Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸಾವು

    February 13, 2026

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    February 10, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸಾವು

    February 13, 2026

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    February 10, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ಗೆ ಎಪ್ರಿಲ್ 19 ರಂದು ಭೂಮಿಪೂಜೆ
    Local News

    ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ಗೆ ಎಪ್ರಿಲ್ 19 ರಂದು ಭೂಮಿಪೂಜೆ

    adminBy adminApril 17, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು , ಎ. 17  : ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ  ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ.

    ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ 2025 ಚದರ ಅಡಿಗಳ 3 ಬಿಎಚ್ಕೆಯ ಮತ್ತು 2515 ರಿಂದ 2975 ಚದರ ಅಡಿಗಳ 4 ಬಿಎಚ್ಕೆಯ ಎರಡು ಫ್ಲ್ಯಾಟ್ ಗಳಿದ್ದು, ಒಟ್ಟು 28 ಅಪಾರ್ಟ್’ಮೆಂಟ್’ಗಳಿರಲಿವೆ.

    ರೋಹನ್ ಇಥೋಸ್ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಇನ್ಫಿನಿಟಿ ಸ್ವಿಮ್ಮಿಂಗ್ ಫೂಲ್, ಆಧುನಿಕ ಜಿಮ್, ಇಂಡೋರ್ಗೇಮ್ಸ್, ಯೋಗಾ ರೂಮ್, ಮಕ್ಕಳ ಆಟದ ವಲಯ ಮತ್ತು ಬಹು ಉಪಯೋಗಿ ಸಭಾಂಗಣವನ್ನು ಹೊಂದಿದೆ. ತಳ ಮತ್ತು ಕೆಳ ಅಂತಸ್ತುಗಳಲ್ಲಿ ವಿಶಾಲ ಪಾರ್ಕಿಂಗ್ ಸೌಲಭ್ಯವಿದೆ.

    ಅಪಾರ್ಟ್’ಮೆಂಟ್’ಗಳು ವಾಸ್ತು ಪ್ರಕಾರವಾಗಿದ್ದು ಸಿಸಿ ಕೆಮರಾ, ಸ್ವಯಂಚಾಲಿತ ಲಿಫ್ಟ್, ಜನರೇಟರ್ ಮತ್ತು ಇಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ.

    ಆಸ್ಪತ್ರೆಗಳು, ಪೂಜಾ ಸ್ಥಳಗಳು, ರೈಲ್ವೆ ಸ್ಟೇಶನ್, ಸೂಪರ್ ಮಾರ್ಕೆಟ್, ಸಾರ್ವಜನಿಕ ಉದ್ಯಾನ ಮತ್ತು ಶಿಕ್ಷಣ ಸಂಸ್ಥೆಗಳು ಈ ಯೋಜನೆಯ ಸಮೀಪದಲ್ಲೇ ಇವೆ.

    ರೋಹನ್ ಕಾರ್ಪೊರೇಶನ್ ಮಂಗಳೂರಿನಲ್ಲಿ ಐಶಾರಾಮಿ ಅಪಾರ್ಟ್’ಮೆಂಟ್’ಗಳನ್ನು ಗ್ರಾಹಕರಿಗೆ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. ರೋಹನ್ ಇಥೋಸ್ ಯೋಜನೆ ಹೊಸ ಟ್ರೆಂಡ್, ಗುಣಮಟ್ಟ ಮತ್ತು ಗ್ರಾಹಕರ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣಗೊಳ್ಳುತ್ತಿದೆ.

    ರೋಹನ್ ಕಾರ್ಪೊರೇಶನ್ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರನ್ನು ಗಳಿಸಿದೆ. ಸಂಸ್ಥೆಯು ಕರಾವಳಿಯಲ್ಲಿ ಅನೇಕ ರೆಸಿಡೆನ್ಶಿಯಲ್, ಕಮರ್ಶಿಯಲ್ ಮತ್ತು ಲೇಔಟ್ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

    ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100, ಈಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 13, 2026

    ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸಾವು

    Local News February 10, 2026

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    Local News February 9, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    Local News February 8, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    Local News February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    Comments are closed.

    Demo
    Don't Miss
    Local News February 13, 2026

    ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸಾವು

    ಉಪ್ಪಿನಂಗಡಿ, ಫೆ. 13 : ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಬುಧವಾರ…

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    February 10, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.