Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸೆ.4 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    August 28, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    August 27, 2026

    Subscribe to Updates

    Get the latest creative news from FooBar about art, design and business.

    What's Hot

    ಸೆ.4 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    August 28, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    August 27, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಲ್ಲಿಕಟ್ಟೆ ಶಿವಬಾಗ್ ನಲ್ಲಿ ನಿಧಿಲ್ಯಾಂಡ್ಸ್ ವಸತಿ ಸಮುಚ್ಚಯ ‘ಪೂರ್ವಜ್’ಗೆ ಶಿಲಾನ್ಯಾಸ
    Local News

    ಮಲ್ಲಿಕಟ್ಟೆ ಶಿವಬಾಗ್ ನಲ್ಲಿ ನಿಧಿಲ್ಯಾಂಡ್ಸ್ ವಸತಿ ಸಮುಚ್ಚಯ ‘ಪೂರ್ವಜ್’ಗೆ ಶಿಲಾನ್ಯಾಸ

    adminBy adminMay 5, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ 05 : ನಿಧಿಲ್ಯಾಂಡ್ ಇನ್ ಫ್ರಾಸ್ಟಕ್ಟರ್ ಡೆವಲಪರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನವರ ವಸತಿ ಸಮುಚ್ಚಯ ‘ಪೂರ್ವಜ್’ ಗೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಮಲ್ಲಿಕಟ್ಟೆ ಶಿವಬಾಗ್ ಬಳಿ ಬುಧವಾರ ನೆರವೇರಿತು.

    ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಮಹಾನಗರಪಾಲಿಕೆ ಪ್ರಕಾಶ್ ಸಾಲಿಯಾನ್, ನವೀನ್ ಡಿ’ಸೋಜ, ಮಾಜಿ ಸದಸ್ಯರಾದ ಸಿಎಶಾಂತಾರಾಮ ಶೆಟ್ಟಿ, ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಮುಖ್ಯಸ್ಥ ಬಿ.ಕೆ.ವಿಶ್ವೇಶ್ವರಿ, ಲೋಟಸ್ ಪ್ರಾಪರ್ಟೀಸ್ನ ಜಿತೇಂದ್ರ ಕೊಟ್ಟಾರಿ, ನಿಶಾಂತ್ ಶೇಟ್, ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾ ಅತಿಥಿಗಳಾಗಿ ಆಗಮಿಸಿದ್ದರು.

    ಈ ಸಂದರ್ಭದಲ್ಲಿ ಭೂಮಿ ಪೂಜೆ ಹಾಗೂ ಇತರ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಉಪ್ಪುಂದ ಗಣೇಶ್ ಭಟ್ ಹಾಗೂ ಸಂತ ಆ್ಯಗ್ನೆಸ್ ಕಾನ್ವೆಂಟ್ನ ಸುಪೀರಿಯ ಸಿlಮರಿಯಾ ರೂಪ ಅವರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನಡೆಯಿತು.

    ನಿಧಿಲ್ಯಾಂಡ್ ಬಿಲ್ಲರ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಸನಿಲ್, ಅವರ ತಂದೆ ಯು.ಮಾಧವ ಸುವರ್ಣ, ನಿಧಿಲ್ಯಾಂಡ್ ನಿರ್ದೇಶಕರೂ ಆದ ಪ್ರಶಾಂತ್ ಅವರ ಸೋದರಿ ರೇವತಿ ಸನಿಲ್ ಹಾಗೂ ಪತ್ನಿ ನೈನಾ ಸನಿಲ್ ಪಾಲ್ಗೊಂಡಿದ್ದರು.

    ಪೂರ್ವಜ್ ಸಮುಚ್ಚಯವು ಶಿವಬಾಗ್‌ನಲ್ಲಿ ನಿರ್ಮಾಣಗೊಳ್ಳಲಿದ್ದು, ತಳ ಭಾಗದಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್, ನೆಲ ಅಂತಸ್ತಿನಲ್ಲಿ ಕ್ಲಬ್ ಹೌಸ್ ಇರಲಿದೆ. 12 ಮಹಡಿಗಳಲ್ಲಿ ವಿಶಿಷ್ಟ 4 ಬಿಎಚ್ ಮನೆಗಳನ್ನು ಹೊಂದಿದೆ. ಪ್ರತಿಯೊಂದು ಮಹಡಿಗೂ ಒಂದೊಂದು ಅಪಾರ್ಟ್ಮೆಂಟ್ ವಿದ್ದು,  ರೂಫ್ ಟಾಪ್ ಓಝೋನೈಸ್ಡ್ ಸ್ವಿಮ್ಮಿಂಗ್ ಪೂಲ್, ಜಿಮ್ನಾಸಿಯಮ್, ಬೋರ್ಡ್ ಆಟಗಳ ಕೊಠಡಿ, ಸೌನಾ, ಸ್ಟೀಮ್ ರೂಂ, ಜಕುಜಿ,  ಸಭಾಂಗಣ ಸೇರಿದಂತೆ ಆಧುನಿಕ  ಸೌಲಭ್ಯಗಳೊಂದಿಗೆ ನಿರ್ಮಾಣಗೊಳ್ಳಲಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News August 28, 2026

    ಸೆ.4 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    Local News August 27, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    Local News August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    Local News August 25, 2026

    ಮಂಗಳೂರು : ಎಂಪಿಸಿ ರೋಟರಿ ಕೋಸ್ಟಲ್ ಎಂಎಸ್ ಎಂಇ ಮತ್ತು ಸ್ಟಾರ್ಟಪ್ ಕಾನ್ ಕ್ಲೇವ್- 2026 ಸಮಾವೇಶ

    Local News August 24, 2026

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಪ್ರತಿಭಾನ್ವೇಷಣೆ ಪರೀಕ್ಷೆ

    Local News August 23, 2026

    ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 2,000 ಕ್ಕೂ ಹೆಚ್ಚು ಜನರಿಗೆ ಸ್ಪಾಟ್ ಉದ್ಯೋಗ : ವಿವೇಕ್ ಆಳ್ವ

    Comments are closed.

    Demo
    Don't Miss
    Local News August 28, 2026

    ಸೆ.4 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    ಮಂಗಳೂರು,ಆ.28: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ…

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    August 27, 2026

    ಮಂಗಳೂರು : ಎಂಪಿಸಿ ರೋಟರಿ ಕೋಸ್ಟಲ್ ಎಂಎಸ್ ಎಂಇ ಮತ್ತು ಸ್ಟಾರ್ಟಪ್ ಕಾನ್ ಕ್ಲೇವ್- 2026 ಸಮಾವೇಶ

    August 25, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.