರೀವಾಜಿಲ್ಲಾಯ ಮಹಿಷಂತಾಯ -ಧೂಮಾವತಿ ಬಂಟ ದೈವಸ್ಥಾನದಲ್ಲಿ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ
    Local News

    ಪೆದಮಲೆಯಲ್ಲಿ ಪುನನಿರ್ಮಾಣಗೊಂಡಿರುವ ಶ್ರೀವಾಜಿಲ್ಲಾಯ ಮಹಿಷಂತಾಯ -ಧೂಮಾವತಿ ಬಂಟ ದೈವಸ್ಥಾನದಲ್ಲಿ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ

    adminBy adminFebruary 22, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಫೆ. 22 : ನೀರುಮಾರ್ಗದ ಪೆದಮಲೆಯಲ್ಲಿ ಪುನನಿರ್ಮಾಣಗೊಂಡಿರುವ ಶ್ರೀವಾಜಿಲ್ಲಾಯ ಮಹಿಷಂತಾಯ -ಧೂಮಾವತಿ ಬಂಟ ದೈವಸ್ಥಾನದಲ್ಲಿ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ ಫೆ. 18ರಿಂದ 22ರ ವರೆಗೆ ಕುಡುಪು ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

    ಫೆ. 18ರಂದು ಅಪರಾಹ್ನ 3 ಗಂಟೆಗೆ ನೀರುಮಾರ್ಗ  ಶ್ರೀ ಸುಬ್ರಹ್ಮಣ್ಯ ಭಜನ ಮಂದಿರದಿಂದ ದೈವಸ್ಥಾನಕ್ಕೆ ಬಂಡಿ ಕೊಡಿಮರ ಮತ್ತು ದೈವಗಳ ಆಭರಣಗಳ ಶೋಭಾಯಾತ್ರೆ, ನಡೆಯಿತು. ಸಂಜೆ 5ಗಂಟೆಗೆ ಪೆದಮಲೆಗುತ್ತು ಭಂಡಾರ ಚಾವಡಿಯಲ್ಲಿ ದೇವತಾ ಪ್ರಾರ್ಥನೆ, ಶಿಲ್ಪ ಸನ್ಮಾನ, ಆಲಯ ಪ್ರತಿಗ್ರಹ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲ, ಮತ್ತು ನೂತನ ಮೊಗಮೂರ್ತಿ ಉಯ್ಯಾಲೆಗಳ ಶುದ್ಧಿ ಪ್ರಕ್ರಿಯೆ ಹಾಗೂ ಬಿಂಬಾಧಿವಾಸ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಬಳಿಕ ಕಟೀಲು ಶ್ರೀ ದುರ್ಗಾಪರಮೇಶ್ವಲ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ನಡೆಯಿತು.

