Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು: ಹೊಯಿಗೆ ಬಝಾರ್ ನಲ್ಲಿರುವ ಹೆಂಚಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ

    January 20, 2026

    ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿಯ ಮುಂದುವರಿದ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    January 19, 2026

    ಫೆ.4-10 : ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ, ನೇಮೋತ್ಸವ

    January 18, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು: ಹೊಯಿಗೆ ಬಝಾರ್ ನಲ್ಲಿರುವ ಹೆಂಚಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ

    January 20, 2026

    ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿಯ ಮುಂದುವರಿದ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    January 19, 2026

    ಫೆ.4-10 : ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ, ನೇಮೋತ್ಸವ

    January 18, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು : ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರು ಇದರ ಆಡಳಿತ ಕಚೇರಿ, ಸ್ಥಳಾಂತರಗೊಂಡ ಉರ್ವ ಶಾಖೆಯ ಕಚೇರಿ ಉದ್ಘಾಟನೆ
    Local News

    ಮಂಗಳೂರು : ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರು ಇದರ ಆಡಳಿತ ಕಚೇರಿ, ಸ್ಥಳಾಂತರಗೊಂಡ ಉರ್ವ ಶಾಖೆಯ ಕಚೇರಿ ಉದ್ಘಾಟನೆ

    adminBy adminMay 8, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ.08: ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಇದರ ಆಡಳಿತ ಕಚೇರಿ ಹಾಗೂ ಸ್ಥಳಾಂತರ ಗೊಂಡ ಉರ್ವ ಶಾಖೆಯ ಕಚೇರಿ ಬಿಜೈ ಕಾಪಿಕಾಡ್ ರಸ್ತೆಯಲ್ಲಿರುವ ಗಿರಿ ಅಪಾರ್ಟ್ ಮೆಂಟ್ನ ಪಿಂಟೋ ಚೇಂಬರ್ಸ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಬುಧವಾರ ಉದ್ಘಾಟನೆಗೊಂಡಿತು.

    ಕುದ್ರೋಳಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ದೀಪ ಬೆಳಗಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು ಅವರು ಸ್ವಾವಲಂಬಿಗಳಾಗಿ ಜೀವನದಲ್ಲಿ ಸಾಧಿಸಬೇಕು ಎಂಬ ಉದ್ದೇಶದಿಂದ ಶ್ರೀ ಗುರು ಹಾರ್ದ ಸಹಕಾರಿ ಸಂಘ ಆರಂಭವಾಗಿದೆ ಎಂದರು.

    ಸಂಘದ ಅಧ್ಯಕ್ಷೆ ಸುಮಲತಾ ನವೀನ್‌ಚಂದ್ರ ಸುವರ್ಣ ಮಾತನಾಡಿ, ಆರ್ಥಿಕವಾಗಿ ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಲು ಶ್ರೀ ಗುರು ಸೌಹಾರ್ದ  ಸಹಕಾರಿ ಸಂಘದ ಉದ್ದೇಶವಾಗಿದೆ. 17 ವರ್ಷಗಳಿಂದ ಎಲ್ಲಾ ಸಮಾಜದವರನ್ನು ಒಟ್ಟುಗೂಡಿಸಿ ಸಂಘ ಬೆಳೆಯುತ್ತಿದೆ. ಬಜಪೆ, ತೊಕ್ಕೊಟ್ಟು ಉರ್ವ, ಕೈಕಂಬ, ಬಿ.ಸಿ.ರೋಡು,ಕಿನ್ನಿಗೋಳಿಯಲ್ಲಿ ಶಾಖೆ ಯನ್ನು ಹೊಂದಿದೆ ಎಂದರು.

     

