Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಯಾದಗಿರಿ : ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು , ಬಸ್ – 6 ಮಂದಿ ಸಜೀವ ದಹನ

    April 17, 2026

    ಏ. 18 – 24 : ಪದವು ಕುಲಶೇಖರದ ಶನೈಶ್ಚರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

    April 16, 2026

    ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್ ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

    April 15, 2026

    Subscribe to Updates

    Get the latest creative news from FooBar about art, design and business.

    What's Hot

    ಯಾದಗಿರಿ : ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು , ಬಸ್ – 6 ಮಂದಿ ಸಜೀವ ದಹನ

    April 17, 2026

    ಏ. 18 – 24 : ಪದವು ಕುಲಶೇಖರದ ಶನೈಶ್ಚರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

    April 16, 2026

    ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್ ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

    April 15, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನವಗ್ರಹ, ಶ್ರೀ ಶಾಸ್ತಾರ, ಮುಂಡಿತ್ತಾಯ ದೈವದ ಪ್ರತಿಷ್ಠೆ ಕಲಶಾಭಿಷೇಕ
    Local News

    ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನವಗ್ರಹ, ಶ್ರೀ ಶಾಸ್ತಾರ, ಮುಂಡಿತ್ತಾಯ ದೈವದ ಪ್ರತಿಷ್ಠೆ ಕಲಶಾಭಿಷೇಕ

    adminBy adminMarch 15, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಕೈಕಂಬ, ಮಾ. 15 : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 9 ರಿಂದ 16ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ವೇ। ಮೂ। ಕೃಷ್ಣರಾಜ ತಂತ್ರಿ, ದೇಗುಲದ ಪವಿತ್ರಪಾಣಿ ರಮೇಶ್ ಉಡುಪ ಹಾಗೂ ಪ್ರಧಾನ ಅರ್ಚಕ ಎ. ಸದಾಶಿವ ಭಟ್, ಮಹೇಶ್ ಭಟ್ ಉಪಸ್ಥಿತಿಯಲ್ಲಿ ನವಗ್ರಹ ಶಾಂತಿ, ಸ್ವ ಶಾಂತಿ, ಚೋರ ಶಾಂತಿ, ಅದ್ಭುತ ಶಾಂತಿ ಹೋಮಗಳು, ಬೆಳಗ್ಗೆ 11ರ ವೃಷಭ ಲಗ್ನ ಸುಮುಹೂರ್ತದಲ್ಲಿ ನವಗ್ರಹ, ಶ್ರೀ ಶಾಸ್ತಾ ದೇವರ, ಮುಂಡಿತ್ತಾಯ ದೈವದ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ನಡೆಯಿತು.

    ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷಸುಜಿತ್ ಆಳ್ವ ಬೈಲು ಏತಮೊಗರು ಗುತ್ತು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಏತಮೊಗರು ದೊಡ್ಡಮನೆ, ಮುಂಬಯಿ ದೇಗುಲದ ರಕ್ಷಕ ಮನೆತನದ ರಮಾನಾಥ ಅತ್ತಾರ್ಏತಮೊಗರು, ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಡಿ. ಶೆಟ್ಟಿ, ಅಧ್ಯಕ್ಷ ಪ್ರಕಾಶ್ ಬಿ. ಭಂಡಾರಿ, ಉಪಾಧ್ಯಕ್ಷ ಸದಾನಂದ ಡಿ.ಶೆಟ್ಟಿಸಂಕೇಶ, ವ್ಯವಸ್ಥಾಪನ, – ಜೀರ್ಣೋ ದ್ಧಾರ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿ ಕಾರಿಗಳು, ಸದಸ್ಯರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ,ಕರ್ನಾಟಕ ಶಾಸ್ತ್ರೀಯ ಸಂಗೀತ, ಯಕ್ಷನಾಗ ಶಿವ ಮಹಾತ್ಮ ಮಧ್ಯಾಹ್ನ ಯಕಗಾನ ಭಾರತ ರತ್ನ ಪ್ರದರ್ಶನಗೊಂಡಿತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News April 16, 2026

    ಏ. 18 – 24 : ಪದವು ಕುಲಶೇಖರದ ಶನೈಶ್ಚರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

    Local News April 15, 2026

    ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್ ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

    Local News April 14, 2026

    ಮಂಗಳೂರಿನ ಪುರಭವನದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    Local News April 13, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    Local News April 12, 2026

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    Local News April 10, 2026

    ಮಂಗಳೂರಿನ ಪುರಭವನದಲ್ಲಿ ಏಪ್ರಿಲ್ 12 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    Comments are closed.

    Demo
    Don't Miss
    State news April 17, 2026

    ಯಾದಗಿರಿ : ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು , ಬಸ್ – 6 ಮಂದಿ ಸಜೀವ ದಹನ

    ಯಾದಗಿರಿ, ಏ. 17 : ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಕಾರು ಮತ್ತು ಬಸ್ ನಡುವೆ ಭೀಕರ ರಸ್ತೆ…

    ಏ. 18 – 24 : ಪದವು ಕುಲಶೇಖರದ ಶನೈಶ್ಚರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

    April 16, 2026

    ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್ ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

    April 15, 2026

    ಮಂಗಳೂರಿನ ಪುರಭವನದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    April 14, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.