Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    August 30, 2026

    ನೇಪಾಳದಲ್ಲಿ ಪ್ರವಾಹ : ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,400ಕ್ಕೂ ಹೆಚ್ಚಿನ  ಮಂದಿ ನಾಪತ್ತೆ

    August 29, 2026

    ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    August 28, 2026

    Subscribe to Updates

    Get the latest creative news from FooBar about art, design and business.

    What's Hot

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    August 30, 2026

    ನೇಪಾಳದಲ್ಲಿ ಪ್ರವಾಹ : ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,400ಕ್ಕೂ ಹೆಚ್ಚಿನ  ಮಂದಿ ನಾಪತ್ತೆ

    August 29, 2026

    ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    August 28, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ – ವೈಭವದ ಬ್ರಹ್ಮರಥೋತ್ಸವ
    Local News

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ – ವೈಭವದ ಬ್ರಹ್ಮರಥೋತ್ಸವ

    adminBy adminApril 22, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಪುತ್ತೂರು, ಎ. 22 ;ಇಲ್ಲಿನ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು. ಬ್ರಹ್ಮ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮರಥೋತ್ಸವದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಶಾಸಕ ಅಶೋಕ್ ಕುಮಾರ್ ರೈ ಉಪಸ್ಥಿತಿಯಲ್ಲಿ ಉತ್ಸವಾದಿಗಳು ನಡೆಯಿತು.

    ಏ.17ರಂದು ಬೆಳಿಗ್ಗೆ ದೇವಸ್ಥಾನದಲ್ಲಿ ಉತ್ಸವ, ವಸಂತ ಕಟ್ಟೆಪೂಜೆ, ಮಧ್ಯಾಹ್ನ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.ಸಂಜೆ ದೇವರು ಒಳಾಂಗಣದಿಂದ ಹೊರಾಂಗಣಕ್ಕೆ ಪ್ರವೇಶ ಮಾಡಿದರು.ಬಳಿಕ ಶ್ರೀ ದೇವರ ಉತ್ಸವದ ಬಳಿಕ ಕಂಡನಾಯಕ ಕಟ್ಟೆಯಲ್ಲಿ ಕಟ್ಟೆ ಪೂಜೆ ನಡೆಯಿತು.ಬಳಿಕ ಶ್ರೀ ದೇವರಿಗೆ ವಾದ್ಯ, ಬ್ಯಾಂಡ್ ಸೇವೆ ನಡೆಯಿತು.ಆದಾದ ಬಳಿಕ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಹೊರಾಂಗಣ ಪ್ರವೇಶವಾಯಿತು.ಈ ಸಂದರ್ಭ ಶ್ರೀ ದೇವರ ಮತ್ತು ಉಳ್ಳಾಲ್ತಿ ಅಮ್ಮನವರ ಉತ್ಸವ ನಡೆಯಿತು.ಅಲ್ಲಿಂದ ರಾಜಾಂಗಣದಿಂದ ಶ್ರೀ ದೇವರು ಉಳ್ಳಾಲ್ತಿ ದೈವಗಳ ಭಂಡಾರದ ಜೊತೆ ಅಲಂಕೃತಗೊಂಡ ಭವ್ಯ ಬ್ರಹ್ಮರಥದ ಬಳಿ ತೆರಳಿದರು. ಅಲ್ಲಿ ಬ್ರಹ್ಮರಥಕ್ಕೆ ಒಂದು ಸುತ್ತು ಬಂದ ಶ್ರೀ ದೇವರು ಬ್ರಹ್ಮರಥದ ಬಳಿ ಕಾಜುಕುಜುಂಬ ದೈವದ ನುಡಿಗಟ್ಟು ನಡೆಯಿತು.ರಾತ್ರಿ 11.28 ಗಂಟೆಗೆ ಬ್ರಹ್ಮರಥೋತ್ಸವ ನಡೆಯಿತು.