    ಶಾಖೆಯನ್ನುಉದ್ಘಾಟಿಸಿದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಲ್ಯಾನ್ಸ್‌ಲೋಟ್ ಪಿಂಟೋ  ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ, ಸುಧೀರ್ ಕುಮಾರ್ ಅವರು ಠೇವಣಿದಾರರಿಗೆ ಪ್ರಮಾಣಪತ್ರ ವಿತರಿಸಿದರು. ಮುಖ್ಯ ಅತಿಥಿ ಮೆ| ಎಡಿಫೀಸ್ ಇಂಜಿನಿಯರ್ಸ್ ನ  ಪ್ರತೀಶ್ ಅಂಚನ್ ಲಾಕರ್ ಸೌಲಭ್ಯ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಸುಖಲಾಕ್ಷಿ ವೈ. ಸುವರ್ಣ, ನಿರ್ದೇಶಕರಾದ ದಯಾಮಣಿ ವಿ. ಕೋಟ್ಯಾನ್, ಶುಭಾ ಜಯಚಂದ್ರ, ಅಮೃತ ಡಿ. ಕೂಳೂರು, ಗೀತಾ ದಿವಾಕರ್, ಮೋಹಿನಿ ರಾಮಚಂದ್ರ, ರೇವತಿ ಅಶೋಕ್, ಭಾರತಿ ದೇವದಾಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಪುಷ್ಪಾನಂದ ಕುಮಾ ಪ್ರಮುಖರಾದ ಕೆ.ಎ, ರೋಹಿಣಿ, ನಂದನ್ ಉಪಸ್ಥಿತರಿದ್ದರು.ನಿರ್ದೇಶಕಿ ಶಕೀಲಾರಾಜ್ ನಿರೂಪಿಸಿದರು.

    ಶ್ರೀ ಗುರು ಸೌಹಾರ್ದ ಸಹಕಾರಿ ಸಂಘದಲ್ಲಿ ಚಿನ್ನದ ಈಡಿನ ಮೇಲಿನ ಸಾಲ ಗ್ರಾಂ.ಗೆ 6500 ರೂ., ವರ್ಷಕ್ಕೆ ಶೇ.12 ಬಡ್ಡಿದರದಲ್ಲಿ 6 ತಿಂಗಳ ಅವಧಿಗೆ ಗ್ರಾಂ. ಗೆ 7500 ರೂ., ತಿಂಗಳಿಗೆ 100 ರೂ.ಗೆ 1.09 ಪೈಸೆಯಂತೆ ಬಡ್ಡಿದರದಲ್ಲಿ ಸಾಲ ದೊರೆಯಲಿದೆ. ವಾಹನ ಖರೀದಿ ಸಾಲ, ಗೃಹ ನಿರ್ಮಾಣ ಸಾಲ, ಜಾಮೀನು ಸಾಲ, ಮೂಲ ದಸ್ತಾವೇಜು ಆಧಾರದಲ್ಲಿ ಸಾಲ ಸೌಲಭ್ಯ ದೊರೆಯುತ್ತದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News January 20, 2026

    ಮಂಗಳೂರು: ಹೊಯಿಗೆ ಬಝಾರ್ ನಲ್ಲಿರುವ ಹೆಂಚಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ

    Local News January 19, 2026

    ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿಯ ಮುಂದುವರಿದ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Local News January 18, 2026

    ಫೆ.4-10 : ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ, ನೇಮೋತ್ಸವ

    Local News January 17, 2026

    ಜ.18 : ಮಂಗಳೂರಿನ ನೆಹರೂ ಮೈದಾನದಲ್ಲಿ ಜಾಗತಿಕ ಬಿಲ್ಲವರ ಕ್ರೀಡೋತ್ಸವ- 2026

    Local News January 16, 2026

    ಕಾರ್ಕಳ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆಮಂದಿ ಪಾರು

    Local News January 15, 2026

    ನಂತೂರು ಕೊರಗಜ್ಜ ಗುಡಿಯ ಬಳಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದ ಸಭಾಂಗಣದ ಉದ್ಘಾಟನೆ

    Comments are closed.

    Demo
    Don't Miss
    Local News January 20, 2026

    ಮಂಗಳೂರು: ಹೊಯಿಗೆ ಬಝಾರ್ ನಲ್ಲಿರುವ ಹೆಂಚಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ

    ಮಂಗಳೂರು, ಜ.20: ನಗರದ ಹೊಯ್ಗೆ ಬಝಾರ್ ನಲ್ಲಿರುವ   ಅಲ್ಬುಕರ್ಕ್ & ಸನ್ಸ್ ಹೆಂಚಿನ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದೆ.…

    ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿಯ ಮುಂದುವರಿದ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    January 19, 2026

    ಫೆ.4-10 : ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ, ನೇಮೋತ್ಸವ

    January 18, 2026

    ಜ.18 : ಮಂಗಳೂರಿನ ನೆಹರೂ ಮೈದಾನದಲ್ಲಿ ಜಾಗತಿಕ ಬಿಲ್ಲವರ ಕ್ರೀಡೋತ್ಸವ- 2026

    January 17, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.