Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಡಿ.19 ರಿಂದ 21ರ ವರೆಗೆ ಸುರತ್ಕಲ್ ಬಂಟರ ಭವನದ ಆವರಣದಲ್ಲಿ ‘ಪರ್ವ 2025’

    December 16, 2025

    ಮಂಗಳೂರು : ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

    December 15, 2025

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ- ಓರ್ವ ಮೃತ್ಯು

    December 14, 2025

    Subscribe to Updates

    Get the latest creative news from FooBar about art, design and business.

    What's Hot

    ಡಿ.19 ರಿಂದ 21ರ ವರೆಗೆ ಸುರತ್ಕಲ್ ಬಂಟರ ಭವನದ ಆವರಣದಲ್ಲಿ ‘ಪರ್ವ 2025’

    December 16, 2025

    ಮಂಗಳೂರು : ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

    December 15, 2025

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ- ಓರ್ವ ಮೃತ್ಯು

    December 14, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕಾಸರಗೋಡು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಮಾ. 26ರಿಂದ ಎ. 7ರ ವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ
    Local News

    ಕಾಸರಗೋಡು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಮಾ. 26ರಿಂದ ಎ. 7ರ ವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ

    adminBy adminMarch 27, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮಾ. 27 : ಕಾಸರಗೋಡು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಮಾ. 26ರಿಂದ ಎ. 7ರ ವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಇದರ ಅಂಗವಾಗಿ ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಹೊರೆಕಾಣಿಕೆ ಸಂಗ್ರಹ ಕೇಂದ್ರ ತೆರೆಯಲಾಗಿದೆ. ಮಾ. 27ರಂದು ಬೆಳಗ್ಗೆ 8.30ಕ್ಕೆ ಶರವು ದೇವಳದಿಂದ ಮಧೂರಿಗೆ ಹೊರೆಕಾಣಿಕೆ ಮೆರವಣಿಗೆ
    ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಮಧುಸೂದನ ಆಯಾ ರ್ ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 26ರಂದು ಬೆಳಗ್ಗೆ 10ಕ್ಕೆ ಮಹಾದ್ವಾರ ರಾಜಗೋಪುರ ಮತ್ತು ರಾಜಾಂಗಣ ಲೋಕಾರ್ಪ ಣೆಗೊಳ್ಳಲಿದೆ. ಅಪರಾಹ್ನ 3 ಗಂಟೆಗೆ ಮಧೂರು ಪಂಚಾಯತ್ ವ್ಯಾಪ್ತಿಯ ಹೊರೆಕಾಣಿಕೆ ಕ್ಷೇತ್ರಕ್ಕೆ ಸಮರ್ಪಣೆ ಆಗಲಿದೆ. ಬಳಿಕ ಬೇರೆ ಬೇರೆ ಪ್ರದೇಶಗಳಿಂದ ಹೊರಕಾಣಿಕೆ ಕ್ಷೇತ್ರಕ್ಕೆ ಬರುವ ನಿರೀಕ್ಷೆ ಇದೆ.ಬ್ರಹ್ಮಕಲಶೋತ್ಸವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. 4 ವೇದಿಕೆಗಳಲ್ಲಿ ಒಟ್ಟು 345 ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿವೆ ಎಂದರು.

    ದಾನಿಗಳಾದ ಸದಾಶಿವ ಶೆಟ್ಟಿಕೂಳೂರು ಕನ್ಯಾನ, ಕೆ.ಕೆ. ಶೆಟ್ಟಿ ಮುಂಡಪಳ್ಳ ಮಹಾಬಲೇಶ್ವರ ಭಟ್ ಎಡಕ್ಕಾನ, ಡಾ| ಬಿ.ಎಸ್.ರಾವ್, ಶಶಿಕಿರಣ್ ಶೆಟ್ಟಿ ವಿಟ್ಲ ಈಶ್ವರ್ ಭಟ್, ಟಿ. ಶ್ಯಾಮ್ ಭಟ್, ರವೀಂದ್ರ ಆಳ್ವ ಕೋಟೆಕುಂಜ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಬಿ.ಕೆ. ಮಧೂರು ಅವರ ಹಾಗೂ ಕರಸೇವಕರ ನೆರವಿನಿಂದ ಸುಮಾರು 24 ಕೋ. ರೂ. ವೆಚ್ಚದಲ್ಲಿ ವಿವಿಧ ನವೀಕರಣ ಕೆಲಸಗಳಾಗಿವೆ ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ ಮಜಿಬೈಲು, ಉಪಾಧ್ಯಕ್ಷರಾದ ಸುಕುಮಾರ್ ಕುದ್ರೆಪಾಡಿ, ವಿಜಯ್ ರೈ ಮಲ್ಲಂಗೈ, ಸಾಂಸ್ಕೃತಿಕ ಸಮಿತಿ ಸಹಸಂಚಾಲಕ ರಾಜೇಶ್ ಮಾಸ್ಟರ್ ಅಗಲ್ಪಾಡಿ, ಜತೆ ಕಾರ್ಯದರ್ಶಿ ಚಂದ್ರಕಾಂತ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News December 16, 2025

    ಡಿ.19 ರಿಂದ 21ರ ವರೆಗೆ ಸುರತ್ಕಲ್ ಬಂಟರ ಭವನದ ಆವರಣದಲ್ಲಿ ‘ಪರ್ವ 2025’

    Film News December 15, 2025

    ಮಂಗಳೂರು : ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

    Local News December 14, 2025

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ- ಓರ್ವ ಮೃತ್ಯು

    Local News December 13, 2025

    ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

    Local News December 11, 2025

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    Local News December 9, 2025

    ಡಿ.13, 14: ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

    Comments are closed.

    Demo
    Don't Miss
    Local News December 16, 2025

    ಡಿ.19 ರಿಂದ 21ರ ವರೆಗೆ ಸುರತ್ಕಲ್ ಬಂಟರ ಭವನದ ಆವರಣದಲ್ಲಿ ‘ಪರ್ವ 2025’

    ಮಂಗಳೂರು, ಡಿ.16 : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಡಿಸೆಂಬರ್ 19, 20 ಮತ್ತು 21…

    ಮಂಗಳೂರು : ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

    December 15, 2025

    ವಿಟ್ಲ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ- ಓರ್ವ ಮೃತ್ಯು

    December 14, 2025

    ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ – 2025

    December 13, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.