Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    July 12, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    July 11, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 10, 2025

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    July 12, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    July 11, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 10, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನ
    Local News

    ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನ

    adminBy adminMarch 10, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಕಾವೂರು, ಮಾ. 10 : ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಹ್ಮಕಲಶೋತ್ಸವವು ಮಾ, 1ರಿಂದ ಆರಂಭಗೊಂಡು 9ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳಿಂದ ಸಂಪನ್ನಗೊಂಡಿತು.

    ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವದ ಆರಂಭದಿಂದಲೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯ ಕ್ರಮಗಳು ಜರಗಿದವು. ಮಾ.9, ರವಿವಾರ ಪ್ರಾತಃಕಾಲ 4.30ರಿಂದ ಕವಾಟ ಉದ್ಘಾಟನೆ, ತೈಲಾಭಿಷೇಕ ಪ್ರಾಯಶ್ಚಿತ್ತ ಶಾಂತಿ ಹೋಮ, ಕಲಶಾಭಿಷೇಕ, ತತ್ಪಕಲಶಾಭಿಷೇಕ, 6 ಗಂಟೆಯಿಂದ ಪರಿಕಲಶಾಭಿಷೇಕ ಪ್ರಾರಂಭ ಬೆಳಗ್ಗೆ 8.10ರಿಂದ 8.40ರ ಸಮಯದಲ್ಲಿ ನಡೆಯುವ ಮೀನ ಲಗ್ನ ಸುಮುಹೂರ್ತದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ, ಅವಸುತೋಕ್ಷಾ ಬಲಿ ನಡೆಯಿತು.

    ಬೆಳಗ್ಗೆ 11ರಿಂದ ಶ್ರೀ ದೇವರಿಗೆ ಮಹಾಪೂಜೆ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ, ವೈದಿಕ ಮಂತ್ರಾಕ್ಷತೆ, ಸಂಜೆ 7 ರಿಂದ ಶ್ರೀ ದೇವಿಗೆ ಮಹಾರಂಗಪೂಜೆ, ಬಲಿ ಉತ್ಸವ ನಡೆಯಿತು. ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಬಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 12, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    Local News July 11, 2025

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    Film News July 10, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    Local News July 9, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    Local News July 8, 2025

    ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸುಳ್ಳುಕೇಸು ದಾಖಲಿಸಿದ ಸಿದ್ದೀಕ್ – ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್

    Local News July 8, 2025

    ಬಂಟ್ವಾಳ: ಡಿವೈಡರ್ ಗೆ ಕಾರು ಡಿಕ್ಕಿ-ಚಾಲಕ ಸಾವು

    Comments are closed.

    Demo
    Don't Miss
    Local News July 12, 2025

    ಮಂಗಳೂರು : ಶಾರೂಖ್ ಖಾನ್ ಅವರನ್ನು ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ

    ಮಂಗಳೂರು, ಜುಲೈ 12: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆಯ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್…

    ಉಡುಪಿ: ಪಡುಕೆರೆ ಕಡಲತೀರದಲ್ಲಿ ದೋಣಿ ಮಗುಚಿ ಮೀನುಗಾರ ಮೃತ್ಯು

    July 11, 2025

    ಜು. 11 : “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ

    July 10, 2025

    ಜು. 11 : “ಜಾವ ಕಾಫಿ” ಕನ್ನಡ ಚಿತ್ರ ತೆರೆಗೆ

    July 9, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.