Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    November 22, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    November 21, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    November 20, 2025

    Subscribe to Updates

    Get the latest creative news from FooBar about art, design and business.

    What's Hot

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    November 22, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    November 21, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    November 20, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೂರು ಕಲ್ಯಾಣ ಮಂಟಪ ಸಮುಚ್ಚಯ ಉದ್ಘಾಟನೆ
    Local News

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೂರು ಕಲ್ಯಾಣ ಮಂಟಪ ಸಮುಚ್ಚಯ ಉದ್ಘಾಟನೆ

    adminBy adminApril 21, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಳ್ತಂಗಡಿ, ಎ. 21 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೂತನ ಕಲ್ಯಾಣಮಂಟಪ ಗಳಾದ ಶ್ರೀ ಉಮಾಮಹೇಶ್ವರ, ಶ್ರೀ ಶಿವ ಪಾರ್ವತಿ, ಶ್ರೀ ಗೌರೀಶಂಕರ ಸಮುಚ್ಚಯವನ್ನು ಎ.20, ಭಾನುವಾರ ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಧರ್ಮಾಧಿಕಾರಿಯಾದ ಡಾ| ಡಿ.ವೀರೇಂದ್ರ ಹೆಗ್ಗಡೆ ಯವರ ಧಾರ್ಮಿಕ, ಶಿಕ್ಷಣ, ಆರೋಗ್ಯ ಸಹಿತ ಬಹುಮುಖಿ ಸೇವೆ ದೇಶಕ್ಕೆ ಮಾದರಿ. ಧರ್ಮಸ್ಥಳ ಕ್ಷೇತ್ರದಲ್ಲಿ ಮೂರು ಕಲ್ಯಾಣ ಮಂಟಪ ಉದ್ಘಾಟಿಸುವ ಭಾಗ್ಯ ನನಗೆ ದೊರೆತಿರುವುದು ಧನ್ಯತೆಯ ಭಾವ ಮೂಡಿಸಿದೆ ಎಂದರು.

    ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಯವರು ಮಾತನಾಡಿ, ದೇಗುಲದ ಹಿಂದಿನ ಹಳೆಯ ಕಲ್ಯಾಣ ಮಂಟತೆರವುಗೊಳಿಸಿ, ಈಗ ಹೊಸ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ನಿರ್ಮಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ನೂತನ ಕಲ್ಯಾಣಮಂಟಪಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ, , ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ವಿಧಾನಪರಿಷತ್ ಸದಸ್ಯ ಕೆ .ಹರೀಶ್ ಕುಮಾರ್, ಹೇಮಾವತಿ, ವೀ. ಹೆಗ್ಗಡೆ, ಶ್ರದ್ಧಾ ಅಮಿತ್, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್, ಡಿ. ನಿಶ್ಚಲ್ ಕುಮಾರ್ ಉಪಸ್ಥಿತರಿದ್ದರು.

    ಕ್ಷೇತ್ರದ ವತಿಯಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗೌರವಿಸಿದರು. ಕಲ್ಯಾಣ ಮಂಟಪದ ಎಂಜಿನಿಯರ್ ಮಂಜು ಕಿರ್ತನ, ಕಾಮಗಾರಿ ವ್ಯವಸ್ಥಾಪಕ ಯಶೋಧರ ಮತ್ತು ಕಟ್ಟಡ ಮೇಲ್ವಿಚಾರಕ ನಿಖಿಲ್ ಅವರನ್ನು ಗೌರವಿಸಲಾಯಿತು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ -ದರ್ಶಿ ಡಿ.ಹರ್ಷಂದ್ರಕುಮಾರ್ ಸ್ವಾಗತಿಸಿ – ದರು. ಎಂಜಿನಿಯರ್ ಯಶೋಧರ ವಂದಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    Local News November 21, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    Local News November 20, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    Local News November 19, 2025

    ಬಂಟ್ವಾಳ: ಸ್ಕೂಟರ್-ಕಾರು ಡಿಕ್ಕಿ-ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    Local News November 18, 2025

    ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ – ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ

    Local News November 17, 2025

    ಮಂಗಳೂರು : ಕರಾವಳಿ ಉತ್ಸವ ಮೈದಾನದಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

    Comments are closed.

    Demo
    Don't Miss
    Local News November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    ಮಂಗಳೂರು, ನ. 22 : ನರರೋಗ, ಮಾನಸಿಕ ಅಸ್ವಸ್ಥತೆ, ಅಲೈಮರ್, ಪಾರ್ಶ್ವವಾಯು ಹಾಗೂ ಕ್ಯಾನ್ಸರ್ ಸೇರಿದಂತೆ ದೀರ್ಘಕಾಲೀನ ಕಾಯಿಲೆಗಳೊಂದಿಗೆ ಹೋರಾಟ…

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    November 21, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    November 20, 2025

    ಬಂಟ್ವಾಳ: ಸ್ಕೂಟರ್-ಕಾರು ಡಿಕ್ಕಿ-ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    November 19, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.