Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

    January 12, 2026

    ಫಿಲಿಪೈನ್ಸ್ ನ ಸೆಬು ನಗರದಲ್ಲಿ ಭೀಕರ ಭೂಕುಸಿತ – ಓರ್ವ ಸಾವು, 27 ಮಂದಿ ನಾಪತ್ತೆ

    January 11, 2026

    ಬೆಳ್ತಂಗಡಿ : ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

    January 10, 2026

    Subscribe to Updates

    Get the latest creative news from FooBar about art, design and business.

    What's Hot

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

    January 12, 2026

    ಫಿಲಿಪೈನ್ಸ್ ನ ಸೆಬು ನಗರದಲ್ಲಿ ಭೀಕರ ಭೂಕುಸಿತ – ಓರ್ವ ಸಾವು, 27 ಮಂದಿ ನಾಪತ್ತೆ

    January 11, 2026

    ಬೆಳ್ತಂಗಡಿ : ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

    January 10, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾ.ಸ. ಸಂಘ ಇದರ ನೂತನ ಕಟ್ಟಡ ಬಹರ್ -ಎ-ನೂರ್ ಲೋಕಾರ್ಪಣೆ
    Local News

    ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾ.ಸ. ಸಂಘ ಇದರ ನೂತನ ಕಟ್ಟಡ ಬಹರ್ -ಎ-ನೂರ್ ಲೋಕಾರ್ಪಣೆ

    adminBy adminApril 15, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಎ. 15 : ಮಂಗಳೂರು ಕರಾವಳಿ ಅಲ್ಪಸಂಖ್ಯಾಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿಯಮಿತ  ಇದರ ನೂತನ ಕಟ್ಟಡ ‘ಬಹರ್-ಎ-ನೂರ್’ ಶನಿವಾರ ಉತ್ತರ ದಕ್ಕೆ ಬಂದರ್ ನಲ್ಲಿ  ಲೋಕಾರ್ಪಣೆಗೊಂಡಿತು.

    ನೂತನ ಕಟ್ಟಡದಲ್ಲಿ ಮಂಜುಗಡ್ಡೆ ಸ್ಥಾವರವನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡಿ ಜಲಸಾರಿಗೆ ಇಲಾಖೆ ಸಚಿವ ಮಂಕಾಳು ಎಸ್. ವೈದ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿ, ಲಾಭದಾಯಕವಾಗಿ ನಡೆಯುತ್ತಿರುವ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾ.ಸ. ಸಂಘವು ಎರಡು ದಶಕಗಳಿಂದ ನಿರಂತರ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಇದನ್ನು ಮುಂದುವರೆಸಬೇಕಾಗಿದೆ. ಈ ಸಂಸ್ಥೆ ಇನ್ನಷ್ಟು ಪ್ರಗತಿ ಹೊಂದಲಿ ಎಂದು ಹಾರೈಸಿದರು.

    ಬಹರ್ -ಎ-ನೂರ್ ನೂತನ ಕಟ್ಟಡ ಉದ್ಘಾಟಿಸಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಈ ಸಂಸ್ಥೆ 23 ವರ್ಷಗಳಿಂದ ಹಂತ ಹಂತವಾಗಿ ಬೆಳೆದು ಬಂದಿದ್ದು,ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆ ತೆರೆಯುವಂತಾಗಲಿ ಎಂದರು .

    ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಜೆ. ಮುಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್,ಮೀನುಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ್ ಕುಮಾರ್ ಕೆ., ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ಅಬ್ದುಲ್ ರವೂಫ್, ಸಂಶುದ್ದೀನ್, ಸಿಎ ಪ್ರವೀಣ್ ಕುಮಾರ್ ಶೆಟ್ಟಿ ಚೇತನ್ ಬೆಂಗ್ರೆ, ಉದಯಾನಂದ ಎ.,  ಅನಿಲ್ ಕುಮಾರ್, ಕೆ.ಎಲ್. ಇಸ್ಮಾಯಿಲ್ ಎಸ್.ಎಂ.ಇಬ್ರಾಹೀಂ, ಅಹಮ್ಮದ್,  ಅಶ್ರಫ್, ಅಬ್ದುಲ್ ರಹಿಮಾನ್, ಬಿ. ಅಹಮ್ಮದ್ ಬಾವ, ಸಂಘದ ನಿರ್ದೇಶಕರು ಮೊದಲಾದವರು ಉಪಸ್ಥಿತರಿದ್ದರು.

    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಬ್ದುಲ್ ಲತೀಫ್ ಸ್ವಾಗತಿಸಿದರು. ಸಲಹೆಗಾರ ಮಲಾರ್ ಮುಹಮ್ಮದ್ ಮುಸ್ತಾಫಾ ಪ್ರಸ್ತಾವಿಸಿದರು. ತ್ಯಾಗಂ ಹರೇಕಳ ವಂದಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News January 12, 2026

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

    Local News January 10, 2026

    ಬೆಳ್ತಂಗಡಿ : ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

    Local News January 9, 2026

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    Local News January 8, 2026

    ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

    Local News January 7, 2026

    ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡ ಶಾಸಕ ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ

    Local News January 6, 2026

    ಮಂಗಳೂರು : ಬಿಕರ್ನಕಟ್ಟೆ ಬಾಲ ಏಸು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ – ಹೊರೆಕಾಣಿಕೆ ಸಮರ್ಪಣೆ

    Comments are closed.

    Demo
    Don't Miss
    Local News January 12, 2026

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಬಿಕರ್ನಕಟ್ಟೆ, ಜ. 12 : ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೋವೆನಾದ ಮೂರನೇ ದಿನದಂದು, ಬಿಕರ್ನಕಟ್ಟೆಯ ಬಾಲ ಯೇಸುವಿನ…

    ಫಿಲಿಪೈನ್ಸ್ ನ ಸೆಬು ನಗರದಲ್ಲಿ ಭೀಕರ ಭೂಕುಸಿತ – ಓರ್ವ ಸಾವು, 27 ಮಂದಿ ನಾಪತ್ತೆ

    January 11, 2026

    ಬೆಳ್ತಂಗಡಿ : ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

    January 10, 2026

    ಜ.11 : ಮಂಗಳೂರಿನಲ್ಲಿ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ

    January 9, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.