Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಣ್ಣಗುಡ್ಡ ವಾರ್ಡಿನ ಗಾಂಧಿ ನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸ

    July 23, 2025

    ಬಿಜೈ ಕಾಪಿಕಾಡ್ನಲ್ಲಿ ಶ್ರೀ ವಿನಾಯಕ ಫ್ರೆಂಡ್ಸ್ ಕ್ಲಬ್ (ರಿ) ವತಿಯಿಂದ 5ನೇ ವರ್ಷದ ಆಟಿಡೊಂಜಿ ಕೂಟ

    July 22, 2025

    ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

    July 21, 2025

    Subscribe to Updates

    Get the latest creative news from FooBar about art, design and business.

    What's Hot

    ಮಣ್ಣಗುಡ್ಡ ವಾರ್ಡಿನ ಗಾಂಧಿ ನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸ

    July 23, 2025

    ಬಿಜೈ ಕಾಪಿಕಾಡ್ನಲ್ಲಿ ಶ್ರೀ ವಿನಾಯಕ ಫ್ರೆಂಡ್ಸ್ ಕ್ಲಬ್ (ರಿ) ವತಿಯಿಂದ 5ನೇ ವರ್ಷದ ಆಟಿಡೊಂಜಿ ಕೂಟ

    July 22, 2025

    ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

    July 21, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಿತ್ತಮಜಲು ಶ್ರೀ ನಡಿಯೇಲು ದೈಯ್ಯಂಗುಲು, ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರದ ನವೀಕೃತ ಗೋಪುರಗಳ ಲೋಕಾರ್ಪಣೆ
    Local News

    ಮಿತ್ತಮಜಲು ಶ್ರೀ ನಡಿಯೇಲು ದೈಯ್ಯಂಗುಲು, ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರದ ನವೀಕೃತ ಗೋಪುರಗಳ ಲೋಕಾರ್ಪಣೆ

    adminBy adminApril 4, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬಂಟ್ವಾಳ, ಏ.4 : ಸಜೀಪ ಮಾಗಣೆಯ ಮಿತ್ತಮಜಲು ಶ್ರೀ ನಡಿಯೇಲು ದೈಯ್ಯಂಗುಲು, ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರದ ನವೀಕೃತ ಗೋಪುರಗಳ ಲೋಕಾರ್ಪಣೆ ಹಾಗೂ ಸಾನಿಧ್ಯ ಕಲಶಾದಿ ಕಾರ್ಯಕ್ರಮಳು ಏ.2 ರಿಂದ ಏ.3ರ ತನಕ ನಡೆಯಿತು.

    ಏ.2, ಬುಧವಾರ ಸಂಜೆ ಕ್ಷೇತ್ರದ ಮಹಾದ್ವಾರದ ಬಳಿಯಿಂದ ಹಸಿರುವಾಣಿ ಹೊರಕಾಣಿಕೆ ಶೋಭಾಯಾತ್ರೆಯು ನಡೆಯಿತು.ನಗ್ರಿ, ಪಣೋಲಿಬೈಲು, ಕಾರಾಜೆ, ನಾಗನವಳಚ್ಚಿಲು, ನಂದಾವರ, ಮುಗುಳಿಯ, ಮಿತ್ತಮಜಲು ದ್ವಾರ, ಕೋಟೆಕಣಿ, ಸಜೀಪನಡು, ಈಶ್ವರಮಂಗಲ, ಅನ್ನಪ್ಪಾಡಿ, ಮಂಜಲ್ಪಾದೆ, ಶಾರದಾನಗರ, ವಿದ್ಯಾನಗರ, ಸುಭಾಷ್ನಗರ ಮೊದಲಾದ ವಲಯಗಳ ಕೇಂದ್ರಗಳಲ್ಲಿ ಸಂಗ್ರಹಿಸಿದ ಹೊರೆಕಾಣಿಕೆಯನ್ನು ಮೆರವಣಿಗೆಯಲ್ಲಿ ಸಾಗಿಸಲಾಯಿತು.

