Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    July 6, 2026

    ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

    July 5, 2026

    ಕೂಳೂರು : ಸ್ಕೂಟರ್ ಮೇಲೆ ಕಂಟೈನರ್ ಲಾರಿ ಹರಿದು ಸ್ಕೂಟರ್ ಸವಾರ ಸಾವು

    July 4, 2026

    Subscribe to Updates

    Get the latest creative news from FooBar about art, design and business.

    What's Hot

    ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    July 6, 2026

    ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

    July 5, 2026

    ಕೂಳೂರು : ಸ್ಕೂಟರ್ ಮೇಲೆ ಕಂಟೈನರ್ ಲಾರಿ ಹರಿದು ಸ್ಕೂಟರ್ ಸವಾರ ಸಾವು

    July 4, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಗಣೇಶಪುರ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನಾಗಮಂಡಲೋತ್ಸವ
    Local News

    ಗಣೇಶಪುರ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನಾಗಮಂಡಲೋತ್ಸವ

    adminBy adminApril 29, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಸುರತ್ಕಲ್, ಎ.29 : ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನಾಗಮಂಡಲ ಸೇವೆ ಎ.25, ಶುಕ್ರವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು.

    ನಾಗಪಾತ್ರಿ ರಾಮಮೂರ್ತಿ ಬೆಳ್ಳಿಪಾಡಿ ರಮಾನಂದ ಭಟ್ಟರ ನೇತೃತ್ವದಲ್ಲಿ ಕೃಷ್ಣಪ್ರಸಾದ ವೈದ್ಯ ಮತ್ತು ಬಳಗ ಮಧೂರು ಅವರ ಡಮರು ಮೇಳದಲ್ಲಿ ಬಾಲಕೃಷ್ಣ ವೈದ್ಯ ಮತ್ತು ನಟರಾಜ ವೈದ್ಯರ ನಾಗಕನ್ನಿಕಾ ನೃತ್ಯ ಸೇವೆಯೊಂದಿಗೆ ನಾಗ ಮಂಡಲ ಸೇವೆ ಜರುಗಿತು.

    ಈ ಸಂದರ್ಭದಲ್ಲಿ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ಡಾ.ಶಿವ ಪ್ರಸಾದ್ ತಂತ್ರಿ ದೇರೆಬೈಲ್ ನೇತೃತ್ವ ವಹಿಸಿದ್ದ ರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವ ಸಮಿತಿ ಅಧ್ಯಕ್ಷ ಯಾದವ ಕೋಟ್ಯಾನ್ ಪೆರ್ಮುದೆ, ಕಾರ್ಯಾ ಧ್ಯಕ್ಷ ಪ್ರಶಾಂತ್ ಮೂಡಾಯಿಕೋಡಿ, ಪ್ರಧಾನ ಕಾರ್ಯದರ್ಶಿ ಪಿ.ಸದಾಶಿವ ಐತಾಳ್, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಕುಮಾರ್ ಭಂಡಾರಿ, ಎ.ವಾದಿರಾಜ, ಜಿ.ಕೆ. ಸುಂದರ್, ಪ್ರಧಾನ ಅರ್ಚಕ ಸುನಿಲ್ ಭಟ್, ಅನುರಾಧಾ, ಹೇಮಾವತಿ, ಹೊನ್ನಯ್ಯ ಕೋಟ್ಯಾನ್, ದಯಾನಂದ ಪದಾಧಿಕಾರಿಗಳು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 6, 2026

    ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Local News July 5, 2026

    ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

    Local News July 4, 2026

    ಕೂಳೂರು : ಸ್ಕೂಟರ್ ಮೇಲೆ ಕಂಟೈನರ್ ಲಾರಿ ಹರಿದು ಸ್ಕೂಟರ್ ಸವಾರ ಸಾವು

    Local News July 3, 2026

    ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕಿನ 22ನೇ ಶಾಖೆ ಉದ್ಘಾಟನೆ

    Local News July 2, 2026

    ಜು.5 : ಬಜಪೆ ಬಂಟರ ಭವನದ ಶಿಲಾನ್ಯಾಸ ,ಸಾಧಕರಿಗೆ ಸನ್ಮಾನ

    Local News July 1, 2026

    ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್ ಅಧಿಕಾರ ಸ್ವೀಕಾರ

    Comments are closed.

    Demo
    Don't Miss
    Local News July 6, 2026

    ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    ಮಂಗಳೂರು, ಜು.06 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 47 ನೇ ಮಿಲಾಗ್ರಿಸ್ ವಾರ್ಡಿನ ಮೇಲಿನಮೊಗರು ಧ್ವಜಸ್ತಂಭದ ಬಳಿ 10ಲಕ್ಷ…

    ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

    July 5, 2026

    ಕೂಳೂರು : ಸ್ಕೂಟರ್ ಮೇಲೆ ಕಂಟೈನರ್ ಲಾರಿ ಹರಿದು ಸ್ಕೂಟರ್ ಸವಾರ ಸಾವು

    July 4, 2026

    ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕಿನ 22ನೇ ಶಾಖೆ ಉದ್ಘಾಟನೆ

    July 3, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.