Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಡಿಕೆಶಿ ಸಂಪುಟ ಸಚಿವರಾಗಿ 19 ಶಾಸಕರು ಪ್ರಮಾಣವಚನ ಸ್ವೀಕಾರ

    August 5, 2026

    ಆ. 7 : ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ತಯಾರಾದ ‘ಪಿಕ್ಚರ್’ ರಾಜ್ಯಾದ್ಯಂತ ಬಿಡುಗಡೆ

    August 4, 2026

    ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದಿರುವ ‘ತ್ಯಾಗಮಯಿ ಮೊಳಹಳ್ಳಿ’ಕೃತಿ ಬಿಡುಗಡೆ

    August 3, 2026

    Subscribe to Updates

    Get the latest creative news from FooBar about art, design and business.

    What's Hot

    ಡಿಕೆಶಿ ಸಂಪುಟ ಸಚಿವರಾಗಿ 19 ಶಾಸಕರು ಪ್ರಮಾಣವಚನ ಸ್ವೀಕಾರ

    August 5, 2026

    ಆ. 7 : ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ತಯಾರಾದ ‘ಪಿಕ್ಚರ್’ ರಾಜ್ಯಾದ್ಯಂತ ಬಿಡುಗಡೆ

    August 4, 2026

    ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದಿರುವ ‘ತ್ಯಾಗಮಯಿ ಮೊಳಹಳ್ಳಿ’ಕೃತಿ ಬಿಡುಗಡೆ

    August 3, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»State news»ಅಕ್ರಮ ಗಣಿಗಾರಿಕೆ : ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು; 7 ವರ್ಷ ಜೈಲು
    State news

    ಅಕ್ರಮ ಗಣಿಗಾರಿಕೆ : ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು; 7 ವರ್ಷ ಜೈಲು

    adminBy adminMay 6, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ನವದೆಹಲಿ, ಮೇ. 06 : ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧ ಇಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆಯ ಬಳಿಕ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

    ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ ಜೈಲು ಶಿಕ್ಷೆ ಪ್ರಕಟವಾಗಿದೆ. ಗಾಲಿ ಜನಾರ್ದನ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಮತ್ತು ಮೆಫಾಜ್ ಅಲಿ ಖಾನ್ ಸೇರಿದಂತೆ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    State news August 5, 2026

    ಡಿಕೆಶಿ ಸಂಪುಟ ಸಚಿವರಾಗಿ 19 ಶಾಸಕರು ಪ್ರಮಾಣವಚನ ಸ್ವೀಕಾರ

    State news July 21, 2026

    ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ- ಮಂಗಳೂರು ಹಾಪ್‌ಕಾಮ್ಸ್ ಜನರಲ್ ಮ್ಯಾನೇಜರ್ ಸಾವು

    State news July 10, 2026

    ಚಿಕ್ಕಬಳ್ಳಾಪುರ : ಮರಕ್ಕೆ ಢಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್

    State news June 28, 2026

    ಶಿವಮೊಗ್ಗದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸಲು ಹೊರಟ ಲಾರಿ ಬೆಂಕಿಗಾಹುತಿ

    State news June 4, 2026

    ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

    State news June 3, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

    Comments are closed.

    Demo
    Don't Miss
    State news August 5, 2026

    ಡಿಕೆಶಿ ಸಂಪುಟ ಸಚಿವರಾಗಿ 19 ಶಾಸಕರು ಪ್ರಮಾಣವಚನ ಸ್ವೀಕಾರ

    ಬೆಂಗಳೂರು, ಆ. 05 : 19 ಶಾಸಕರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟ ಸಚಿವರಾಗಿ ಆ. 03, ಇಂದು ಲೋಕಭವನದಲ್ಲಿ…

    ಆ. 7 : ಗೋಲ್ಡನ್ ಮೂವೀಸ್ ಬ್ಯಾನರ್‌ನಲ್ಲಿ ತಯಾರಾದ ‘ಪಿಕ್ಚರ್’ ರಾಜ್ಯಾದ್ಯಂತ ಬಿಡುಗಡೆ

    August 4, 2026

    ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದಿರುವ ‘ತ್ಯಾಗಮಯಿ ಮೊಳಹಳ್ಳಿ’ಕೃತಿ ಬಿಡುಗಡೆ

    August 3, 2026

    ಪೆರುವಿನಲ್ಲಿ ಪ್ರವಾಸಿ ವಿಮಾನ ಪತನ – 13 ಮಂದಿ ಮೃತ್ಯು

    August 2, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.