Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

    May 31, 2025

    ಮಂಗಳೂರು ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

    May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    May 30, 2025

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

    May 31, 2025

    ಮಂಗಳೂರು ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

    May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    May 30, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ
    Local News

    ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

    adminBy adminMarch 31, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಮಾ.31 : ನಾಡಿನಾದ್ಯಂತ ಮಾ.30ರಂದು ಯುಗಾದಿ ಹಬ್ಬವನ್ನು ಆಚರಿಸಲಾಯಿತು, ಮಕ್ಕಳು, ತಾಯಂದಿರು ಮನೆಯಲ್ಲಿ ರಂಗೋಲಿ ಬಳಿದು ಸ್ನಾನ ಮಾಡಿ ಯುಗಾದಿ ಹಬ್ಬವನ್ನು ಆಚರಿಸಿದರು.

    ದೇವಸ್ಥಾನಗಳಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ನಡೆದವು.. ದಕ್ಷಿಣ ಭಾರತೀಯರಲ್ಲಿ
    ಇದರ ಆಚರಣೆ ಹೆಚ್ಚು. ಉತ್ತರ ಭಾರತೀಯರು ಈ ದಿನವನ್ನು ಚೈತ್ರ ನವರಾತ್ರಿಯ ಮೊದಲ ದಿನವೆಂದು ಆಚರಿಸುತ್ತಾರೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಮಹಾರಾಷ್ಟ್ರ ಕಡೆ ಗುಡಿ ಪಾಡ್ವ ಎಂದು ಕರೆಯುತ್ತಾರೆ.

    ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭವನ್ನು ಹಾರೈಸಿದ್ದಾರೆ. ಯುಗಾದಿ ಹಬ್ಬದ ಅಡುಗೆ ದಿನ ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿ ಸೇವಿಸುತ್ತಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 31, 2025

    ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

    Local News May 30, 2025

    ಮಂಗಳೂರು ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

    Local News May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    Local News May 30, 2025

    ಮಂಗಳೂರು ನಗರ ಪೊಲೀಸ್ ಕಮಿಷನರ್ ಮತ್ತು ದ. ಕ. ಜಿಲ್ಲಾ ಎಸ್ಪಿ ವರ್ಗಾವಣೆ

    Local News May 29, 2025

    ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಕೇಸ್ ; ಮೂವರು ಆರೋಪಿಗಳ ಬಂಧನ

    Local News May 28, 2025

    ಮೇ 30: “ಸ್ಕೂಲ್ ಲೀಡರ್“ ಕರಾವಳಿಯಾದ್ಯಂತ ಬಿಡುಗಡೆ

    Comments are closed.

    Demo
    Don't Miss
    Local News May 31, 2025

    ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

    ಬೆಂಗಳೂರು,ಮೇ. 31 : ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು.ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ…

    ಮಂಗಳೂರು ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

    May 30, 2025

    ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು ಬಾಲಕಿ ಸಾವು

    May 30, 2025

    ಮಂಗಳೂರು ನಗರ ಪೊಲೀಸ್ ಕಮಿಷನರ್ ಮತ್ತು ದ. ಕ. ಜಿಲ್ಲಾ ಎಸ್ಪಿ ವರ್ಗಾವಣೆ

    May 30, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.