Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    May 14, 2025

    ಮೇ 16 : ಲೈಟ್ ಹೌಸ್ ಕನ್ನಡ ಸಿನೆಮಾ ತೆರೆಗೆ

    May 14, 2025

    ಉಡುಪಿ: ನಾಯಿ ಅಡ್ಡ ಬಂದು ಬೈಕ್ ಮೈಲಿಗಲ್ಲಿಗೆ ಡಿಕ್ಕಿ- ಬಾಲಕ ಸಾವು

    May 13, 2025

    Subscribe to Updates

    Get the latest creative news from FooBar about art, design and business.

    What's Hot

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    May 14, 2025

    ಮೇ 16 : ಲೈಟ್ ಹೌಸ್ ಕನ್ನಡ ಸಿನೆಮಾ ತೆರೆಗೆ

    May 14, 2025

    ಉಡುಪಿ: ನಾಯಿ ಅಡ್ಡ ಬಂದು ಬೈಕ್ ಮೈಲಿಗಲ್ಲಿಗೆ ಡಿಕ್ಕಿ- ಬಾಲಕ ಸಾವು

    May 13, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಮೇ 16 : ಲೈಟ್ ಹೌಸ್ ಕನ್ನಡ ಸಿನೆಮಾ ತೆರೆಗೆ
    Uncategorized

    ಮೇ 16 : ಲೈಟ್ ಹೌಸ್ ಕನ್ನಡ ಸಿನೆಮಾ ತೆರೆಗೆ

    adminBy adminMay 14, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಮೇ.14 : ಆಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮ್ಚೆ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ನಿರ್ಮಿಸಿರುವ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದ ಲೈಟ್ ಹೌಸ್ ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು, ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ. ಲೈಟ್ ಹೌಸ್ ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದೆ. ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ ಎಂದರು.

    ಶೋಭರಾಜ್ ಪಾವೂರು, ಪ್ರಕಾಶ್ ತೂಮಿನಾಡು, ಮಾನಸಿ ಸುಧೀರ್, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ ಶೀತಲ್ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ ಮಾಳ, ಚಂದ್ರಕಲಾ ರಾವ್, ತಿಮ್ಮಪ್ಪ ಕುಲಾಲ್, ನಮಿತಾ ಕಿರಣ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

    ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹಾಗೂ ಕ್ಲಿಂಗ್ ಜಾನ್ಸನ್ ಇವರ ಸಾಹಿತ್ಯಕ್ಕೆ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್, ವಾಸುಕೀ ವೈಭವ್, ಪೃಥ್ವಿ ಭಟ್, ದಿಯಾ ಹೆಗ್ಡೆ ಚಿತ್ರದ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಚಿತ್ರದ ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿಯನ್ನು ಪ್ರಜ್ವಲ್ ಸುವರ್ಣ ವಹಿಸಿಕೊಂಡಿದ್ದು, ಚಿತ್ರಕ್ಕೆ ಸಂಗೀತವನ್ನು ಕಾರ್ತಿಕ್ ಮೂಲ್ಕಿ ಮತ್ತು ಉಡುಪಿ ನಮ್ಮ ಊರು ಹಾಡಿಗೆ ಗಿರಿಧರ್ ದಿವಾನ್ ಸಂಗೀತವನ್ನು ನೀಡಿದ್ದಾರೆ. ಮೇ 16 ರಂದು ಲೈಟ್ ಹೌಸ್ ಚಲನಚಿತ್ರ ರಾಜ್ಯದ ಬಹುತೇಕ ಕಡೆಗಳಲ್ಲಿ ತೆರೆಕಾಣಲಿದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಚಿತ್ರ ನಿರ್ಮಾಪಕ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು, ನಟಿ ಶೈಲಶ್ರೀ, ಯತೀಶ್ ಪೂಜಾರಿ, ಮುಲ್ಕಿ ಚಿತ್ರ ತಂಡದ ಪುಂಡಲೀಕ ಮರಾಠ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized May 7, 2025

    ಆಪರೇಷನ್ ಸಿಂಧೂರ್: ಪಾಕಿಸ್ತಾನ ಮತ್ತು ಪಿಒಕೆಯ ಭಯೋತ್ಪಾದಕರ 9 ನೆಲೆಗಳ ಮೇಲೆ ದಾಳಿ – ಸೇನಾಧಿಕಾರಿ ಮಾಹಿತಿ

    Local News April 26, 2025

    ಎಪ್ರಿಲ್ 27ರಂದು ಎಕ್ಸೆಲ್ ಎಂ ಆರ್ ಐ ಡಯಾಗ್ನೊಸ್ಟಿಕ್ ಉದ್ಘಾಟನೆ

    Local News April 22, 2025

    ಮಂಗಳೂರು : ಪಾವನಿ ಸಿಲ್ಕ್ಸ್ ಟೆಕ್ಸ್‌ಟೈಲ್ಸ್ ನ ನೂತನ ಮಳಿಗೆ ಶುಭಾರಂಭ

    Local News April 21, 2025

    2025ರ ಜೆಇಇ ಮುಖ್ಯ ಪರೀಕ್ಷೆಯಲ್ಲಿ 99.90 ಶೇ ಅಂಕ ಗಳಿಸಿದ ಅನಿಕೇತ್ ಡಿ ಶೆಟ್ಟಿ, ವಿಠಲ್ ದಾಸ್ ಎ

    Local News April 18, 2025

    ಸ್ನೇಹಾಲಯ ಹಾಗೂ ಜನಮೈತ್ರಿ ಪೊಲೀಸ್ ಸಂಘಟನೆಯಿಂದ ಉಪ್ಪಳ–ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ ಕಾರ್ಯಕ್ರಮ

    Local News April 17, 2025

    ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ಗೆ ಎಪ್ರಿಲ್ 19 ರಂದು ಭೂಮಿಪೂಜೆ

    Comments are closed.

    Demo
    Don't Miss
    Local News May 14, 2025

    ಉಳ್ಳಾಲ ದರ್ಗಾ ಉರೂಸ್ : ಉಳ್ಳಾಲ ದರ್ಗಾ ಉರೂಸ್‌ಗೆ 3 ಕೋಟಿ ರೂ. ಅನುದಾನ – ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

    ಉಳ್ಳಾಲ,ಮೇ.14 :: ಉಳ್ಳಾಲ ದರ್ಗಾ ಉರೂಸ್ ಸಮಾರಂಭಕ್ಕೆ ರಾಜ್ಯ ಸರ್ಕಾರವು ವಿಧಾನಸಭಾ ಸ್ಪೀಕರ್ ಅವರ ಬೇಡಿಕೆಯನ್ನು ಪುರಸ್ಕರಿಸಿ ಮೂರು ಕೋಟಿ…

    ಉಡುಪಿ: ನಾಯಿ ಅಡ್ಡ ಬಂದು ಬೈಕ್ ಮೈಲಿಗಲ್ಲಿಗೆ ಡಿಕ್ಕಿ- ಬಾಲಕ ಸಾವು

    May 13, 2025

    ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಮೃತ್ಯು

    May 12, 2025

    ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ

    May 12, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.