    ಸಜೀಪ ಮಾಗಣೆಯ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ – ಪ್ರಾರ್ಥನೆ ನೆರವೇರಿಸಿದ ಬಳಿಕ ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ಮೆರವಣಿಗೆಗೆ ಚಾಲನೆ ನೀಡಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವಿವೇಕ್ ಶೆಟ್ಟಿ, ನಗ್ರಿಗುತ್ತು, ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ, ಗಡಿಪ್ರಧಾನರಾದ ಕಾಂತಾಡಿಗುತ್ತು ಬರಂಗರೆ ಉಗ್ಗ ಶೆಟ್ಟಿ ಯಾನೆ ಗಣೇಶ್ ನ್ಯಾಕ್, ಪಾಲಮಂಟಮೆ ಕುಟುಂಬಸ್ಥರು, ಶಿವರಾಮ ಭಂಡಾರಿ ಬಿಜಂದಾರುಗುತ್ತು, ಮುತ್ತಣ್ಣ ಶೆಟ್ಟಿ ಸಜೀಪಗುತ್ತು, ಜಯರಾಮ ಶೆಟ್ಟಿ ನಗ್ರಿಗುತ್ತು, ಮಾಡಂತಾಡಿಗುತ್ತು ಗಡಿ ಪ್ರಧಾನರಾದ ನಾರ್ಣ ಅಳ್ವ ಯಾನೆ ಶಶಿಧರ ರೈ, ಆನಂದ ರೈ ಅಂಕದಕೋಡಿ, ಹೊರೆಕಾಣಿಕೆ ಸಮಿತಿ ಮುಖ್ಯ ಸಂಚಾಲಕ ಜಯಶಂಕರ ಬಾಸಿತ್ತಾಯ, ವಿವಿಧ ಕ್ಷೇತ್ರದ ಪ್ರಮುಖರು, ಸಮಿತಿಯ ಸದಸ್ಯರು,ಮಾಗಣೆ ಪ್ರಮುಖರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಕುಣಿತ ಭಜನಾ ತಂಡಗಳು, ಚೆಂಡೆ ಬಳಗ ಮೆರವಣಿಗೆಗೆ ಮೆರುಗು ನೀಡಿದರು.

    ತಂತ್ರಿಗಳಾದ ಬ್ರಹ್ಮಶ್ರೀ ವೇಮೂ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳಿಂದ ಧಾರ್ಮಿಕ ವಿಧಿ ಆರಂಭಗೊಂಡಿತು. ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಅವರ ಭಕ್ತಿ ಗಾನ ಸುಧೆ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಉಪಸ್ಥಿತಿಯಲ್ಲಿ ನಡೆಯಿತು.

    ಎ. 3ರಂದು ಬೆಳಗ್ಗೆ 7ರಿಂದ ಗಣಪತಿ ಹೋಮ, ಬಿಂಬ ಶುದ್ದಿ ಕಲಶ ಪೂಜೆ, ಬಿಂಬ ಶುದ್ಧಿ ಕಲಶಾಭಿಷೇಕ, ದಾನಿಗಳಿಗೆ ಗೌರವಾರ್ಪಣೆ, ಸಾನ್ನಿಧ್ಯ, ಕಲಶ ಪೂಜೆ, ಕಲಶಾಭಿಷೇಕ,ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 23, 2025

    ಮಣ್ಣಗುಡ್ಡ ವಾರ್ಡಿನ ಗಾಂಧಿ ನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸ

    Local News July 22, 2025

    ಬಿಜೈ ಕಾಪಿಕಾಡ್ನಲ್ಲಿ ಶ್ರೀ ವಿನಾಯಕ ಫ್ರೆಂಡ್ಸ್ ಕ್ಲಬ್ (ರಿ) ವತಿಯಿಂದ 5ನೇ ವರ್ಷದ ಆಟಿಡೊಂಜಿ ಕೂಟ

    Local News July 21, 2025

    ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

    Film News July 19, 2025

    ಸ್ಕೂಲ್ ಲೀಡರ್ ಕನ್ನಡ ಚಲನಚಿತ್ರದ 50ನೇ ದಿನದ ಸಂಭ್ರಮಾಚರಣೆ

    Local News July 18, 2025

    ಬಹುಕೋಟಿ ವಂಚನೆ ಪ್ರಕರಣ – ವಂಚಕ ರೋಶನ್ ಸಲ್ಡಾನ ಬಂಧನ

    Local News July 17, 2025

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    Comments are closed.

    Demo
    Don't Miss
    Local News July 23, 2025

    ಮಣ್ಣಗುಡ್ಡ ವಾರ್ಡಿನ ಗಾಂಧಿ ನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸ

    ಮಂಗಳೂರು ಜುಲೈ, 23 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ಗಾಂಧಿನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ…

    ಬಿಜೈ ಕಾಪಿಕಾಡ್ನಲ್ಲಿ ಶ್ರೀ ವಿನಾಯಕ ಫ್ರೆಂಡ್ಸ್ ಕ್ಲಬ್ (ರಿ) ವತಿಯಿಂದ 5ನೇ ವರ್ಷದ ಆಟಿಡೊಂಜಿ ಕೂಟ

    July 22, 2025

    ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

    July 21, 2025

    ಸ್ಕೂಲ್ ಲೀಡರ್ ಕನ್ನಡ ಚಲನಚಿತ್ರದ 50ನೇ ದಿನದ ಸಂಭ್ರಮಾಚರಣೆ

    July 19, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.