Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    March 13, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    March 12, 2026

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    March 11, 2026

    Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    March 13, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    March 12, 2026

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    March 11, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಾ.29 : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ 43ನೇ ಘಟಿಕೋತ್ಸವ
    Local News

    ಮಾ.29 : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ 43ನೇ ಘಟಿಕೋತ್ಸವ

    adminBy adminMarch 28, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮಾ. 28 : ಮಾ.29ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ 43ನೇ ಘಟಿಕೋತ್ಸವ ನಡೆಯಲಿದೆ ಎಂದು ವಿವಿ ಉಪಕುಲಪತಿ ಪ್ರೊ.ಧರ್ಮ ಅವರು ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಈ ಘಟಿಕೋತ್ಸವಕ್ಕೆ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘ ಉಪಾಧ್ಯಕ್ಷರು ಹಾಗೂ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ವಿ.ಎನ್.ರಾಜಶೇಖರನ್ ಪಿಳ್ಳೆ ಮುಖ್ಯ ಅತಿಥಿಯಾಗಿ ಭಾಷಣ ಮಾಡಲಿರುವರು. ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉದ್ಯಮಿಗಳಾದ ಎಂ.ಎನ್.ರಾಜೇಂದ್ರ ಕುಮಾರ್, ರೋಹನ್ ಮೊಂತೆರೋ, ಕನ್ಯಾನ ಸದಾಶಿವ ಶೆಟ್ಟಿ ಅವರು ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ ಎಂದು ತಿಳಿಸಿದರು.

    ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 64 (ಕಲಾ ನಿಕಾಯ-12, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ-38, ವಾಣಿಜ್ಯ ನಿಕಾಯ – 11, ಶಿಕ್ಷಣ ನಿಕಾಯ – 03) ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ (ಪಿಎಚ್.ಡಿ) ಪಡೆಯಲಿದ್ದಾರೆ.ಇವರಲ್ಲಿ 31 (48.43%) ಪುರುಷರು ಮತ್ತು 33 (51.56%) ಮಹಿಳೆಯರು ಹಾಗೂ 3 (ಪುರುಷ-02, ಮಹಿಳೆ-01) ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿರುವರು ಎಂದರು.

    54 ಚಿನ್ನದ ಪದಕ ಮತ್ತು 56 ನಗದು ಬಹುಮಾನಗಳಿದ್ದು, ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳ ಒಟ್ಟು 127 ರ್ಯಾಂ ಕ್ ಗಳಲ್ಲಿ ಪುಥಮ ರ್ಯಾಂ ಕ್ ಪಡೆದ 67 (ಸ್ನಾತಕೋತ್ತರ ಪದವಿ- 49 ಮತ್ತು ಪದವಿ-18) ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಇದರಲ್ಲಿ ಕಲಾ ನಿಕಾಯದ-18, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ- 39, ವಾಣಿಜ್ಯ ನಿಕಾಯದ -08, ಶಿಕ್ಷಣ ನಿಕಾಯದ -02 ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವರಾದ ರಾಜು ಮೊಗವೀರ, ಪ್ರೊ.ದೇವೇಂದ್ರಪ್ಪ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 12, 2026

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    Local News March 11, 2026

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Local News March 10, 2026

    ಉಪ್ಪಿನಂಗಡಿ : ಬೈಕ್‌ಗೆ ಕಾರು ಡಿಕ್ಕಿ – ಬೈಕ್ ಸವಾರ ಸಾವು

    Local News March 8, 2026

    ಕದ್ರಿ ಉತ್ತರ ವಾರ್ಡಿನಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ

    Local News March 7, 2026

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಸಾವು

    Local News March 5, 2026

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Comments are closed.

    Demo
    Don't Miss
    State news March 13, 2026

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    ಬೆಳ್ತಂಗಡಿ, ಮಾ. 13 : ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು…

    ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಸಾವು

    March 12, 2026

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    March 11, 2026

    ಉಪ್ಪಿನಂಗಡಿ : ಬೈಕ್‌ಗೆ ಕಾರು ಡಿಕ್ಕಿ – ಬೈಕ್ ಸವಾರ ಸಾವು

    March 10, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.