    ಫೆ. 19ರಂದು ಬೆಳಗ್ಗೆ ಪೆದಮಲೆಗುತ್ತು ಭಂಡಾರ ಚಾವಡಿಯಲ್ಲಿ ಗಣಪತಿ ಹೋಮ,ತುಳಸಿ ಪ್ರತಿಷ್ಠೆ ಮತ್ತು ದ್ವಾರಪೂಜೆ ಶ್ರೀ ದೈವಗಳ ಪ್ರತಿಷ್ಠೆ ಕಲಶಾಭಿಷೇಕ ಪೆದಮಲೆ ದೈವಸ್ಥಾನದಲ್ಲಿ ಗಣಪತಿ ಹೋಮ ಮತ್ತು ತೋರಣ ಮುಹೂರ್ತ,ಅನ್ನ ಸಂತರ್ಪಣೆ ಸಂಜೆ ಪೆದಮಲೆ ದೈವಸ್ಥಾನದಲ್ಲಿ ಆಲಯ ಪರಿಗ್ರಹ, ರಕ್ಷೋಘ್ನ ಹೋಮ, ವಾಸ್ತುಹೋಮ ಮತ್ತು ವಾಸ್ತುಬಲಿ ನಡೆಯಿತು. ಈ ಸಂದರ್ಭದಲ್ಲಿ ಸಭಾಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ಫೆ. 20ರಂದು ದೈವಸ್ಥಾನದಲ್ಲಿ ಪ್ರಾಯಶ್ಚಿತ್ತ ಹೋಮಗಳು ಮತ್ತು ನವಗ್ರಹ ಶಾಂತಿ ಹೋಮ, ಪೆದಮಲೆಗುತ್ತು ಭಂಡಾರ ಚಾವಡಿಯಿಂದ ಪೆದಮಲೆ ದೈವಸ್ಥಾನಕ್ಕೆಶ್ರೀ ದೈವಗಳ ಭಂಡಾರ ಆಗಮನ ಮತ್ತು ಧ್ವಜಮರ ಏರಿಸುವುದು ಅನ್ನ ಸಂತರ್ಪಣೆ ಸಂಜೆ ದೈವಸ್ಥಾನದಲ್ಲಿ ಬಿಂಬಾಧಿವಾಸ, ಶ್ರೀ ವಾಜಿಲ್ಲಾಯ, ಧೂಮಾವತಿ, ಬಂಟ ಮತ್ತು ಮಹಿಷಂತಾಯ ದೈವಗಳಿಗೆ ಕಲಶ ಪೂರಣ, ಅಧಿವಾಸ ಹೋಮ ಮತ್ತು ಕಲಶಾಧಿವಾಸ ನಡೆಯಿತು. ಈ ಸಂದರ್ಭದಲ್ಲಿ ಸಭಾಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ಫೆ. 21ರಂದು ಬೆಳಗ್ಗೆ ಪೆದಮಲೆಯಲ್ಲಿ ನೂತನವಾಗಿ ತೆ ನಿರ್ಮಿಸಿರುವ ದೈವಸ್ಥಾನದಲ್ಲಿ ಶ್ರೀ ವಾಜಿಲ್ಲಾಯ ಧೂಮಾವತಿ ಬಂಟ ಮಹಿಷಂತಾಯ ದೈವಗಳ ಪ್ರತಿಷ್ಠೆ ಕಲಶಾಭಿಷೇಕ ಮತ್ತು ಪ್ರಸನ್ನಪೂಜೆ, ಶ್ರೀ ಧೂಮಾವತಿ ದೈವದ ದರ್ಶನ ಸೇವೆ, ಧ್ವಜ ಆರೋಹಣ ಮತ್ತು ಪಲ್ಲಪೂಜೆ,  ಅನ್ನಸಂತರ್ಪಣೆ ನಡೆಯಿತು. ರಾತ್ರಿ ಮಹಿಷಂತಾಯ ದೈವದ ನೇಮ, ಶ್ರೀ ವಾಜಿಲ್ಲಾಯ ದೈವದ ಗಗ್ಗರ ಸೇವೆ, ನೇಮೋತ್ಸವ, ಬಂಡಿ ಉತ್ಸವ ಫೆ. 22ರಂದು ಶ್ರೀ ಧೂಮಾವತಿ ಬಂಟ ದೈವಗಳ ಗಗ್ಗರಸೇವೆ, ನೇಮೋತ್ಸವ, ಬಂಡಿ ಉತ್ಸವ ಜರಗಲಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 15, 2026

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    Local News March 14, 2026

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Local News March 12, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    Local News March 11, 2026

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Local News March 10, 2026

    ಉಪ್ಪಿನಂಗಡಿ : ಬೈಕ್‌ಗೆ ಕಾರು ಡಿಕ್ಕಿ – ಬೈಕ್ ಸವಾರ ಸಾವು

    Local News March 8, 2026

    ಕದ್ರಿ ಉತ್ತರ ವಾರ್ಡಿನಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ

    Comments are closed.

    Demo
    Don't Miss
    Local News March 15, 2026

    ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು

    ಬ್ರಹ್ಮಾವರ, ಮಾ. 15 : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಉಡುಪಿ ಬ್ರಹ್ಮಾವರದ…

    ಹೊಯ್ಗೆಬಜಾರ್ ವಾರ್ಡಿನ ಕೆ.ಎನ್. ಬೋರ್ಡ್ ಯಾರ್ಡ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 14, 2026

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    March 13, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    March 12, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.