    ಬ್ರಹ್ಮರಥೋತ್ಸವದಲ್ಲಿ ಶಾಸಕ ಅಶೋಕ್ ಕುಮಾರ್ ರೈ,ದ. ಕ.ಸಂಸದ ಕ್ಯಾಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ವಿನಯ ಸುವರ್ಣ, ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ.ವಿ. ನಳಿನಿ ಪಿ ಶೆಟ್ಟಿ, ಕೃಷ್ಣವೇಣಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ಈಶ್ವರ ಬೆಡೇಕರ್, ಕಾರ್ಯನಿರ್ವಹಕಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ದೇವಳದ ಮಾಜಿ ಆಡಳಿತ ಮೊತ್ತೇಸರ ಎನ್.ಕೆ.ಜಗನ್ನಿವಾಸ ರಾವ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಮಾಜಿ ಸದಸ್ಯ ಎನ್. ಕರುಣಾಕರ ರೈ ದೇರ್ಲ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಸಹಿತ ಹಲವಾರು ಮಂದಿ ತೆಂಗಿನ ಕಾಯಿ ಒಡೆದರು. ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಆಡಳಿತಾಧಿಕಾರಿ ದೇವಪ್ಪಪಿ.ಆರ್.,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತೀಶ್ ಗೌಡ ಒಳಗುಡ್ಡ, ವೆಂಕಟಕೃಷ್ಣ ಪಾಲೆಚ್ಚಾರು,ನವೀನ್ ಕರ್ಕೇರ,ನಾರಾಯಣ ಗೌಡ ಕುಕ್ಕುತ್ತಡಿ, ವಾಸುದೇವ ನಾಯ್ಕ, ಸತೀಶ್ ನಾಯ್ಕ, ಪ್ರಮೀಳಾ ಚಂದ್ರಶೇಖರ ಗೌಡ, ಲಲಿತಾಶಂಕರ ಪಾಟಾಳಿ, ಅರ್ಚಕ ರವಿಚಂದ್ರ ನೆಲ್ಲಿತ್ತಾಯ, ನಿಕಟಪೂರ್ವ ಅಧ್ಯಕ್ಷ ಮಾಧವ ಗೌಡ ಕಾಂತಿಲ,ಮಾಜಿ ಅಧ್ಯಕ್ಷತಿಮ್ಮಪ್ಪಗೌಡ, ಚನಿಲ ತಿಮ್ಮಪ್ಪ ಶೆಟ್ಟಿ ಉಪಸ್ಥಿತರಿದ್ದರು.

    ಬ್ರಹ್ಮರಥೋತ್ಸವದ ಮೊದಲು ಸುಡುಮದ್ದು ಪ್ರದರ್ಶನ ‘ಪುತ್ತೂರು ಬೆಡಿ’ ನಡೆಯಿತು.ಬ್ರಹ್ಮರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News August 30, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    Local News August 28, 2026

    ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    Local News August 27, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    Local News August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    Local News August 25, 2026

    ಮಂಗಳೂರು : ಎಂಪಿಸಿ ರೋಟರಿ ಕೋಸ್ಟಲ್ ಎಂಎಸ್ ಎಂಇ ಮತ್ತು ಸ್ಟಾರ್ಟಪ್ ಕಾನ್ ಕ್ಲೇವ್- 2026 ಸಮಾವೇಶ

    Local News August 24, 2026

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಪ್ರತಿಭಾನ್ವೇಷಣೆ ಪರೀಕ್ಷೆ

    Comments are closed.

    Demo
    Don't Miss
    Local News August 30, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    ಕಠ್ಮಂಡು, ಆ. 31 : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) 395  ಪವರ್‌ಮ್ಯಾನ್‌ಗಳನ್ನು ನೇಮಕ  ಮಾಡಿಕೊಂಡಿದೆ. ಇನ್ನೂ ಕೂಡ…

    ನೇಪಾಳದಲ್ಲಿ ಪ್ರವಾಹ : ಸಾವಿನ ಸಂಖ್ಯೆ 626ಕ್ಕೆ ಏರಿಕೆ, 2,400ಕ್ಕೂ ಹೆಚ್ಚಿನ  ಮಂದಿ ನಾಪತ್ತೆ

    August 29, 2026

    ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    August 28, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    August 27, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.